AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್​ ಪರಮಾಣು ವಿಜ್ಞಾನಿ ಮೊಹ್ಸೆನ್ ಫಕ್ರಿಜಾಡೆ ಹತ್ಯೆಗೆ ಬಳಸಲಾದ ಆಧುನಿಕ ಮೆಷಿನ್​ ಗನ್​ ಇದೇ!

ಕಳೆದ ಕೆಲವು ದಿನಗಳ ಹಿಂದೆ ಹತ್ಯೆಯಾಗಿದ್ದ ಇರಾನ್​ನ ಪ್ರಮುಖ ಪರಮಾಣು ವಿಜ್ಞಾನಿ ಮೊಹ್ಸೆನ್ ಫಕ್ರಿಜಾಡೆರನ್ನು ಸ್ಯಾಟಲೈಟ್​ ನಿಯಂತ್ರಿತ ಮೆಷಿನ​ ಗನ್ ಮುಖಾಂತರ ಕೊಲೆ​ ಮಾಡಲಾಗಿತ್ತು ಎಂದು ತಿಳಿದುಬಂದಿದೆ. ಮೊಹ್ಸೆನ್ ಫಕ್ರಿಜಾಡೆ ಇರಾನ್​ ರಾಜಧಾನಿ ತೆಹ್ರಾನ್​ ಬಳಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಸ್ಯಾಟಲೈಟ್​ ನಿಯಂತ್ರಿತ ಮೆಷಿನ​ ಗನ್​ ಬಳಸಿ ಇವರ ಕಾರಿನ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು.

ಇರಾನ್​ ಪರಮಾಣು ವಿಜ್ಞಾನಿ ಮೊಹ್ಸೆನ್ ಫಕ್ರಿಜಾಡೆ ಹತ್ಯೆಗೆ ಬಳಸಲಾದ ಆಧುನಿಕ ಮೆಷಿನ್​ ಗನ್​ ಇದೇ!
ವಿಜ್ಞಾನಿ ಹತ್ಯೆಗೆ ಸ್ಯಾಟಲೈಟ್ ನಿಯಂತ್ರಿತ ಮೆಷಿನ್​ ಗನ್​ ಬಳಕೆ
Skanda
| Edited By: |

Updated on: Dec 07, 2020 | 4:17 PM

Share

ಕಳೆದ ಕೆಲವು ದಿನಗಳ ಹಿಂದೆ ಹತ್ಯೆಯಾಗಿದ್ದ ಇರಾನ್​ನ ಪ್ರಮುಖ ಪರಮಾಣು ವಿಜ್ಞಾನಿ ಮೊಹ್ಸೆನ್ ಫಕ್ರಿಜಾಡೆರನ್ನು ಸ್ಯಾಟಲೈಟ್​ ನಿಯಂತ್ರಿತ ಮೆಷಿನ​ ಗನ್ ಮುಖಾಂತರ ಕೊಲೆ​ ಮಾಡಲಾಗಿತ್ತು ಎಂದು ತಿಳಿದುಬಂದಿದೆ. ಮೊಹ್ಸೆನ್ ಫಕ್ರಿಜಾಡೆ ಇರಾನ್​ ರಾಜಧಾನಿ ತೆಹ್ರಾನ್​ ಬಳಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಸ್ಯಾಟಲೈಟ್​ ನಿಯಂತ್ರಿತ ಮೆಷಿನ​ ಗನ್​ ಬಳಸಿ ಇವರ ಕಾರಿನ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು.

ಅಂದ ಹಾಗೆ, ದಾಳಿಯಲ್ಲಿ ಬಳಕೆಯಾಗಿದ್ದ ಗನ್​ನಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಅಥವಾ ಆರ್ಟಿಫೀಷಿಯಲ್​ ಇಂಟಲಿಜೆನ್ಸ್ ಬಳಕೆಯಾಗಿತ್ತು. ಈ ಮೆಷಿನ್​ ಗನ್​ ನೇರವಾಗಿ ಸ್ಯಾಟಲೈಟ್​ನಿಂದ ನಿಯಂತ್ರಣಕ್ಕೆ ಒಳಪಟ್ಟಿತ್ತು. ಗನ್​ನಿಂದ ಬರೋಬ್ಬರಿ 13 ಗುಂಡು ಹಾರಿದ್ದು ದಾಳಿಯಲ್ಲಿ ಮೊಹ್ಸೆನ್ ತೀವ್ರವಾಗಿ ಗಾಯಗೊಂಡಿದ್ದರು. ಈ ಗನ್​ನಿಂದ ಇರಿಸಲಾದ ಗುರಿ ಎಷ್ಟು ಕರಾರುವಕ್ಕಾಗಿತ್ತೆಂದರೆ, ಮೊಹ್ಸೆನ್ ಪಕ್ಕದಲ್ಲೇ ಕೂತಿದ್ದ ಅವರ ಹೆಂಡತಿಗೆ ಒಂದೇ ಒಂದು ಬುಲೆಟ್​ ಕೂಡ ತಗುಲಿರಲಿಲ್ಲ. ಹೀಗಾಗಿ, ಅವರು ಪ್ರಾಣಾಪಾಯದಿಂದ ಪಾರಾಗಿದ್ದರು.

ಈ ನಡುವೆ, ಮೊಹ್ಸೆನ್ ​ಹತ್ಯೆ ಹಿಂದೆ ಇಸ್ರೇಲ್​ ಕೈವಾಡವಿದೆ ಎಂದು ಇರಾನ್​ ಅಧ್ಯಕ್ಷ ಹಸನ್​ ರೋಹಾನಿ ಆರೋಪಿಸಿದ್ದಾರೆ. 2000 ಇಸವಿಯಲ್ಲಿ ಮೊಹ್ಸೆನ್ ಸೇನಾ ಪರಮಾಣು ಕಾರ್ಯಕ್ರಮದ ರೂವಾರಿಯಾಗಿದ್ದರು ಎಂಬುದು ಇಸ್ರೇಲ್​ ಆರೋಪವಾಗಿತ್ತು. ಇದೇ ಕಾರಣಕ್ಕೆ ಇಸ್ರೇಲ್​ಅವರನ್ನು ಹತ್ಯೆ ಮಾಡಿದೆ ಎಂಬ ಮಾತು ಕೇಳಿಬಂದಿದೆ.

ವಿಮಾನ ಆಯ್ತು, ಈಗ ತನ್ನದೇ ಹಡಗು ಸ್ಫೋಟಿಸಿದ ಇರಾನ್: 19 ಯೋಧರ ದುರ್ಮರಣ!

Follow Us
Skanda
Skanda
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು