AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರು, ಸಹೋದರಿಯನ್ನು ಕೊಂದು ವಾರಗಳ ಕಾಲ ರಕ್ತಸಿಕ್ತ ದೇಹಗಳ ಜತೆ ಕಾಲ ಕಳೆದ ಬಾಲಕ

16 ವರ್ಷದ ಬಾಲಕನೊಬ್ಬ ಪೋಷಕರು ಹಾಗೂ ಸಹೋದರಿಯನ್ನು ಕೊಂದು ವಾರಗಳ ಕಾಲ ರಕ್ತಸಿಕ್ತ ದೇಹಗಳ ಜತೆ ಕಳೆದಿರುವ ಭಯಾನಕ ಘಟನೆ ಸಾವೊ ಪಾಲೊದಲ್ಲಿ ನಡೆದಿದೆ.

ಪೋಷಕರು, ಸಹೋದರಿಯನ್ನು ಕೊಂದು ವಾರಗಳ ಕಾಲ ರಕ್ತಸಿಕ್ತ ದೇಹಗಳ ಜತೆ ಕಾಲ ಕಳೆದ ಬಾಲಕ
ಪೊಲೀಸ್​
Follow us
ನಯನಾ ರಾಜೀವ್
|

Updated on: May 23, 2024 | 12:14 PM

ತನ್ನ ಕೈಯಿಂದ ಫೋನ್​ ಕಸಿದುಕೊಂಡಿದ್ದಕ್ಕಾಗಿ ಪೋಷಕರು ಹಾಗೂ ಅಕ್ಕನನ್ನು ಗುಂಡಿಕ್ಕಿ ಹತ್ಯೆ ಮಾಡಿ ವಾರಗಳ ಕಾಲ ಮೃತದೇಹಗಳ ಜತೆ ಬಾಲಕನೊಬ್ಬ ಕಾಲ ಕಳೆದಿರುವ ಘಟನೆ ಸಾವೊ ಪಾಲೊದಲ್ಲಿ ನಡೆದಿದೆ. ಸೋಮವಾರ ಬಾಲಕನೇ ಪೊಲೀಸರಿಗೆ ಕರೆ ಮಾಡಿ ತಪ್ಪೊಪ್ಪಿಕೊಂಡಿದ್ದಾನೆ. ಮಕ್ಕಳಿಬ್ಬರು ಮೊಬೈಲ್​ಗಾಗಿ ಜಗಳವಾಡುತ್ತಿದ್ದರು ಆಗ ಪೋಷಕರು ಮೊಬೈಲ್​ನ್ನು ಕಿತ್ತುಕೊಂಡಿದ್ದಕ್ಕೆ ಕೋಪಗೊಂಡ ಬಾಲಕ ಪೋಷಕರು ಹಾಗೂ ಸಹೋದರಿಯನ್ನು ಹತ್ಯೆ ಮಾಡಿದ್ದ.

ಮುನ್ಸಿಪಲ್ ಪೊಲೀಸ್​ ಆಗಿದ್ದ ತಂದೆಯ ಸರ್ವೀಸ್​ ಗನ್​ ಹಿಡಿದು ಮನಬಂದಂತೆ ಗುಂಡು ಹಾರಿಸಿದ್ದಾಗಿ ಆತನೇ ತಿಳಿಸಿದ್ದಾನೆ. ಸಹೋದರಿಯ ಮುಖಕ್ಕೂ ಗುಂಡು ಹಾರಿಸಿದ್ದಾನೆ, ಹಲವು ಗಂಟೆಗಳ ಬಳಿಕ ತಾಯಿ ಮನೆಗೆ ಬಂದಾಗ ಅದೇ ರಿವಾಲ್ವರ್​ನಿಂದ ಆಕೆಯನ್ನೂ ಕೊಂದಿದ್ದಾನೆ.

ಆತನಿಗೆ ಮಾನಸಿಕ ಸಮಸ್ಯೆ ಏನಾದರೂ ಇತ್ತೇ ಎಂಬುದನ್ನು ಕಂಡುಹಿಡಿಯಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕ ಯಾರೊಂದಿಗಾದರೂ ಮಾತನಾಡಿದ್ದಾನೆಯೇ ಯಾರಾದರೂ ಈ ಹತ್ಯೆಯಲ್ಲಿ ಭಾಗಿಯಾಗಿದ್ದಾರೆಯೇ ಎಂಬುದನ್ನು ಕಂಡುಹಿಡಿಯಬೇಕಿದೆ.

ಮತ್ತಷ್ಟು ಓದಿ: ಕಾರು ಅಪಘಾತ; ಗಾಯಗೊಂಡ ಸ್ಥಿತಿಯಲ್ಲೇ ಸೆಲ್ಫಿಗೆ ಪೋಸ್ ನೀಡಿದ ಯುವತಿಯರು

ಆತ ಒಂದು ವಾರದವರೆಗೆ ರಕ್ತಸಿಕ್ತ ದೇಹಗಳ ಜತೆಗೆ ಮನೆಯಲ್ಲೇ ಇದ್ದ. ತಾಯಿಯ ಶವವನ್ನು ಚಾಕುವಿನಿಂದ ಇರಿದಿದ್ದಾನೆ. ಆತನನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್