AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia-Ukraine War: ಉಕ್ರೇನ್​ನ ಅಪಾರ್ಟ್​ಮೆಂಟ್ ಮೇಲೆ ರಷ್ಯಾದ ಕ್ಷಿಪಣಿ ದಾಳಿ; 30 ಮಂದಿ ಸಾವು, 12 ಜನರ ಸ್ಥಿತಿ ಗಂಭೀರ

ಕ್ಷಿಪಣಿ ದಾಳಿ ಕುರಿತು ಪ್ರತಿಕ್ರಿಯೆ ನೀಡಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ನಾವು ಪ್ರತಿಯೊಬ್ಬ ವ್ಯಕ್ತಿಗಾಗಿ ಹೋರಾಡುತ್ತಿದ್ದೇವೆ. ನಮ್ಮ ಜನರ ಜೀವ ಉಳಿಸಲು ಕೊನೆಯವರೆಗೂ ರಕ್ಷಣಾ ಕಾರ್ಯಾಚರಣೆ ನಡೆಸಲಾಗುವುದು ಎಂದಿದ್ದಾರೆ.

Russia-Ukraine War: ಉಕ್ರೇನ್​ನ ಅಪಾರ್ಟ್​ಮೆಂಟ್ ಮೇಲೆ ರಷ್ಯಾದ ಕ್ಷಿಪಣಿ ದಾಳಿ; 30 ಮಂದಿ ಸಾವು, 12 ಜನರ ಸ್ಥಿತಿ ಗಂಭೀರ
ಉಕ್ರೇನ್​ನ ಅಪಾರ್ಟ್​ಮೆಂಟ್ ಮೇಲೆ ರಷ್ಯಾದ ಕ್ಷಿಪಣಿ ದಾಳಿImage Credit source: ANI
TV9 Web
| Edited By: |

Updated on: Jan 16, 2023 | 12:14 PM

Share

ಕೈವ್: ರಷ್ಯಾ ಮತ್ತು ಉಕ್ರೇನ್ ನಡುವಿನ (Russia- Ukraine War) ಯುದ್ಧ ಮುಗಿಯುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಉಕ್ರೇನ್​ನ ದ್ನಿಪ್ರೋ ನಗರದ 9 ಅಂತಸ್ತಿನ ಅಪಾರ್ಟ್​ಮೆಂಟ್ ಕಟ್ಟಡದ ಮೇಲೆ ರಷ್ಯಾ ಕ್ಷಿಪಣಿ ದಾಳಿ (Missile Strike) ನಡೆಸಿದ್ದು, ಈ ದಾಳಿಯಲ್ಲಿ ಸುಮಾರು 30 ಜನರು ಸಾವನ್ನಪ್ಪಿದ್ದಾರೆ, 30ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ 12 ಮಂದಿಯ ಸ್ಥಿತಿ ಗಂಭೀರವಾಗಿದೆ.

ಕ್ಷಿಪಣಿ ದಾಳಿ ಕುರಿತು ಪ್ರತಿಕ್ರಿಯೆ ನೀಡಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ನಾವು ಪ್ರತಿಯೊಬ್ಬ ವ್ಯಕ್ತಿಗಾಗಿ ಹೋರಾಡುತ್ತಿದ್ದೇವೆ. ನಮ್ಮ ಜನರ ಜೀವ ಉಳಿಸಲು ಕೊನೆಯವರೆಗೂ ರಕ್ಷಣಾ ಕಾರ್ಯಾಚರಣೆ ನಡೆಸಲಾಗುವುದು ಎಂದಿದ್ದಾರೆ.

ಅಪಾರ್ಟ್​ಮೆಂಟ್​​ನೊಳಗೆ ಸಿಲುಕಿರುವ ಕೆಲವು ಮಂದಿ ಸಹಾಯಕ್ಕಾಗಿ ಜೋರಾಗಿ ಕೂಗುತ್ತಿರುವ ಧ್ವನಿ ಕೇಳಿಸಿತು. ಅವರು ಎಲ್ಲಿದ್ದಾರೋ ಅಲ್ಲಿಗೆ ನಮಗೆ ತಲುಪಲು ಸಾಧ್ಯವಾಗಲಿಲ್ಲ. ಆದರೂ ಇನ್ನೂ ಪ್ರಯತ್ನ ನಡೆಸಲಾಗುತ್ತಿದೆ ಎಂದು ರಕ್ಷಣಾ ಸಿಬ್ಬಂದಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Russia Ukraine War: ಸೈನಿಕರ ಸಾವಿಗೆ ಪ್ರತೀಕಾರ, 600 ಉಕ್ರೇನ್ ಸೈನಿಕರನ್ನು ಕೊಂದ ರಷ್ಯಾ

ಭಾರೀ ಘರ್ಷಣೆಗಳ ನಂತರ ತನ್ನ ಪಡೆಗಳು ಸೊಲೆಡಾರ್ ಅನ್ನು ವಶಪಡಿಸಿಕೊಂಡಿದೆ ಎಂದು ರಷ್ಯಾ ಹೇಳಿಕೊಂಡಿದ್ದರೂ ಸಹ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ “ಸೋಲೆಡಾರ್ ಪಟ್ಟಣಕ್ಕಾಗಿ ನಮ್ಮ ಹೋರಾಟ ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಅಪಾರ್ಟ್​ಮೆಂಟ್ ಮೇಲೆ ನಡೆದ ರಷ್ಯಾದ ಕ್ಷಿಪಣಿ ದಾಳಿಯಲ್ಲಿ 6 ಮಕ್ಕಳು ಸೇರಿದಂತೆ ಹತ್ತಾರು ಜನರನ್ನು ಅವಶೇಷಗಳಿಂದ ರಕ್ಷಿಸಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ