AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೆಗ್ ಸ್ಪಿನ್ನರ್ ಅಬ್ದುಲ್ ಖಾದಿರ್ ನಿಧನಕ್ಕೆ ಸಚಿನ್ ಸಂತಾಪ

ಪಾಕಿಸ್ತಾನದ ಮಾಜಿ ಲೆಗ್ ಸ್ಪಿನ್ನರ್, ದಿಗ್ಗಜ ಕ್ರಿಕೆಟಿಗ ಅಬ್ದುಲ್ ಖಾದಿರ್​ ಹೃದಯಾಘಾತದಿಂದ ಶುಕ್ರವಾರ ಲಾಹೋರ್​ನಲ್ಲಿ ಮೃತಪಟ್ಟಿದ್ದಾರೆ. ಅಬ್ದುಲ್​ ಖಾದಿರ್​​ಗೆ 63 ವರ್ಷ ವಯಸ್ಸಾಗಿತ್ತು.  16 ವರ್ಷದವರಿದ್ದಾಗ ಸಚಿನ್, ಪಾಕ್​ನ ಅಬ್ದುಲ್ ಖಾದಿರ್ ಅವರ ಬೌಲಿಂಗ್​ ಎದುರಿಸಿದ್ದರು. ಖಾದಿರ್​​ ಒಬ್ಬ ಉತ್ತಮ ಸ್ಪಿನ್ನರ್​ ಆಗಿದ್ದರು ಎಂದು ಸಚಿನ್ ತೆಂಡುಲ್ಕರ್ ಅಬ್ದುಲ್​ ವಿರುದ್ಧ ಆಡಿದ ದಿನಗಳನ್ನ ನೆನೆದು ಕಂಬನಿ ಮಿಡಿದಿದ್ದಾರೆ. ಅವರ ಕುಟುಂಬಕ್ಕೆ ಸಚಿನ್ ಸಂತಾಪ ತಿಳಿಸಿ, ಖಾದಿರ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ. ಪಾಕಿಸ್ತಾನದ ಪರ […]

ಲೆಗ್ ಸ್ಪಿನ್ನರ್ ಅಬ್ದುಲ್ ಖಾದಿರ್ ನಿಧನಕ್ಕೆ ಸಚಿನ್ ಸಂತಾಪ
ಸಾಧು ಶ್ರೀನಾಥ್​
|

Updated on:Sep 09, 2019 | 12:39 PM

Share

ಪಾಕಿಸ್ತಾನದ ಮಾಜಿ ಲೆಗ್ ಸ್ಪಿನ್ನರ್, ದಿಗ್ಗಜ ಕ್ರಿಕೆಟಿಗ ಅಬ್ದುಲ್ ಖಾದಿರ್​ ಹೃದಯಾಘಾತದಿಂದ ಶುಕ್ರವಾರ ಲಾಹೋರ್​ನಲ್ಲಿ ಮೃತಪಟ್ಟಿದ್ದಾರೆ. ಅಬ್ದುಲ್​ ಖಾದಿರ್​​ಗೆ 63 ವರ್ಷ ವಯಸ್ಸಾಗಿತ್ತು.

 16 ವರ್ಷದವರಿದ್ದಾಗ ಸಚಿನ್, ಪಾಕ್​ನ ಅಬ್ದುಲ್ ಖಾದಿರ್ ಅವರ ಬೌಲಿಂಗ್​ ಎದುರಿಸಿದ್ದರು. ಖಾದಿರ್​​ ಒಬ್ಬ ಉತ್ತಮ ಸ್ಪಿನ್ನರ್​ ಆಗಿದ್ದರು ಎಂದು ಸಚಿನ್ ತೆಂಡುಲ್ಕರ್ ಅಬ್ದುಲ್​ ವಿರುದ್ಧ ಆಡಿದ ದಿನಗಳನ್ನ ನೆನೆದು ಕಂಬನಿ ಮಿಡಿದಿದ್ದಾರೆ. ಅವರ ಕುಟುಂಬಕ್ಕೆ ಸಚಿನ್ ಸಂತಾಪ ತಿಳಿಸಿ, ಖಾದಿರ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ.

ಪಾಕಿಸ್ತಾನದ ಪರ 67 ಟೆಸ್ಟ್​ ಹಾಗು 104 ಏಕದಿನ ಪಂದ್ಯಗಳನ್ನು ಆಡಿದ್ದ ಅಬ್ದುಲ್, ಒಟ್ಟು 368 ವಿಕೆಟ್​ಗಳನ್ನು ಪಡೆದಿದ್ದರು. ಅಲ್ಲದೆ 1979ರಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಭಾರತ ಮತ್ತು ಪಾಕ್ ನಡುವಿನ ಟೆಸ್ಟ್‌ನಲ್ಲಿ ಖಾದಿರ್ ಆಡಿದ್ದರು. ಮಾಜಿ ಕ್ರಿಕೆಟ್ ಆಟಗಾರನ ನಿಧನಕ್ಕೆ ಹಾಲಿ ಹಾಗೂ ಮಾಜಿ ಕ್ರಿಕೆಟಿಗರು ಕಂಬನಿ ಮಿಡಿದಿದ್ದಾರೆ.

Published On - 12:19 pm, Mon, 9 September 19

ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ