AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಕ್ಕಾದಲ್ಲಿ ರಾಮಮಂದಿರ ನಿರ್ಮಾಣ ಆಗಬೇಕಂತೆ, ಕುಂದಾಪುರ ಯುವಕ ಅರೆಸ್ಟ್

ಉಡುಪಿ: ಫೇಸ್‌ಬುಕ್‌ನಲ್ಲಿ ಸೌದಿ ದೊರೆ ಬಗ್ಗೆ ಅವಹೇಳನ ಆರೋಪ ಹಿನ್ನೆಲೆ ಸೌದಿ ಅರೇಬಿಯಾದ ದಮ್ಮಾಮ್‌ನಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಹರೀಶ್ ಬಂಗೇರ ಎಂಬವರನ್ನು ಸೌದಿ ಪೊಲೀಸರು ಬಂಧಿಸಿದ್ದಾರೆ. ನಕಲಿ ಖಾತೆಯ ಬಳಸಿ ಪೌರತ್ವ ಮಸೂದೆ ಕುರಿತು ಹಾಗೂ ಸೌದಿ ದೊರೆಯ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾನೆ. ಅಲ್ಲದೆ ಮೆಕ್ಕಾದಲ್ಲಿ ರಾಮಮಂದಿರ ನಿರ್ಮಾಣ ಆಗಬೇಕು. ಮೋದಿ ನಮ್ಮ ಜೊತೆ ಇದ್ದಾರೆ. ಯುದ್ಧಕ್ಕೆ ಸಿದ್ಧರಾಗಿ ಎಂದು ಪೋಸ್ಟ್ ಶೇರ್ ಮಾಡಿದ್ದ. ನಕಲಿ ಖಾತೆಯ ಮೂಲಕ ಪೋಸ್ಟ್ ಶೇರ್ ಆಗಿರುವ […]

ಮೆಕ್ಕಾದಲ್ಲಿ ರಾಮಮಂದಿರ ನಿರ್ಮಾಣ ಆಗಬೇಕಂತೆ, ಕುಂದಾಪುರ ಯುವಕ ಅರೆಸ್ಟ್
ಸಾಧು ಶ್ರೀನಾಥ್​
|

Updated on:Dec 23, 2019 | 10:31 AM

Share

ಉಡುಪಿ: ಫೇಸ್‌ಬುಕ್‌ನಲ್ಲಿ ಸೌದಿ ದೊರೆ ಬಗ್ಗೆ ಅವಹೇಳನ ಆರೋಪ ಹಿನ್ನೆಲೆ ಸೌದಿ ಅರೇಬಿಯಾದ ದಮ್ಮಾಮ್‌ನಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಹರೀಶ್ ಬಂಗೇರ ಎಂಬವರನ್ನು ಸೌದಿ ಪೊಲೀಸರು ಬಂಧಿಸಿದ್ದಾರೆ. ನಕಲಿ ಖಾತೆಯ ಬಳಸಿ ಪೌರತ್ವ ಮಸೂದೆ ಕುರಿತು ಹಾಗೂ ಸೌದಿ ದೊರೆಯ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾನೆ.

ಅಲ್ಲದೆ ಮೆಕ್ಕಾದಲ್ಲಿ ರಾಮಮಂದಿರ ನಿರ್ಮಾಣ ಆಗಬೇಕು. ಮೋದಿ ನಮ್ಮ ಜೊತೆ ಇದ್ದಾರೆ. ಯುದ್ಧಕ್ಕೆ ಸಿದ್ಧರಾಗಿ ಎಂದು ಪೋಸ್ಟ್ ಶೇರ್ ಮಾಡಿದ್ದ. ನಕಲಿ ಖಾತೆಯ ಮೂಲಕ ಪೋಸ್ಟ್ ಶೇರ್ ಆಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಹರೀಶ್​ನನ್ನು ಬಂಧಿಸಿದ್ದಾರೆ.

Published On - 10:22 am, Mon, 23 December 19

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್