AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ಸಾವಿರ ಟನ್ ಡೀಸೆಲ್ ಸೋರಿಕೆ! ಜಲಚರಗಳಿಗೆ ಕುತ್ತು: ತುರ್ತುಪರಿಸ್ಥಿತಿ ಘೋಷಣೆ

ಮಾಸ್ಕೊ: ನಿನ್ನೆ ರಾತ್ರಿ ಸೈಬೀರಿಯಾದಲ್ಲಿ 20 ಸಾವಿರ ಟನ್ ಡೀಸೆಲ್ ಸೋರಿಕೆಯಾಗಿದ್ದು, ರಷ್ಯಾಧ್ಯಕ್ಷ ವ್ಲಾಡಿಮಿರ್ ಪುಟಿನ್ ತಕ್ಷಣ ತುರ್ತುಪರಿಸ್ಥಿತಿ ಘೋಷಿಸಿದ್ದಾರೆ. ವಿದ್ಯುತ್ ಉತ್ಪಾದನಾ ಘಟಕದಲ್ಲಿ ಸಂಗ್ರಹಾಗಾರದಲ್ಲಿದ್ದ ಭಾರಿ ಪ್ರಮಾಣದ ಡೀಸೆಲ್ ಸೋರಿಕೆಯಾಗಿದೆ. ಮಾಸ್ಕೋದ ಈಶಾನ್ಯಕ್ಕೆ 2,900 ಕಿಲೋ ಮೀಟರ್ ದೂರದಲ್ಲಿರುವ ನೊರಿಲ್ಸ್ಕ್​ ನಗರದಲ್ಲಿರುವ ವಿದ್ಯುತ್ ಸ್ಥಾವರದಲ್ಲಿ ಈ ಘಟನೆ ನಡೆದಿದೆ. ಅಂಬರಾಯನ ನದಿಯಲ್ಲಿ ಇಂಧನವನ್ನು ತಡೆಯಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಲಚರಗಳಿಗೆ ಕುತ್ತು: ಆದಷ್ಟು ಬೇಗ ತೈಲ ಸೋರಿಕೆಯ ಪರಿಣಾಮಗಳನ್ನ ಕಡಿಮೆ ಮಾಡಲು ಅಧಿಕಾರಿಗಳಿಗೆ ಪುಟಿನ್ ಆದೇಶಿಸಿದ್ದಾರೆ. […]

20 ಸಾವಿರ ಟನ್ ಡೀಸೆಲ್ ಸೋರಿಕೆ! ಜಲಚರಗಳಿಗೆ ಕುತ್ತು: ತುರ್ತುಪರಿಸ್ಥಿತಿ ಘೋಷಣೆ
ಸಾಧು ಶ್ರೀನಾಥ್​
| Edited By: |

Updated on:Jun 04, 2020 | 3:27 PM

Share

ಮಾಸ್ಕೊ: ನಿನ್ನೆ ರಾತ್ರಿ ಸೈಬೀರಿಯಾದಲ್ಲಿ 20 ಸಾವಿರ ಟನ್ ಡೀಸೆಲ್ ಸೋರಿಕೆಯಾಗಿದ್ದು, ರಷ್ಯಾಧ್ಯಕ್ಷ ವ್ಲಾಡಿಮಿರ್ ಪುಟಿನ್ ತಕ್ಷಣ ತುರ್ತುಪರಿಸ್ಥಿತಿ ಘೋಷಿಸಿದ್ದಾರೆ.

ವಿದ್ಯುತ್ ಉತ್ಪಾದನಾ ಘಟಕದಲ್ಲಿ ಸಂಗ್ರಹಾಗಾರದಲ್ಲಿದ್ದ ಭಾರಿ ಪ್ರಮಾಣದ ಡೀಸೆಲ್ ಸೋರಿಕೆಯಾಗಿದೆ. ಮಾಸ್ಕೋದ ಈಶಾನ್ಯಕ್ಕೆ 2,900 ಕಿಲೋ ಮೀಟರ್ ದೂರದಲ್ಲಿರುವ ನೊರಿಲ್ಸ್ಕ್​ ನಗರದಲ್ಲಿರುವ ವಿದ್ಯುತ್ ಸ್ಥಾವರದಲ್ಲಿ ಈ ಘಟನೆ ನಡೆದಿದೆ. ಅಂಬರಾಯನ ನದಿಯಲ್ಲಿ ಇಂಧನವನ್ನು ತಡೆಯಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ.

ಜಲಚರಗಳಿಗೆ ಕುತ್ತು: ಆದಷ್ಟು ಬೇಗ ತೈಲ ಸೋರಿಕೆಯ ಪರಿಣಾಮಗಳನ್ನ ಕಡಿಮೆ ಮಾಡಲು ಅಧಿಕಾರಿಗಳಿಗೆ ಪುಟಿನ್ ಆದೇಶಿಸಿದ್ದಾರೆ. ಆದ್ರೆ ವಿಶ್ವ ವನ್ಯಜೀವಿ ನಿಧಿಯ ರಷ್ಯಾ ಕಾರ್ಯಾಚರಣೆಯ ಪ್ರಕಾರ ಏನಿಲ್ಲಾಂದ್ರೂ ನದಿಯಲ್ಲಿರುವ ಮೀನುಗಳಿಗೆ ಹಾಗೂ ಅಪಾರ ಪ್ರಮಾಣ ಜಲಚರ ಪ್ರಾಣಿಗಳಿಗೆ ಹಾನಿಯಾಗಲಿದೆ. ಸುಮಾರ 13 ಮಿಲಿಯನ್ ರೂಪಾಯಿ ನಷ್ಟವಾಗಬಹುದು ಎಂದು ಅಂದಾಜಿಸಲಾಗಿದೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

Published On - 12:08 pm, Thu, 4 June 20

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ