AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ಸಾವಿರ ಟನ್ ಡೀಸೆಲ್ ಸೋರಿಕೆ! ಜಲಚರಗಳಿಗೆ ಕುತ್ತು: ತುರ್ತುಪರಿಸ್ಥಿತಿ ಘೋಷಣೆ

ಮಾಸ್ಕೊ: ನಿನ್ನೆ ರಾತ್ರಿ ಸೈಬೀರಿಯಾದಲ್ಲಿ 20 ಸಾವಿರ ಟನ್ ಡೀಸೆಲ್ ಸೋರಿಕೆಯಾಗಿದ್ದು, ರಷ್ಯಾಧ್ಯಕ್ಷ ವ್ಲಾಡಿಮಿರ್ ಪುಟಿನ್ ತಕ್ಷಣ ತುರ್ತುಪರಿಸ್ಥಿತಿ ಘೋಷಿಸಿದ್ದಾರೆ. ವಿದ್ಯುತ್ ಉತ್ಪಾದನಾ ಘಟಕದಲ್ಲಿ ಸಂಗ್ರಹಾಗಾರದಲ್ಲಿದ್ದ ಭಾರಿ ಪ್ರಮಾಣದ ಡೀಸೆಲ್ ಸೋರಿಕೆಯಾಗಿದೆ. ಮಾಸ್ಕೋದ ಈಶಾನ್ಯಕ್ಕೆ 2,900 ಕಿಲೋ ಮೀಟರ್ ದೂರದಲ್ಲಿರುವ ನೊರಿಲ್ಸ್ಕ್​ ನಗರದಲ್ಲಿರುವ ವಿದ್ಯುತ್ ಸ್ಥಾವರದಲ್ಲಿ ಈ ಘಟನೆ ನಡೆದಿದೆ. ಅಂಬರಾಯನ ನದಿಯಲ್ಲಿ ಇಂಧನವನ್ನು ತಡೆಯಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಲಚರಗಳಿಗೆ ಕುತ್ತು: ಆದಷ್ಟು ಬೇಗ ತೈಲ ಸೋರಿಕೆಯ ಪರಿಣಾಮಗಳನ್ನ ಕಡಿಮೆ ಮಾಡಲು ಅಧಿಕಾರಿಗಳಿಗೆ ಪುಟಿನ್ ಆದೇಶಿಸಿದ್ದಾರೆ. […]

20 ಸಾವಿರ ಟನ್ ಡೀಸೆಲ್ ಸೋರಿಕೆ! ಜಲಚರಗಳಿಗೆ ಕುತ್ತು: ತುರ್ತುಪರಿಸ್ಥಿತಿ ಘೋಷಣೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Jun 04, 2020 | 3:27 PM

Share

ಮಾಸ್ಕೊ: ನಿನ್ನೆ ರಾತ್ರಿ ಸೈಬೀರಿಯಾದಲ್ಲಿ 20 ಸಾವಿರ ಟನ್ ಡೀಸೆಲ್ ಸೋರಿಕೆಯಾಗಿದ್ದು, ರಷ್ಯಾಧ್ಯಕ್ಷ ವ್ಲಾಡಿಮಿರ್ ಪುಟಿನ್ ತಕ್ಷಣ ತುರ್ತುಪರಿಸ್ಥಿತಿ ಘೋಷಿಸಿದ್ದಾರೆ.

ವಿದ್ಯುತ್ ಉತ್ಪಾದನಾ ಘಟಕದಲ್ಲಿ ಸಂಗ್ರಹಾಗಾರದಲ್ಲಿದ್ದ ಭಾರಿ ಪ್ರಮಾಣದ ಡೀಸೆಲ್ ಸೋರಿಕೆಯಾಗಿದೆ. ಮಾಸ್ಕೋದ ಈಶಾನ್ಯಕ್ಕೆ 2,900 ಕಿಲೋ ಮೀಟರ್ ದೂರದಲ್ಲಿರುವ ನೊರಿಲ್ಸ್ಕ್​ ನಗರದಲ್ಲಿರುವ ವಿದ್ಯುತ್ ಸ್ಥಾವರದಲ್ಲಿ ಈ ಘಟನೆ ನಡೆದಿದೆ. ಅಂಬರಾಯನ ನದಿಯಲ್ಲಿ ಇಂಧನವನ್ನು ತಡೆಯಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ.

ಜಲಚರಗಳಿಗೆ ಕುತ್ತು: ಆದಷ್ಟು ಬೇಗ ತೈಲ ಸೋರಿಕೆಯ ಪರಿಣಾಮಗಳನ್ನ ಕಡಿಮೆ ಮಾಡಲು ಅಧಿಕಾರಿಗಳಿಗೆ ಪುಟಿನ್ ಆದೇಶಿಸಿದ್ದಾರೆ. ಆದ್ರೆ ವಿಶ್ವ ವನ್ಯಜೀವಿ ನಿಧಿಯ ರಷ್ಯಾ ಕಾರ್ಯಾಚರಣೆಯ ಪ್ರಕಾರ ಏನಿಲ್ಲಾಂದ್ರೂ ನದಿಯಲ್ಲಿರುವ ಮೀನುಗಳಿಗೆ ಹಾಗೂ ಅಪಾರ ಪ್ರಮಾಣ ಜಲಚರ ಪ್ರಾಣಿಗಳಿಗೆ ಹಾನಿಯಾಗಲಿದೆ. ಸುಮಾರ 13 ಮಿಲಿಯನ್ ರೂಪಾಯಿ ನಷ್ಟವಾಗಬಹುದು ಎಂದು ಅಂದಾಜಿಸಲಾಗಿದೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

Published On - 12:08 pm, Thu, 4 June 20

Follow Us
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!