AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ-ಉಕ್ರೇನ್ ಯುದ್ಧ: ಉಕ್ರೇನ್​​ನ ಮಾಲ್​​ ಒಂದರ ಮೇಲೆ ಕ್ಷಿಪಣಿ ದಾಳಿ

ರಷ್ಯಾ-ಉಕ್ರೇನ್​ ಮಧ್ಯೆ ಯುದ್ಧ ಪ್ರಾರಂಭವಾಗಿ ಮೂರು ತಿಂಗಳು ಕಳೆದಿದ್ದು, ಇಂದು (ಜೂನ್​ 27) ರಂದು ರಷ್ಯಾ, ಪೂರ್ವ ಉಕ್ರೇನ್​​ನ  ನಗರವಾದ ಕ್ರೆಮೆನ್‌ಚುಕ್‌ನಲ್ಲಿರುವ ಮಾಲ್​​ ಒಂದರ ಮೇಲೆ ಕ್ಷಿಪಣಿ ದಾಳಿ ಮಾಡಿದೆ ಎಂದು ಉಕ್ರೇನ್​​ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.

ರಷ್ಯಾ-ಉಕ್ರೇನ್ ಯುದ್ಧ: ಉಕ್ರೇನ್​​ನ ಮಾಲ್​​ ಒಂದರ ಮೇಲೆ ಕ್ಷಿಪಣಿ ದಾಳಿ
ಉಕ್ರೇನ್​​ ಅಧ್ಯಕ್ಷ ವೊಲೋಡಿಮಿರ್ ಝೆಲೆನ್ಸ್ಕೀ
Follow us
TV9 Web
| Updated By: ವಿವೇಕ ಬಿರಾದಾರ

Updated on: Jun 27, 2022 | 9:32 PM

ಕೀವ್​​: ರಷ್ಯಾ-ಉಕ್ರೇನ್ (Russia-Ukraine)​ ಮಧ್ಯೆ ಯುದ್ಧ ಪ್ರಾರಂಭವಾಗಿ ಮೂರು ತಿಂಗಳು ಕಳೆದಿದ್ದು, ಇಂದು (ಜೂನ್​ 27)  ರಷ್ಯಾ, ಪೂರ್ವ ಉಕ್ರೇನ್​​ನ (East Ukraine)  ನಗರವಾದ ಕ್ರೆಮೆನ್‌ಚುಕ್‌ನಲ್ಲಿರುವ ಮಾಲ್​​ ಒಂದರ ಮೇಲೆ ಕ್ಷಿಪಣಿ ದಾಳಿ ಮಾಡಿದೆ ಎಂದು ಉಕ್ರೇನ್​​ ಅಧ್ಯಕ್ಷ ವೊಲೋಡಿಮಿರ್ ಝೆಲೆನ್ಸ್ಕೀ (volodymyr zelensky) ಹೇಳಿದ್ದಾರೆ. ದಾಳಿಯ ವೇಳೆ 1,000 ಕ್ಕೂ ಹೆಚ್ಚು ಜನರು ಶಾಪಿಂಗ್ ಮಾಲ್ (Shopping Mall) ​​ನಲ್ಲಿದ್ದರು ಎಂದು ಅವರು ಹೇಳಿದ್ದಾರೆ. ಆದರೆ ಸಾವುನೋವುಗಳ ವಿವರಗಳನ್ನು ನೀಡಲಿಲ್ಲ.  “ರಷ್ಯಾದಿಂದ ಸಭ್ಯತೆಯ ನಡೆ ಮತ್ತು ಮಾನವೀಯತೆಯನ್ನು ನಿರೀಕ್ಷಿಸುವುದು ಅಸಾಧ್ಯ ” ಎಂದು ಝೆಲೆನ್ಸ್ಕಿ ಟೆಲಿಗ್ರಾಮ್​​ನಲ್ಲಿ ಬರೆದಿದ್ದಾರೆ.

ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ