AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ಸಾವಿರ ಟನ್ ಡೀಸೆಲ್ ಸೋರಿಕೆ! ಜಲಚರಗಳಿಗೆ ಕುತ್ತು: ತುರ್ತುಪರಿಸ್ಥಿತಿ ಘೋಷಣೆ

ಮಾಸ್ಕೊ: ನಿನ್ನೆ ರಾತ್ರಿ ಸೈಬೀರಿಯಾದಲ್ಲಿ 20 ಸಾವಿರ ಟನ್ ಡೀಸೆಲ್ ಸೋರಿಕೆಯಾಗಿದ್ದು, ರಷ್ಯಾಧ್ಯಕ್ಷ ವ್ಲಾಡಿಮಿರ್ ಪುಟಿನ್ ತಕ್ಷಣ ತುರ್ತುಪರಿಸ್ಥಿತಿ ಘೋಷಿಸಿದ್ದಾರೆ. ವಿದ್ಯುತ್ ಉತ್ಪಾದನಾ ಘಟಕದಲ್ಲಿ ಸಂಗ್ರಹಾಗಾರದಲ್ಲಿದ್ದ ಭಾರಿ ಪ್ರಮಾಣದ ಡೀಸೆಲ್ ಸೋರಿಕೆಯಾಗಿದೆ. ಮಾಸ್ಕೋದ ಈಶಾನ್ಯಕ್ಕೆ 2,900 ಕಿಲೋ ಮೀಟರ್ ದೂರದಲ್ಲಿರುವ ನೊರಿಲ್ಸ್ಕ್​ ನಗರದಲ್ಲಿರುವ ವಿದ್ಯುತ್ ಸ್ಥಾವರದಲ್ಲಿ ಈ ಘಟನೆ ನಡೆದಿದೆ. ಅಂಬರಾಯನ ನದಿಯಲ್ಲಿ ಇಂಧನವನ್ನು ತಡೆಯಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಲಚರಗಳಿಗೆ ಕುತ್ತು: ಆದಷ್ಟು ಬೇಗ ತೈಲ ಸೋರಿಕೆಯ ಪರಿಣಾಮಗಳನ್ನ ಕಡಿಮೆ ಮಾಡಲು ಅಧಿಕಾರಿಗಳಿಗೆ ಪುಟಿನ್ ಆದೇಶಿಸಿದ್ದಾರೆ. […]

20 ಸಾವಿರ ಟನ್ ಡೀಸೆಲ್ ಸೋರಿಕೆ! ಜಲಚರಗಳಿಗೆ ಕುತ್ತು: ತುರ್ತುಪರಿಸ್ಥಿತಿ ಘೋಷಣೆ
ಸಾಧು ಶ್ರೀನಾಥ್​
| Edited By: |

Updated on:Jun 04, 2020 | 3:27 PM

Share

ಮಾಸ್ಕೊ: ನಿನ್ನೆ ರಾತ್ರಿ ಸೈಬೀರಿಯಾದಲ್ಲಿ 20 ಸಾವಿರ ಟನ್ ಡೀಸೆಲ್ ಸೋರಿಕೆಯಾಗಿದ್ದು, ರಷ್ಯಾಧ್ಯಕ್ಷ ವ್ಲಾಡಿಮಿರ್ ಪುಟಿನ್ ತಕ್ಷಣ ತುರ್ತುಪರಿಸ್ಥಿತಿ ಘೋಷಿಸಿದ್ದಾರೆ.

ವಿದ್ಯುತ್ ಉತ್ಪಾದನಾ ಘಟಕದಲ್ಲಿ ಸಂಗ್ರಹಾಗಾರದಲ್ಲಿದ್ದ ಭಾರಿ ಪ್ರಮಾಣದ ಡೀಸೆಲ್ ಸೋರಿಕೆಯಾಗಿದೆ. ಮಾಸ್ಕೋದ ಈಶಾನ್ಯಕ್ಕೆ 2,900 ಕಿಲೋ ಮೀಟರ್ ದೂರದಲ್ಲಿರುವ ನೊರಿಲ್ಸ್ಕ್​ ನಗರದಲ್ಲಿರುವ ವಿದ್ಯುತ್ ಸ್ಥಾವರದಲ್ಲಿ ಈ ಘಟನೆ ನಡೆದಿದೆ. ಅಂಬರಾಯನ ನದಿಯಲ್ಲಿ ಇಂಧನವನ್ನು ತಡೆಯಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ.

ಜಲಚರಗಳಿಗೆ ಕುತ್ತು: ಆದಷ್ಟು ಬೇಗ ತೈಲ ಸೋರಿಕೆಯ ಪರಿಣಾಮಗಳನ್ನ ಕಡಿಮೆ ಮಾಡಲು ಅಧಿಕಾರಿಗಳಿಗೆ ಪುಟಿನ್ ಆದೇಶಿಸಿದ್ದಾರೆ. ಆದ್ರೆ ವಿಶ್ವ ವನ್ಯಜೀವಿ ನಿಧಿಯ ರಷ್ಯಾ ಕಾರ್ಯಾಚರಣೆಯ ಪ್ರಕಾರ ಏನಿಲ್ಲಾಂದ್ರೂ ನದಿಯಲ್ಲಿರುವ ಮೀನುಗಳಿಗೆ ಹಾಗೂ ಅಪಾರ ಪ್ರಮಾಣ ಜಲಚರ ಪ್ರಾಣಿಗಳಿಗೆ ಹಾನಿಯಾಗಲಿದೆ. ಸುಮಾರ 13 ಮಿಲಿಯನ್ ರೂಪಾಯಿ ನಷ್ಟವಾಗಬಹುದು ಎಂದು ಅಂದಾಜಿಸಲಾಗಿದೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

Published On - 12:08 pm, Thu, 4 June 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?