AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ಸಾವಿರ ಟನ್ ಡೀಸೆಲ್ ಸೋರಿಕೆ! ಜಲಚರಗಳಿಗೆ ಕುತ್ತು: ತುರ್ತುಪರಿಸ್ಥಿತಿ ಘೋಷಣೆ

ಮಾಸ್ಕೊ: ನಿನ್ನೆ ರಾತ್ರಿ ಸೈಬೀರಿಯಾದಲ್ಲಿ 20 ಸಾವಿರ ಟನ್ ಡೀಸೆಲ್ ಸೋರಿಕೆಯಾಗಿದ್ದು, ರಷ್ಯಾಧ್ಯಕ್ಷ ವ್ಲಾಡಿಮಿರ್ ಪುಟಿನ್ ತಕ್ಷಣ ತುರ್ತುಪರಿಸ್ಥಿತಿ ಘೋಷಿಸಿದ್ದಾರೆ. ವಿದ್ಯುತ್ ಉತ್ಪಾದನಾ ಘಟಕದಲ್ಲಿ ಸಂಗ್ರಹಾಗಾರದಲ್ಲಿದ್ದ ಭಾರಿ ಪ್ರಮಾಣದ ಡೀಸೆಲ್ ಸೋರಿಕೆಯಾಗಿದೆ. ಮಾಸ್ಕೋದ ಈಶಾನ್ಯಕ್ಕೆ 2,900 ಕಿಲೋ ಮೀಟರ್ ದೂರದಲ್ಲಿರುವ ನೊರಿಲ್ಸ್ಕ್​ ನಗರದಲ್ಲಿರುವ ವಿದ್ಯುತ್ ಸ್ಥಾವರದಲ್ಲಿ ಈ ಘಟನೆ ನಡೆದಿದೆ. ಅಂಬರಾಯನ ನದಿಯಲ್ಲಿ ಇಂಧನವನ್ನು ತಡೆಯಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಲಚರಗಳಿಗೆ ಕುತ್ತು: ಆದಷ್ಟು ಬೇಗ ತೈಲ ಸೋರಿಕೆಯ ಪರಿಣಾಮಗಳನ್ನ ಕಡಿಮೆ ಮಾಡಲು ಅಧಿಕಾರಿಗಳಿಗೆ ಪುಟಿನ್ ಆದೇಶಿಸಿದ್ದಾರೆ. […]

20 ಸಾವಿರ ಟನ್ ಡೀಸೆಲ್ ಸೋರಿಕೆ! ಜಲಚರಗಳಿಗೆ ಕುತ್ತು: ತುರ್ತುಪರಿಸ್ಥಿತಿ ಘೋಷಣೆ
ಸಾಧು ಶ್ರೀನಾಥ್​
| Edited By: |

Updated on:Jun 04, 2020 | 3:27 PM

Share

ಮಾಸ್ಕೊ: ನಿನ್ನೆ ರಾತ್ರಿ ಸೈಬೀರಿಯಾದಲ್ಲಿ 20 ಸಾವಿರ ಟನ್ ಡೀಸೆಲ್ ಸೋರಿಕೆಯಾಗಿದ್ದು, ರಷ್ಯಾಧ್ಯಕ್ಷ ವ್ಲಾಡಿಮಿರ್ ಪುಟಿನ್ ತಕ್ಷಣ ತುರ್ತುಪರಿಸ್ಥಿತಿ ಘೋಷಿಸಿದ್ದಾರೆ.

ವಿದ್ಯುತ್ ಉತ್ಪಾದನಾ ಘಟಕದಲ್ಲಿ ಸಂಗ್ರಹಾಗಾರದಲ್ಲಿದ್ದ ಭಾರಿ ಪ್ರಮಾಣದ ಡೀಸೆಲ್ ಸೋರಿಕೆಯಾಗಿದೆ. ಮಾಸ್ಕೋದ ಈಶಾನ್ಯಕ್ಕೆ 2,900 ಕಿಲೋ ಮೀಟರ್ ದೂರದಲ್ಲಿರುವ ನೊರಿಲ್ಸ್ಕ್​ ನಗರದಲ್ಲಿರುವ ವಿದ್ಯುತ್ ಸ್ಥಾವರದಲ್ಲಿ ಈ ಘಟನೆ ನಡೆದಿದೆ. ಅಂಬರಾಯನ ನದಿಯಲ್ಲಿ ಇಂಧನವನ್ನು ತಡೆಯಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ.

ಜಲಚರಗಳಿಗೆ ಕುತ್ತು: ಆದಷ್ಟು ಬೇಗ ತೈಲ ಸೋರಿಕೆಯ ಪರಿಣಾಮಗಳನ್ನ ಕಡಿಮೆ ಮಾಡಲು ಅಧಿಕಾರಿಗಳಿಗೆ ಪುಟಿನ್ ಆದೇಶಿಸಿದ್ದಾರೆ. ಆದ್ರೆ ವಿಶ್ವ ವನ್ಯಜೀವಿ ನಿಧಿಯ ರಷ್ಯಾ ಕಾರ್ಯಾಚರಣೆಯ ಪ್ರಕಾರ ಏನಿಲ್ಲಾಂದ್ರೂ ನದಿಯಲ್ಲಿರುವ ಮೀನುಗಳಿಗೆ ಹಾಗೂ ಅಪಾರ ಪ್ರಮಾಣ ಜಲಚರ ಪ್ರಾಣಿಗಳಿಗೆ ಹಾನಿಯಾಗಲಿದೆ. ಸುಮಾರ 13 ಮಿಲಿಯನ್ ರೂಪಾಯಿ ನಷ್ಟವಾಗಬಹುದು ಎಂದು ಅಂದಾಜಿಸಲಾಗಿದೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

Published On - 12:08 pm, Thu, 4 June 20

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ