AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Satya Nadella: ಭಾರತೀಯ ಮೂಲದ ಸತ್ಯ ನಾಡೆಲ್ಲಾ ಮೈಕ್ರೋಸಾಫ್ಟ್​​ ನೂತನ ಚೇರ್ಮನ್!

Microsoft Chairman: ಜಗತ್ತಿನ ಸಾಫ್ಟ್​ವೇರ್​ ದಿಗ್ಗಜ ಕಂಪನಿ ಮೈಕ್ರೋಸಾಫ್ಟ್​ ತನ್ನ ಮುಖ್ಯ ನಿರ್ವಹಣಾಧಿಕಾರಿ ಭಾರತೀಯ ಮೂಲದ ಸತ್ಯ ನಾಡೆಲ್ಲಾ ಅವರನ್ನು ನೂತನ ಚೇರ್ಮನ್ ಆಗಿ ನೇಮಿಸಿದೆ.

Satya Nadella: ಭಾರತೀಯ ಮೂಲದ ಸತ್ಯ ನಾಡೆಲ್ಲಾ ಮೈಕ್ರೋಸಾಫ್ಟ್​​ ನೂತನ ಚೇರ್ಮನ್!
Satya Narayana Nadella: ಭಾರತೀಯ ಮೂಲದ ಸತ್ಯ ನಾಡೆಲ್ಲಾ ಮೈಕ್ರೋಸಾಫ್ಟ್​​ ನೂತನ ಚೇರ್ಮನ್!
TV9 Web
| Edited By: |

Updated on:Jun 17, 2021 | 11:30 AM

Share

ವಾಷಿಂಗ್ಟನ್​: ಜಗತ್ತಿನ ಸಾಫ್ಟ್​ವೇರ್​ ದಿಗ್ಗಜ ಕಂಪನಿ ಮೈಕ್ರೋಸಾಫ್ಟ್​ ತನ್ನ ಮುಖ್ಯ ನಿರ್ವಹಣಾಧಿಕಾರಿ ಭಾರತೀಯ ಮೂಲದ ಸತ್ಯ ನಾಡೆಲ್ಲಾ ಅವರನ್ನು ನೂತನ ಚೇರ್ಮನ್ ಆಗಿ ನೇಮಿಸಿದೆ. ಜಾನ್​ ಥಾಮ್ಸನ್​ ಮೈಕ್ರೋಸಾಫ್ಟ್​ ಕಂಪನಿಯ ಹಾಲಿ ಅಧ್ಯಕ್ಷರಾಗಿದ್ದಾರೆ.  ಸತ್ಯನಾರಾಯಣ ನಾಡೆಲ್ಲಾ ಅವರು 2014ರಲ್ಲಿ ಮೈಕ್ರೋಸಾಫ್ಟ್​ ಕಂಪನಿಯ ಮುಖ್ಯ ನಿರ್ವಹಣಾಧಿಕಾರಿಯಾಗಿ (ಸಿಇಒ) ನೇಮಕಗೊಂಡಿದ್ದರು.

ಮೈಕ್ರೋಸಾಫ್ಟ್​ ಕಂಪನಿಯು (Microsoft Corp) ಬುಧವಾರದಂದು (ಜೂನ್​ 16) ಜಾನ್​ ಥಾಂಪ್ಸನ್ ಅವರ ಸ್ಥಾನದಲ್ಲಿ ಸತ್ಯ ನಾಡೆಲ್ಲಾ ಅವರನ್ನು ನೂತನ ಚೇರ್ಮನ್ ಆಗಿ ನೇಮಿಸಿದೆ.

2014ರಲ್ಲಿ ಮೈಕ್ರೋಸಾಫ್ಟ್​ ಕಂಪನಿಯ ಸಹ ಸ್ಥಾಪಕರಾಗಿದ್ದ ಬಿಲ್​ ಗೆಟ್ಸ್​ ಅವರಿಂದ ಚೇರ್ಮನ್ ಸ್ಥಾನವನ್ನು ಪಡೆದಿದ್ದ ಜಾನ್​ ಥಾಮ್ಸನ್​ ಇನ್ನು ಮುಂದೆ ಸ್ವತಂತ್ರ ನಿರ್ದೇಶಕರಾಗಿ ಸೇವೆ ಸಲ್ಲಿಸಲಿದ್ದಾರೆ.

ಮೈಕ್ರೋಸಾಫ್ಟ್​ ಕಂಪನಿಯು ಹಿಂದಿನ ಆರ್ಥಿಕ ವರ್ಷಕ್ಕೆ ಅನ್ವಯವಾಗುವಂತೆ ಶೇ. 56 ಸೆಂಟ್ಸ್ ಡಿವಿಡೆಂಡ್​ ಘೋಷಿಸಿದೆ. ಸೆಪ್ಟೆಂಬರ್ 9ರಿಂದ ಈ ಲಾಭಾಂಶವನ್ನು ಷೇರುದಾರರಿಗೆ ನೀಡಲಿದೆ. ​

Sundar Pichai Birthday: ಗೂಗಲ್​ ಸಿಇಓ ಸುಂದರ್​ ಪಿಚೈ ಅವರ ನಿಜವಾದ ಹೆಸರೇನು ಗೊತ್ತಾ? ಪಿಚೈ ಕುರಿತಾದ ಅಪರೂಪದ 5 ಸಂಗತಿಗಳು ಇಲ್ಲಿವೆ

(Satya Narayana Nadella new chairman of Microsoft)

Published On - 11:09 am, Thu, 17 June 21

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ