AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ಸಾವಿರ ಟನ್ ಡೀಸೆಲ್ ಸೋರಿಕೆ! ಜಲಚರಗಳಿಗೆ ಕುತ್ತು: ತುರ್ತುಪರಿಸ್ಥಿತಿ ಘೋಷಣೆ

ಮಾಸ್ಕೊ: ನಿನ್ನೆ ರಾತ್ರಿ ಸೈಬೀರಿಯಾದಲ್ಲಿ 20 ಸಾವಿರ ಟನ್ ಡೀಸೆಲ್ ಸೋರಿಕೆಯಾಗಿದ್ದು, ರಷ್ಯಾಧ್ಯಕ್ಷ ವ್ಲಾಡಿಮಿರ್ ಪುಟಿನ್ ತಕ್ಷಣ ತುರ್ತುಪರಿಸ್ಥಿತಿ ಘೋಷಿಸಿದ್ದಾರೆ. ವಿದ್ಯುತ್ ಉತ್ಪಾದನಾ ಘಟಕದಲ್ಲಿ ಸಂಗ್ರಹಾಗಾರದಲ್ಲಿದ್ದ ಭಾರಿ ಪ್ರಮಾಣದ ಡೀಸೆಲ್ ಸೋರಿಕೆಯಾಗಿದೆ. ಮಾಸ್ಕೋದ ಈಶಾನ್ಯಕ್ಕೆ 2,900 ಕಿಲೋ ಮೀಟರ್ ದೂರದಲ್ಲಿರುವ ನೊರಿಲ್ಸ್ಕ್​ ನಗರದಲ್ಲಿರುವ ವಿದ್ಯುತ್ ಸ್ಥಾವರದಲ್ಲಿ ಈ ಘಟನೆ ನಡೆದಿದೆ. ಅಂಬರಾಯನ ನದಿಯಲ್ಲಿ ಇಂಧನವನ್ನು ತಡೆಯಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಲಚರಗಳಿಗೆ ಕುತ್ತು: ಆದಷ್ಟು ಬೇಗ ತೈಲ ಸೋರಿಕೆಯ ಪರಿಣಾಮಗಳನ್ನ ಕಡಿಮೆ ಮಾಡಲು ಅಧಿಕಾರಿಗಳಿಗೆ ಪುಟಿನ್ ಆದೇಶಿಸಿದ್ದಾರೆ. […]

20 ಸಾವಿರ ಟನ್ ಡೀಸೆಲ್ ಸೋರಿಕೆ! ಜಲಚರಗಳಿಗೆ ಕುತ್ತು: ತುರ್ತುಪರಿಸ್ಥಿತಿ ಘೋಷಣೆ
ಸಾಧು ಶ್ರೀನಾಥ್​
| Edited By: |

Updated on:Jun 04, 2020 | 3:27 PM

Share

ಮಾಸ್ಕೊ: ನಿನ್ನೆ ರಾತ್ರಿ ಸೈಬೀರಿಯಾದಲ್ಲಿ 20 ಸಾವಿರ ಟನ್ ಡೀಸೆಲ್ ಸೋರಿಕೆಯಾಗಿದ್ದು, ರಷ್ಯಾಧ್ಯಕ್ಷ ವ್ಲಾಡಿಮಿರ್ ಪುಟಿನ್ ತಕ್ಷಣ ತುರ್ತುಪರಿಸ್ಥಿತಿ ಘೋಷಿಸಿದ್ದಾರೆ.

ವಿದ್ಯುತ್ ಉತ್ಪಾದನಾ ಘಟಕದಲ್ಲಿ ಸಂಗ್ರಹಾಗಾರದಲ್ಲಿದ್ದ ಭಾರಿ ಪ್ರಮಾಣದ ಡೀಸೆಲ್ ಸೋರಿಕೆಯಾಗಿದೆ. ಮಾಸ್ಕೋದ ಈಶಾನ್ಯಕ್ಕೆ 2,900 ಕಿಲೋ ಮೀಟರ್ ದೂರದಲ್ಲಿರುವ ನೊರಿಲ್ಸ್ಕ್​ ನಗರದಲ್ಲಿರುವ ವಿದ್ಯುತ್ ಸ್ಥಾವರದಲ್ಲಿ ಈ ಘಟನೆ ನಡೆದಿದೆ. ಅಂಬರಾಯನ ನದಿಯಲ್ಲಿ ಇಂಧನವನ್ನು ತಡೆಯಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ.

ಜಲಚರಗಳಿಗೆ ಕುತ್ತು: ಆದಷ್ಟು ಬೇಗ ತೈಲ ಸೋರಿಕೆಯ ಪರಿಣಾಮಗಳನ್ನ ಕಡಿಮೆ ಮಾಡಲು ಅಧಿಕಾರಿಗಳಿಗೆ ಪುಟಿನ್ ಆದೇಶಿಸಿದ್ದಾರೆ. ಆದ್ರೆ ವಿಶ್ವ ವನ್ಯಜೀವಿ ನಿಧಿಯ ರಷ್ಯಾ ಕಾರ್ಯಾಚರಣೆಯ ಪ್ರಕಾರ ಏನಿಲ್ಲಾಂದ್ರೂ ನದಿಯಲ್ಲಿರುವ ಮೀನುಗಳಿಗೆ ಹಾಗೂ ಅಪಾರ ಪ್ರಮಾಣ ಜಲಚರ ಪ್ರಾಣಿಗಳಿಗೆ ಹಾನಿಯಾಗಲಿದೆ. ಸುಮಾರ 13 ಮಿಲಿಯನ್ ರೂಪಾಯಿ ನಷ್ಟವಾಗಬಹುದು ಎಂದು ಅಂದಾಜಿಸಲಾಗಿದೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

Published On - 12:08 pm, Thu, 4 June 20

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ