AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರಾಜೆನೆಕಾ ಲಸಿಕೆಗೆ ಸ್ಪುಟ್ನಿಕ್ ವಿ ಬಲ -ಇದು ರಷ್ಯಾ ತಜ್ಞರ ‘ಡಬಲ್​ ಪವರ್’ ಸಲಹೆ

ಕೊವಿಡ್ ತಡೆಗಟ್ಟಲು ಔಷಧಿ ತಯಾರಿಕಾ ಕಂಪನಿ ಆಸ್ಟ್ರಾಜೆನೆಕಾ (AstraZeneca) ತಯಾರಿಸಿರುವ ಲಸಿಕೆಗೆ ಮತ್ತಷ್ಟು ಬಲ ತುಂಬಲು ಸ್ಪುಟ್ನಿಕ್ ವಿ (Sputnik V) ಲಸಿಕೆ ಸಹಕಾರಿಯಾಗಲಿದೆ ಎಂದು ರಷ್ಯಾದ ತಜ್ಞರ ತಂಡವೊಂದು ಅಭಿಪ್ರಾಯಪಟ್ಟಿದೆ.

ಆಸ್ಟ್ರಾಜೆನೆಕಾ ಲಸಿಕೆಗೆ ಸ್ಪುಟ್ನಿಕ್ ವಿ ಬಲ -ಇದು ರಷ್ಯಾ ತಜ್ಞರ ‘ಡಬಲ್​ ಪವರ್’ ಸಲಹೆ
ಸಾಂದರ್ಭಿಕ ಚಿತ್ರ
Skanda
| Edited By: |

Updated on: Nov 27, 2020 | 7:55 PM

Share

ಕೊವಿಡ್ ತಡೆಗಟ್ಟಲು ಔಷಧಿ ತಯಾರಿಕಾ ಕಂಪನಿ ಆಸ್ಟ್ರಾಜೆನೆಕಾ (AstraZeneca) ತಯಾರಿಸಿರುವ ಲಸಿಕೆಗೆ ಮತ್ತಷ್ಟು ಬಲ ತುಂಬಲು ಸ್ಪುಟ್ನಿಕ್ ವಿ (Sputnik V) ಲಸಿಕೆ ಸಹಕಾರಿಯಾಗಲಿದೆ ಎಂದು ರಷ್ಯಾದ ತಜ್ಞರ ತಂಡವೊಂದು ಅಭಿಪ್ರಾಯಪಟ್ಟಿದೆ.

ರಷ್ಯಾದ ಗಮಾಲೆಯಾ ಸಂಶೋಧನಾ ಸಂಸ್ಥೆ ಅಭಿವೃದ್ಧಿಪಡಿಸಿರುವ ಸ್ಪುಟ್ನಿಕ್ ವಿ ಲಸಿಕೆಯನ್ನು ಆಸ್ಟ್ರಾಜೆನೆಕಾ ಲಸಿಕೆಯೊಂದಿಗೆ ನಿರ್ದಿಷ್ಟ ಪ್ರಮಾಣದಲ್ಲಿ ಬೆರೆಸಿದರೆ ಲಸಿಕೆಯ ಶಕ್ತಿ ಮತ್ತಷ್ಟು ಹೆಚ್ಚುವ ಸಾಧ್ಯತೆಯಿದೆ. ಆದ್ದರಿಂದ, ಈ ಪ್ರಯೋಗ ಮಾಡುವುದು ಸೂಕ್ತ ಎಂದು ತಜ್ಞರು ಸಲಹೆ ನೀಡಿದ್ದಾರೆ.

ಪ್ರಸ್ತುತ ಅಧ್ಯಯನ ಪ್ರಕಾರ ಆಸ್ಟ್ರಾಜೆನೆಕಾ ಲಸಿಕೆ ಶೇ.62ರಷ್ಟು ಪರಿಣಾಮಕಾರಿ ಎಂದು ಕಂಡುಬಂದಿದೆ. ಆದರೆ, ಆಗಸ್ಟ್​ನಲ್ಲಿ ತಯಾರಾದ ಸ್ಪುಟ್ನಿಕ್ ಲಸಿಕೆ ಶೇ.90ರಷ್ಟು ಪರಿಣಾಮಕಾರಿಯಾಗಿದೆ ಎಂದು ಅದನ್ನು ತಯಾರಿಸಿದ ಗಮಾಲೆಯಾ ಸಂಸ್ಥೆ ತಿಳಿಸಿತ್ತು. ಈಗ ಅದೇ ಆಧಾರದ ಮೇಲೆ ಈ 2 ಲಸಿಕೆಗಳ ಮಿಶ್ರಣವನ್ನು ಪ್ರಯೋಗಿಸುವ ಸಲಹೆ ವ್ಯಕ್ತವಾಗಿದೆ.

2020ರ ಅಂತ್ಯದ ವೇಳೆಗೆ ಆಸ್ಟ್ರಾಜೆನೆಕಾದ 20 ಕೋಟಿ ಲಸಿಕೆಗಳು ಸಿದ್ಧವಾಗಲಿದೆ ಎಂದು ತಯಾರಿಕಾ ಕಂಪನಿ ಹೇಳಿದರೂ ಇನ್ನೂ ಕೆಲ ಹಂತದ ಪ್ರಯೋಗಗಳು ಬಾಕಿ ಇವೆ. ಸದ್ಯ, ಆಸ್ಟ್ರಾಜೆನೆಕಾ ಲಸಿಕೆ ಅತ್ಯಂತ ಕಡಿಮೆ ದರದಲ್ಲಿ ಪರಿಣಾಮಕಾರಿ ಲಸಿಕೆಯಾಗಿ ಕಾಣುತ್ತಿದ್ದು ರಷ್ಯಾದ ತಜ್ಞರ ಸಲಹೆ ಒಂದು ವೇಳೆ ಯಶಸ್ಸು ಕಂಡರೆ ಈ ಲಸಿಕೆಗಾಗಿ ಇಡೀ ವಿಶ್ವದಲ್ಲಿ ಬೇಡಿಕೆ ಹೆಚ್ಚುವ ಸಾಧ್ಯತೆ ಇದೆ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು