AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರು, ಸಹೋದರಿಯನ್ನು ಕೊಂದು ವಾರಗಳ ಕಾಲ ರಕ್ತಸಿಕ್ತ ದೇಹಗಳ ಜತೆ ಕಾಲ ಕಳೆದ ಬಾಲಕ

16 ವರ್ಷದ ಬಾಲಕನೊಬ್ಬ ಪೋಷಕರು ಹಾಗೂ ಸಹೋದರಿಯನ್ನು ಕೊಂದು ವಾರಗಳ ಕಾಲ ರಕ್ತಸಿಕ್ತ ದೇಹಗಳ ಜತೆ ಕಳೆದಿರುವ ಭಯಾನಕ ಘಟನೆ ಸಾವೊ ಪಾಲೊದಲ್ಲಿ ನಡೆದಿದೆ.

ಪೋಷಕರು, ಸಹೋದರಿಯನ್ನು ಕೊಂದು ವಾರಗಳ ಕಾಲ ರಕ್ತಸಿಕ್ತ ದೇಹಗಳ ಜತೆ ಕಾಲ ಕಳೆದ ಬಾಲಕ
ಪೊಲೀಸ್​
ನಯನಾ ರಾಜೀವ್
|

Updated on: May 23, 2024 | 12:14 PM

Share

ತನ್ನ ಕೈಯಿಂದ ಫೋನ್​ ಕಸಿದುಕೊಂಡಿದ್ದಕ್ಕಾಗಿ ಪೋಷಕರು ಹಾಗೂ ಅಕ್ಕನನ್ನು ಗುಂಡಿಕ್ಕಿ ಹತ್ಯೆ ಮಾಡಿ ವಾರಗಳ ಕಾಲ ಮೃತದೇಹಗಳ ಜತೆ ಬಾಲಕನೊಬ್ಬ ಕಾಲ ಕಳೆದಿರುವ ಘಟನೆ ಸಾವೊ ಪಾಲೊದಲ್ಲಿ ನಡೆದಿದೆ. ಸೋಮವಾರ ಬಾಲಕನೇ ಪೊಲೀಸರಿಗೆ ಕರೆ ಮಾಡಿ ತಪ್ಪೊಪ್ಪಿಕೊಂಡಿದ್ದಾನೆ. ಮಕ್ಕಳಿಬ್ಬರು ಮೊಬೈಲ್​ಗಾಗಿ ಜಗಳವಾಡುತ್ತಿದ್ದರು ಆಗ ಪೋಷಕರು ಮೊಬೈಲ್​ನ್ನು ಕಿತ್ತುಕೊಂಡಿದ್ದಕ್ಕೆ ಕೋಪಗೊಂಡ ಬಾಲಕ ಪೋಷಕರು ಹಾಗೂ ಸಹೋದರಿಯನ್ನು ಹತ್ಯೆ ಮಾಡಿದ್ದ.

ಮುನ್ಸಿಪಲ್ ಪೊಲೀಸ್​ ಆಗಿದ್ದ ತಂದೆಯ ಸರ್ವೀಸ್​ ಗನ್​ ಹಿಡಿದು ಮನಬಂದಂತೆ ಗುಂಡು ಹಾರಿಸಿದ್ದಾಗಿ ಆತನೇ ತಿಳಿಸಿದ್ದಾನೆ. ಸಹೋದರಿಯ ಮುಖಕ್ಕೂ ಗುಂಡು ಹಾರಿಸಿದ್ದಾನೆ, ಹಲವು ಗಂಟೆಗಳ ಬಳಿಕ ತಾಯಿ ಮನೆಗೆ ಬಂದಾಗ ಅದೇ ರಿವಾಲ್ವರ್​ನಿಂದ ಆಕೆಯನ್ನೂ ಕೊಂದಿದ್ದಾನೆ.

ಆತನಿಗೆ ಮಾನಸಿಕ ಸಮಸ್ಯೆ ಏನಾದರೂ ಇತ್ತೇ ಎಂಬುದನ್ನು ಕಂಡುಹಿಡಿಯಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕ ಯಾರೊಂದಿಗಾದರೂ ಮಾತನಾಡಿದ್ದಾನೆಯೇ ಯಾರಾದರೂ ಈ ಹತ್ಯೆಯಲ್ಲಿ ಭಾಗಿಯಾಗಿದ್ದಾರೆಯೇ ಎಂಬುದನ್ನು ಕಂಡುಹಿಡಿಯಬೇಕಿದೆ.

ಮತ್ತಷ್ಟು ಓದಿ: ಕಾರು ಅಪಘಾತ; ಗಾಯಗೊಂಡ ಸ್ಥಿತಿಯಲ್ಲೇ ಸೆಲ್ಫಿಗೆ ಪೋಸ್ ನೀಡಿದ ಯುವತಿಯರು

ಆತ ಒಂದು ವಾರದವರೆಗೆ ರಕ್ತಸಿಕ್ತ ದೇಹಗಳ ಜತೆಗೆ ಮನೆಯಲ್ಲೇ ಇದ್ದ. ತಾಯಿಯ ಶವವನ್ನು ಚಾಕುವಿನಿಂದ ಇರಿದಿದ್ದಾನೆ. ಆತನನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!