AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೆಗ್ ಸ್ಪಿನ್ನರ್ ಅಬ್ದುಲ್ ಖಾದಿರ್ ನಿಧನಕ್ಕೆ ಸಚಿನ್ ಸಂತಾಪ

ಪಾಕಿಸ್ತಾನದ ಮಾಜಿ ಲೆಗ್ ಸ್ಪಿನ್ನರ್, ದಿಗ್ಗಜ ಕ್ರಿಕೆಟಿಗ ಅಬ್ದುಲ್ ಖಾದಿರ್​ ಹೃದಯಾಘಾತದಿಂದ ಶುಕ್ರವಾರ ಲಾಹೋರ್​ನಲ್ಲಿ ಮೃತಪಟ್ಟಿದ್ದಾರೆ. ಅಬ್ದುಲ್​ ಖಾದಿರ್​​ಗೆ 63 ವರ್ಷ ವಯಸ್ಸಾಗಿತ್ತು.  16 ವರ್ಷದವರಿದ್ದಾಗ ಸಚಿನ್, ಪಾಕ್​ನ ಅಬ್ದುಲ್ ಖಾದಿರ್ ಅವರ ಬೌಲಿಂಗ್​ ಎದುರಿಸಿದ್ದರು. ಖಾದಿರ್​​ ಒಬ್ಬ ಉತ್ತಮ ಸ್ಪಿನ್ನರ್​ ಆಗಿದ್ದರು ಎಂದು ಸಚಿನ್ ತೆಂಡುಲ್ಕರ್ ಅಬ್ದುಲ್​ ವಿರುದ್ಧ ಆಡಿದ ದಿನಗಳನ್ನ ನೆನೆದು ಕಂಬನಿ ಮಿಡಿದಿದ್ದಾರೆ. ಅವರ ಕುಟುಂಬಕ್ಕೆ ಸಚಿನ್ ಸಂತಾಪ ತಿಳಿಸಿ, ಖಾದಿರ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ. ಪಾಕಿಸ್ತಾನದ ಪರ […]

ಲೆಗ್ ಸ್ಪಿನ್ನರ್ ಅಬ್ದುಲ್ ಖಾದಿರ್ ನಿಧನಕ್ಕೆ ಸಚಿನ್ ಸಂತಾಪ
ಸಾಧು ಶ್ರೀನಾಥ್​
|

Updated on:Sep 09, 2019 | 12:39 PM

Share

ಪಾಕಿಸ್ತಾನದ ಮಾಜಿ ಲೆಗ್ ಸ್ಪಿನ್ನರ್, ದಿಗ್ಗಜ ಕ್ರಿಕೆಟಿಗ ಅಬ್ದುಲ್ ಖಾದಿರ್​ ಹೃದಯಾಘಾತದಿಂದ ಶುಕ್ರವಾರ ಲಾಹೋರ್​ನಲ್ಲಿ ಮೃತಪಟ್ಟಿದ್ದಾರೆ. ಅಬ್ದುಲ್​ ಖಾದಿರ್​​ಗೆ 63 ವರ್ಷ ವಯಸ್ಸಾಗಿತ್ತು.

 16 ವರ್ಷದವರಿದ್ದಾಗ ಸಚಿನ್, ಪಾಕ್​ನ ಅಬ್ದುಲ್ ಖಾದಿರ್ ಅವರ ಬೌಲಿಂಗ್​ ಎದುರಿಸಿದ್ದರು. ಖಾದಿರ್​​ ಒಬ್ಬ ಉತ್ತಮ ಸ್ಪಿನ್ನರ್​ ಆಗಿದ್ದರು ಎಂದು ಸಚಿನ್ ತೆಂಡುಲ್ಕರ್ ಅಬ್ದುಲ್​ ವಿರುದ್ಧ ಆಡಿದ ದಿನಗಳನ್ನ ನೆನೆದು ಕಂಬನಿ ಮಿಡಿದಿದ್ದಾರೆ. ಅವರ ಕುಟುಂಬಕ್ಕೆ ಸಚಿನ್ ಸಂತಾಪ ತಿಳಿಸಿ, ಖಾದಿರ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ.

ಪಾಕಿಸ್ತಾನದ ಪರ 67 ಟೆಸ್ಟ್​ ಹಾಗು 104 ಏಕದಿನ ಪಂದ್ಯಗಳನ್ನು ಆಡಿದ್ದ ಅಬ್ದುಲ್, ಒಟ್ಟು 368 ವಿಕೆಟ್​ಗಳನ್ನು ಪಡೆದಿದ್ದರು. ಅಲ್ಲದೆ 1979ರಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಭಾರತ ಮತ್ತು ಪಾಕ್ ನಡುವಿನ ಟೆಸ್ಟ್‌ನಲ್ಲಿ ಖಾದಿರ್ ಆಡಿದ್ದರು. ಮಾಜಿ ಕ್ರಿಕೆಟ್ ಆಟಗಾರನ ನಿಧನಕ್ಕೆ ಹಾಲಿ ಹಾಗೂ ಮಾಜಿ ಕ್ರಿಕೆಟಿಗರು ಕಂಬನಿ ಮಿಡಿದಿದ್ದಾರೆ.

Published On - 12:19 pm, Mon, 9 September 19

ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ