AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್​ ಪರಮಾಣು ವಿಜ್ಞಾನಿ ಮೊಹ್ಸೆನ್ ಫಕ್ರಿಜಾಡೆ ಹತ್ಯೆಗೆ ಬಳಸಲಾದ ಆಧುನಿಕ ಮೆಷಿನ್​ ಗನ್​ ಇದೇ!

ಕಳೆದ ಕೆಲವು ದಿನಗಳ ಹಿಂದೆ ಹತ್ಯೆಯಾಗಿದ್ದ ಇರಾನ್​ನ ಪ್ರಮುಖ ಪರಮಾಣು ವಿಜ್ಞಾನಿ ಮೊಹ್ಸೆನ್ ಫಕ್ರಿಜಾಡೆರನ್ನು ಸ್ಯಾಟಲೈಟ್​ ನಿಯಂತ್ರಿತ ಮೆಷಿನ​ ಗನ್ ಮುಖಾಂತರ ಕೊಲೆ​ ಮಾಡಲಾಗಿತ್ತು ಎಂದು ತಿಳಿದುಬಂದಿದೆ. ಮೊಹ್ಸೆನ್ ಫಕ್ರಿಜಾಡೆ ಇರಾನ್​ ರಾಜಧಾನಿ ತೆಹ್ರಾನ್​ ಬಳಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಸ್ಯಾಟಲೈಟ್​ ನಿಯಂತ್ರಿತ ಮೆಷಿನ​ ಗನ್​ ಬಳಸಿ ಇವರ ಕಾರಿನ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು.

ಇರಾನ್​ ಪರಮಾಣು ವಿಜ್ಞಾನಿ ಮೊಹ್ಸೆನ್ ಫಕ್ರಿಜಾಡೆ ಹತ್ಯೆಗೆ ಬಳಸಲಾದ ಆಧುನಿಕ ಮೆಷಿನ್​ ಗನ್​ ಇದೇ!
ವಿಜ್ಞಾನಿ ಹತ್ಯೆಗೆ ಸ್ಯಾಟಲೈಟ್ ನಿಯಂತ್ರಿತ ಮೆಷಿನ್​ ಗನ್​ ಬಳಕೆ
Skanda
| Edited By: |

Updated on: Dec 07, 2020 | 4:17 PM

Share

ಕಳೆದ ಕೆಲವು ದಿನಗಳ ಹಿಂದೆ ಹತ್ಯೆಯಾಗಿದ್ದ ಇರಾನ್​ನ ಪ್ರಮುಖ ಪರಮಾಣು ವಿಜ್ಞಾನಿ ಮೊಹ್ಸೆನ್ ಫಕ್ರಿಜಾಡೆರನ್ನು ಸ್ಯಾಟಲೈಟ್​ ನಿಯಂತ್ರಿತ ಮೆಷಿನ​ ಗನ್ ಮುಖಾಂತರ ಕೊಲೆ​ ಮಾಡಲಾಗಿತ್ತು ಎಂದು ತಿಳಿದುಬಂದಿದೆ. ಮೊಹ್ಸೆನ್ ಫಕ್ರಿಜಾಡೆ ಇರಾನ್​ ರಾಜಧಾನಿ ತೆಹ್ರಾನ್​ ಬಳಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಸ್ಯಾಟಲೈಟ್​ ನಿಯಂತ್ರಿತ ಮೆಷಿನ​ ಗನ್​ ಬಳಸಿ ಇವರ ಕಾರಿನ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು.

ಅಂದ ಹಾಗೆ, ದಾಳಿಯಲ್ಲಿ ಬಳಕೆಯಾಗಿದ್ದ ಗನ್​ನಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಅಥವಾ ಆರ್ಟಿಫೀಷಿಯಲ್​ ಇಂಟಲಿಜೆನ್ಸ್ ಬಳಕೆಯಾಗಿತ್ತು. ಈ ಮೆಷಿನ್​ ಗನ್​ ನೇರವಾಗಿ ಸ್ಯಾಟಲೈಟ್​ನಿಂದ ನಿಯಂತ್ರಣಕ್ಕೆ ಒಳಪಟ್ಟಿತ್ತು. ಗನ್​ನಿಂದ ಬರೋಬ್ಬರಿ 13 ಗುಂಡು ಹಾರಿದ್ದು ದಾಳಿಯಲ್ಲಿ ಮೊಹ್ಸೆನ್ ತೀವ್ರವಾಗಿ ಗಾಯಗೊಂಡಿದ್ದರು. ಈ ಗನ್​ನಿಂದ ಇರಿಸಲಾದ ಗುರಿ ಎಷ್ಟು ಕರಾರುವಕ್ಕಾಗಿತ್ತೆಂದರೆ, ಮೊಹ್ಸೆನ್ ಪಕ್ಕದಲ್ಲೇ ಕೂತಿದ್ದ ಅವರ ಹೆಂಡತಿಗೆ ಒಂದೇ ಒಂದು ಬುಲೆಟ್​ ಕೂಡ ತಗುಲಿರಲಿಲ್ಲ. ಹೀಗಾಗಿ, ಅವರು ಪ್ರಾಣಾಪಾಯದಿಂದ ಪಾರಾಗಿದ್ದರು.

ಈ ನಡುವೆ, ಮೊಹ್ಸೆನ್ ​ಹತ್ಯೆ ಹಿಂದೆ ಇಸ್ರೇಲ್​ ಕೈವಾಡವಿದೆ ಎಂದು ಇರಾನ್​ ಅಧ್ಯಕ್ಷ ಹಸನ್​ ರೋಹಾನಿ ಆರೋಪಿಸಿದ್ದಾರೆ. 2000 ಇಸವಿಯಲ್ಲಿ ಮೊಹ್ಸೆನ್ ಸೇನಾ ಪರಮಾಣು ಕಾರ್ಯಕ್ರಮದ ರೂವಾರಿಯಾಗಿದ್ದರು ಎಂಬುದು ಇಸ್ರೇಲ್​ ಆರೋಪವಾಗಿತ್ತು. ಇದೇ ಕಾರಣಕ್ಕೆ ಇಸ್ರೇಲ್​ಅವರನ್ನು ಹತ್ಯೆ ಮಾಡಿದೆ ಎಂಬ ಮಾತು ಕೇಳಿಬಂದಿದೆ.

ವಿಮಾನ ಆಯ್ತು, ಈಗ ತನ್ನದೇ ಹಡಗು ಸ್ಫೋಟಿಸಿದ ಇರಾನ್: 19 ಯೋಧರ ದುರ್ಮರಣ!

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!