AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ ಪ್ರಧಾನಿ ಮಿಖಾಯಿಲ್ ಮಿಸ್ಟೀನ್​ಗೆ ಕೊರೊನಾ ಪಾಸಿಟಿವ್!

ಮಾಸ್ಕೋ: ಮಹಾಮಾರಿ ಕೊರೊನಾ ವೈರೆಸ್ ಗುಪ್ತಗಾಮಿನಿಯಾಗಿ ಎಲ್ಲಾ ಕಡೆ ಸಂಚರಿಸಿ, ಮಾನವನ ದೇಹ ಹೊಕ್ಕುತ್ತಿದೆ. ರಷ್ಯಾದ ಪ್ರಧಾನಿ ಮಿಖಾಯಿಲ್ ಮಿಸ್ಟೀನ್​ಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಕುರಿತು ಖುದ್ದು ಮಿಖಾಯಿಲ್ ಮಿಸ್ಟೀನ್ ಮಾಹಿತಿ ನೀಡಿದ್ದಾರೆ. ಸೋಂಕು ದೃಢವಾಗುತ್ತಿದ್ದಂತೆ ಮಾಹಿತಿ ನೀಡಿದ ಮಿಖಾಯಿಲ್ ಮಿಸ್ಟೀನ್, ತಮ್ಮ ಕ್ಯಾಬಿನೆಟ್ ಸಚಿವರ ಆರೋಗ್ಯದ ಹಿತ ದೃಷ್ಟಿಯಿಂದ ಸ್ವಯಂ ದಿಗ್ಬಂಧನಕ್ಕೆ ಒಳಗಾಗಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಈ ಬಗ್ಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟನ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿರುವ ಮಿಖಾಯಿಲ್ ಮಿಶುಸ್ಟಿನ್‌, […]

ರಷ್ಯಾ ಪ್ರಧಾನಿ ಮಿಖಾಯಿಲ್ ಮಿಸ್ಟೀನ್​ಗೆ ಕೊರೊನಾ ಪಾಸಿಟಿವ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 01, 2020 | 6:13 AM

Share

ಮಾಸ್ಕೋ: ಮಹಾಮಾರಿ ಕೊರೊನಾ ವೈರೆಸ್ ಗುಪ್ತಗಾಮಿನಿಯಾಗಿ ಎಲ್ಲಾ ಕಡೆ ಸಂಚರಿಸಿ, ಮಾನವನ ದೇಹ ಹೊಕ್ಕುತ್ತಿದೆ. ರಷ್ಯಾದ ಪ್ರಧಾನಿ ಮಿಖಾಯಿಲ್ ಮಿಸ್ಟೀನ್​ಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಕುರಿತು ಖುದ್ದು ಮಿಖಾಯಿಲ್ ಮಿಸ್ಟೀನ್ ಮಾಹಿತಿ ನೀಡಿದ್ದಾರೆ.

ಸೋಂಕು ದೃಢವಾಗುತ್ತಿದ್ದಂತೆ ಮಾಹಿತಿ ನೀಡಿದ ಮಿಖಾಯಿಲ್ ಮಿಸ್ಟೀನ್, ತಮ್ಮ ಕ್ಯಾಬಿನೆಟ್ ಸಚಿವರ ಆರೋಗ್ಯದ ಹಿತ ದೃಷ್ಟಿಯಿಂದ ಸ್ವಯಂ ದಿಗ್ಬಂಧನಕ್ಕೆ ಒಳಗಾಗಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಈ ಬಗ್ಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟನ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿರುವ ಮಿಖಾಯಿಲ್ ಮಿಶುಸ್ಟಿನ್‌, ವೈದ್ಯರ ಸಲಹೆ ಮೇರೆಗೆ ಸ್ವಯಂ ದಿಗ್ಬಂಧನಕ್ಕೆ ಗುರಿಯಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿದ್ದಾರೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು