AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Satya Nadella: ಭಾರತೀಯ ಮೂಲದ ಸತ್ಯ ನಾಡೆಲ್ಲಾ ಮೈಕ್ರೋಸಾಫ್ಟ್​​ ನೂತನ ಚೇರ್ಮನ್!

Microsoft Chairman: ಜಗತ್ತಿನ ಸಾಫ್ಟ್​ವೇರ್​ ದಿಗ್ಗಜ ಕಂಪನಿ ಮೈಕ್ರೋಸಾಫ್ಟ್​ ತನ್ನ ಮುಖ್ಯ ನಿರ್ವಹಣಾಧಿಕಾರಿ ಭಾರತೀಯ ಮೂಲದ ಸತ್ಯ ನಾಡೆಲ್ಲಾ ಅವರನ್ನು ನೂತನ ಚೇರ್ಮನ್ ಆಗಿ ನೇಮಿಸಿದೆ.

Satya Nadella: ಭಾರತೀಯ ಮೂಲದ ಸತ್ಯ ನಾಡೆಲ್ಲಾ ಮೈಕ್ರೋಸಾಫ್ಟ್​​ ನೂತನ ಚೇರ್ಮನ್!
Satya Narayana Nadella: ಭಾರತೀಯ ಮೂಲದ ಸತ್ಯ ನಾಡೆಲ್ಲಾ ಮೈಕ್ರೋಸಾಫ್ಟ್​​ ನೂತನ ಚೇರ್ಮನ್!
TV9 Web
| Edited By: |

Updated on:Jun 17, 2021 | 11:30 AM

Share

ವಾಷಿಂಗ್ಟನ್​: ಜಗತ್ತಿನ ಸಾಫ್ಟ್​ವೇರ್​ ದಿಗ್ಗಜ ಕಂಪನಿ ಮೈಕ್ರೋಸಾಫ್ಟ್​ ತನ್ನ ಮುಖ್ಯ ನಿರ್ವಹಣಾಧಿಕಾರಿ ಭಾರತೀಯ ಮೂಲದ ಸತ್ಯ ನಾಡೆಲ್ಲಾ ಅವರನ್ನು ನೂತನ ಚೇರ್ಮನ್ ಆಗಿ ನೇಮಿಸಿದೆ. ಜಾನ್​ ಥಾಮ್ಸನ್​ ಮೈಕ್ರೋಸಾಫ್ಟ್​ ಕಂಪನಿಯ ಹಾಲಿ ಅಧ್ಯಕ್ಷರಾಗಿದ್ದಾರೆ.  ಸತ್ಯನಾರಾಯಣ ನಾಡೆಲ್ಲಾ ಅವರು 2014ರಲ್ಲಿ ಮೈಕ್ರೋಸಾಫ್ಟ್​ ಕಂಪನಿಯ ಮುಖ್ಯ ನಿರ್ವಹಣಾಧಿಕಾರಿಯಾಗಿ (ಸಿಇಒ) ನೇಮಕಗೊಂಡಿದ್ದರು.

ಮೈಕ್ರೋಸಾಫ್ಟ್​ ಕಂಪನಿಯು (Microsoft Corp) ಬುಧವಾರದಂದು (ಜೂನ್​ 16) ಜಾನ್​ ಥಾಂಪ್ಸನ್ ಅವರ ಸ್ಥಾನದಲ್ಲಿ ಸತ್ಯ ನಾಡೆಲ್ಲಾ ಅವರನ್ನು ನೂತನ ಚೇರ್ಮನ್ ಆಗಿ ನೇಮಿಸಿದೆ.

2014ರಲ್ಲಿ ಮೈಕ್ರೋಸಾಫ್ಟ್​ ಕಂಪನಿಯ ಸಹ ಸ್ಥಾಪಕರಾಗಿದ್ದ ಬಿಲ್​ ಗೆಟ್ಸ್​ ಅವರಿಂದ ಚೇರ್ಮನ್ ಸ್ಥಾನವನ್ನು ಪಡೆದಿದ್ದ ಜಾನ್​ ಥಾಮ್ಸನ್​ ಇನ್ನು ಮುಂದೆ ಸ್ವತಂತ್ರ ನಿರ್ದೇಶಕರಾಗಿ ಸೇವೆ ಸಲ್ಲಿಸಲಿದ್ದಾರೆ.

ಮೈಕ್ರೋಸಾಫ್ಟ್​ ಕಂಪನಿಯು ಹಿಂದಿನ ಆರ್ಥಿಕ ವರ್ಷಕ್ಕೆ ಅನ್ವಯವಾಗುವಂತೆ ಶೇ. 56 ಸೆಂಟ್ಸ್ ಡಿವಿಡೆಂಡ್​ ಘೋಷಿಸಿದೆ. ಸೆಪ್ಟೆಂಬರ್ 9ರಿಂದ ಈ ಲಾಭಾಂಶವನ್ನು ಷೇರುದಾರರಿಗೆ ನೀಡಲಿದೆ. ​

Sundar Pichai Birthday: ಗೂಗಲ್​ ಸಿಇಓ ಸುಂದರ್​ ಪಿಚೈ ಅವರ ನಿಜವಾದ ಹೆಸರೇನು ಗೊತ್ತಾ? ಪಿಚೈ ಕುರಿತಾದ ಅಪರೂಪದ 5 ಸಂಗತಿಗಳು ಇಲ್ಲಿವೆ

(Satya Narayana Nadella new chairman of Microsoft)

Published On - 11:09 am, Thu, 17 June 21

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ