AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ ಪ್ರಧಾನಿ ಮಿಖಾಯಿಲ್ ಮಿಸ್ಟೀನ್​ಗೆ ಕೊರೊನಾ ಪಾಸಿಟಿವ್!

ಮಾಸ್ಕೋ: ಮಹಾಮಾರಿ ಕೊರೊನಾ ವೈರೆಸ್ ಗುಪ್ತಗಾಮಿನಿಯಾಗಿ ಎಲ್ಲಾ ಕಡೆ ಸಂಚರಿಸಿ, ಮಾನವನ ದೇಹ ಹೊಕ್ಕುತ್ತಿದೆ. ರಷ್ಯಾದ ಪ್ರಧಾನಿ ಮಿಖಾಯಿಲ್ ಮಿಸ್ಟೀನ್​ಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಕುರಿತು ಖುದ್ದು ಮಿಖಾಯಿಲ್ ಮಿಸ್ಟೀನ್ ಮಾಹಿತಿ ನೀಡಿದ್ದಾರೆ. ಸೋಂಕು ದೃಢವಾಗುತ್ತಿದ್ದಂತೆ ಮಾಹಿತಿ ನೀಡಿದ ಮಿಖಾಯಿಲ್ ಮಿಸ್ಟೀನ್, ತಮ್ಮ ಕ್ಯಾಬಿನೆಟ್ ಸಚಿವರ ಆರೋಗ್ಯದ ಹಿತ ದೃಷ್ಟಿಯಿಂದ ಸ್ವಯಂ ದಿಗ್ಬಂಧನಕ್ಕೆ ಒಳಗಾಗಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಈ ಬಗ್ಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟನ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿರುವ ಮಿಖಾಯಿಲ್ ಮಿಶುಸ್ಟಿನ್‌, […]

ರಷ್ಯಾ ಪ್ರಧಾನಿ ಮಿಖಾಯಿಲ್ ಮಿಸ್ಟೀನ್​ಗೆ ಕೊರೊನಾ ಪಾಸಿಟಿವ್!
ಸಾಧು ಶ್ರೀನಾಥ್​
|

Updated on: May 01, 2020 | 6:13 AM

Share

ಮಾಸ್ಕೋ: ಮಹಾಮಾರಿ ಕೊರೊನಾ ವೈರೆಸ್ ಗುಪ್ತಗಾಮಿನಿಯಾಗಿ ಎಲ್ಲಾ ಕಡೆ ಸಂಚರಿಸಿ, ಮಾನವನ ದೇಹ ಹೊಕ್ಕುತ್ತಿದೆ. ರಷ್ಯಾದ ಪ್ರಧಾನಿ ಮಿಖಾಯಿಲ್ ಮಿಸ್ಟೀನ್​ಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಕುರಿತು ಖುದ್ದು ಮಿಖಾಯಿಲ್ ಮಿಸ್ಟೀನ್ ಮಾಹಿತಿ ನೀಡಿದ್ದಾರೆ.

ಸೋಂಕು ದೃಢವಾಗುತ್ತಿದ್ದಂತೆ ಮಾಹಿತಿ ನೀಡಿದ ಮಿಖಾಯಿಲ್ ಮಿಸ್ಟೀನ್, ತಮ್ಮ ಕ್ಯಾಬಿನೆಟ್ ಸಚಿವರ ಆರೋಗ್ಯದ ಹಿತ ದೃಷ್ಟಿಯಿಂದ ಸ್ವಯಂ ದಿಗ್ಬಂಧನಕ್ಕೆ ಒಳಗಾಗಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಈ ಬಗ್ಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟನ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿರುವ ಮಿಖಾಯಿಲ್ ಮಿಶುಸ್ಟಿನ್‌, ವೈದ್ಯರ ಸಲಹೆ ಮೇರೆಗೆ ಸ್ವಯಂ ದಿಗ್ಬಂಧನಕ್ಕೆ ಗುರಿಯಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿದ್ದಾರೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ