AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರು, ಸಹೋದರಿಯನ್ನು ಕೊಂದು ವಾರಗಳ ಕಾಲ ರಕ್ತಸಿಕ್ತ ದೇಹಗಳ ಜತೆ ಕಾಲ ಕಳೆದ ಬಾಲಕ

16 ವರ್ಷದ ಬಾಲಕನೊಬ್ಬ ಪೋಷಕರು ಹಾಗೂ ಸಹೋದರಿಯನ್ನು ಕೊಂದು ವಾರಗಳ ಕಾಲ ರಕ್ತಸಿಕ್ತ ದೇಹಗಳ ಜತೆ ಕಳೆದಿರುವ ಭಯಾನಕ ಘಟನೆ ಸಾವೊ ಪಾಲೊದಲ್ಲಿ ನಡೆದಿದೆ.

ಪೋಷಕರು, ಸಹೋದರಿಯನ್ನು ಕೊಂದು ವಾರಗಳ ಕಾಲ ರಕ್ತಸಿಕ್ತ ದೇಹಗಳ ಜತೆ ಕಾಲ ಕಳೆದ ಬಾಲಕ
ಪೊಲೀಸ್​
ನಯನಾ ರಾಜೀವ್
|

Updated on: May 23, 2024 | 12:14 PM

Share

ತನ್ನ ಕೈಯಿಂದ ಫೋನ್​ ಕಸಿದುಕೊಂಡಿದ್ದಕ್ಕಾಗಿ ಪೋಷಕರು ಹಾಗೂ ಅಕ್ಕನನ್ನು ಗುಂಡಿಕ್ಕಿ ಹತ್ಯೆ ಮಾಡಿ ವಾರಗಳ ಕಾಲ ಮೃತದೇಹಗಳ ಜತೆ ಬಾಲಕನೊಬ್ಬ ಕಾಲ ಕಳೆದಿರುವ ಘಟನೆ ಸಾವೊ ಪಾಲೊದಲ್ಲಿ ನಡೆದಿದೆ. ಸೋಮವಾರ ಬಾಲಕನೇ ಪೊಲೀಸರಿಗೆ ಕರೆ ಮಾಡಿ ತಪ್ಪೊಪ್ಪಿಕೊಂಡಿದ್ದಾನೆ. ಮಕ್ಕಳಿಬ್ಬರು ಮೊಬೈಲ್​ಗಾಗಿ ಜಗಳವಾಡುತ್ತಿದ್ದರು ಆಗ ಪೋಷಕರು ಮೊಬೈಲ್​ನ್ನು ಕಿತ್ತುಕೊಂಡಿದ್ದಕ್ಕೆ ಕೋಪಗೊಂಡ ಬಾಲಕ ಪೋಷಕರು ಹಾಗೂ ಸಹೋದರಿಯನ್ನು ಹತ್ಯೆ ಮಾಡಿದ್ದ.

ಮುನ್ಸಿಪಲ್ ಪೊಲೀಸ್​ ಆಗಿದ್ದ ತಂದೆಯ ಸರ್ವೀಸ್​ ಗನ್​ ಹಿಡಿದು ಮನಬಂದಂತೆ ಗುಂಡು ಹಾರಿಸಿದ್ದಾಗಿ ಆತನೇ ತಿಳಿಸಿದ್ದಾನೆ. ಸಹೋದರಿಯ ಮುಖಕ್ಕೂ ಗುಂಡು ಹಾರಿಸಿದ್ದಾನೆ, ಹಲವು ಗಂಟೆಗಳ ಬಳಿಕ ತಾಯಿ ಮನೆಗೆ ಬಂದಾಗ ಅದೇ ರಿವಾಲ್ವರ್​ನಿಂದ ಆಕೆಯನ್ನೂ ಕೊಂದಿದ್ದಾನೆ.

ಆತನಿಗೆ ಮಾನಸಿಕ ಸಮಸ್ಯೆ ಏನಾದರೂ ಇತ್ತೇ ಎಂಬುದನ್ನು ಕಂಡುಹಿಡಿಯಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕ ಯಾರೊಂದಿಗಾದರೂ ಮಾತನಾಡಿದ್ದಾನೆಯೇ ಯಾರಾದರೂ ಈ ಹತ್ಯೆಯಲ್ಲಿ ಭಾಗಿಯಾಗಿದ್ದಾರೆಯೇ ಎಂಬುದನ್ನು ಕಂಡುಹಿಡಿಯಬೇಕಿದೆ.

ಮತ್ತಷ್ಟು ಓದಿ: ಕಾರು ಅಪಘಾತ; ಗಾಯಗೊಂಡ ಸ್ಥಿತಿಯಲ್ಲೇ ಸೆಲ್ಫಿಗೆ ಪೋಸ್ ನೀಡಿದ ಯುವತಿಯರು

ಆತ ಒಂದು ವಾರದವರೆಗೆ ರಕ್ತಸಿಕ್ತ ದೇಹಗಳ ಜತೆಗೆ ಮನೆಯಲ್ಲೇ ಇದ್ದ. ತಾಯಿಯ ಶವವನ್ನು ಚಾಕುವಿನಿಂದ ಇರಿದಿದ್ದಾನೆ. ಆತನನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!