AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಜ್​ಗೆ ಕಳ್ಳರು, ಭಿಕ್ಷುಕರನ್ನು ಕಳುಹಿಸಬೇಡಿ: ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಸೌದಿ ಅರೇಬಿಯಾ

ಹಜ್​ಗೆ ಕಳ್ಳರು, ಭಿಕ್ಷುಕರನ್ನು ಕಳುಹಿಸಬೇಡಿ ಎಂದು ಪಾಕಿಸ್ತಾನಕ್ಕೆ ಸೌದಿ ಅರೇಬಿಯಾ ಎಚ್ಚರಿಕೆ ನೀಡಿದೆ. ವಿದೇಶಾಂಗ ಸಚಿವಾಲಯದ ಸಭೆಯಲ್ಲಿ ಪಾಕಿಸ್ತಾನದ ಹಜ್ ಕೋಟಾದ ಬಗ್ಗೆ ಸೌದಿ ಅರೇಬಿಯಾ ಕಳವಳ ವ್ಯಕ್ತಪಡಿಸಿದೆ. ಹಜ್​ ಕೋಟಾ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ಎಚ್ಚರಿಕೆವಹಿಸುವಂತೆ ಸೌದಿ ಅರೇಬಿಯಾ ಪಾಕಿಸ್ತಾನವನ್ನು ಕೇಳಿದೆ.

ಹಜ್​ಗೆ ಕಳ್ಳರು, ಭಿಕ್ಷುಕರನ್ನು ಕಳುಹಿಸಬೇಡಿ: ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಸೌದಿ ಅರೇಬಿಯಾ
ಹಜ್
Follow us
ನಯನಾ ರಾಜೀವ್
|

Updated on: Sep 28, 2023 | 9:28 AM

ಹಜ್​ಗೆ ಕಳ್ಳರು, ಭಿಕ್ಷುಕರನ್ನು ಕಳುಹಿಸಬೇಡಿ ಎಂದು ಪಾಕಿಸ್ತಾನಕ್ಕೆ ಸೌದಿ ಅರೇಬಿಯಾ ಎಚ್ಚರಿಕೆ ನೀಡಿದೆ. ವಿದೇಶಾಂಗ ಸಚಿವಾಲಯದ ಸಭೆಯಲ್ಲಿ ಪಾಕಿಸ್ತಾನದ ಹಜ್ ಕೋಟಾದ ಬಗ್ಗೆ ಸೌದಿ ಅರೇಬಿಯಾ ಕಳವಳ ವ್ಯಕ್ತಪಡಿಸಿದೆ. ಹಜ್​ ಕೋಟಾ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ಎಚ್ಚರಿಕೆವಹಿಸುವಂತೆ ಸೌದಿ ಅರೇಬಿಯಾ ಪಾಕಿಸ್ತಾನವನ್ನು ಕೇಳಿದೆ.

ಮೂಲಗಳ ಪ್ರಕಾರ, ಬಂಧಿತ ಭಿಕ್ಷುಕರಲ್ಲಿ ಶೇ.90ರಷ್ಟು ಪಾಕಿಸ್ತಾನದವರು ಎಂದು ಅರೇಬಿಯಾ ಹೇಳಿದೆ. ಈ ಎಲ್ಲಾ ಭಿಕ್ಷುಕರು ಉಮ್ರಾ ವೀಸಾದ ಮೇಲೆ ಸೌದಿಗೆ ಬಂದಿದ್ದಾರೆ, ಹಜ್​ಗೆ ಪದೇ ಪದೇ ಇಂತವರನ್ನು ಕಳುಹಿಸದಂತೆ ಪಾಕಿಸ್ತಾನಕ್ಕೆ ಮನವಿ ಮಾಡಿದೆ.

ನಮ್ಮ ಜೈಲುಗಳು ನಿಮ್ಮ ಕೈದಿಗಳಿಂದ ತುಂಬಿದೆ, ಮೆಕ್ಕಾದ ಮಸ್ಜಿದ್ ಅಲ್ -ಹರಾಮ್ ಬಳಿ ಸಿಕ್ಕಿಬಿದ್ದ ಜೇಬುಗಳ್ಳರು ಕೂಡ ನಿಮ್ಮ ದೇಶದವರೇ. ಈ ಜೇಬುಗಳ್ಳರೆಲ್ಲಾ ಅರಬ್ ವೀಸಾ ಬದಲು ಉಮ್ರಾ ವೀಸಾದಲ್ಲಿ ಸೌದಿಗೆ ಬರುತ್ತಿದ್ದಾರೆ. ಇದರೊಂದಿಗೆ ಸೌದಿ ಅರೇಬಿಯಾದಲ್ಲಿರುವ ಜನರು ಪಾಕಿಸ್ತಾನಿ ನುರಿತ ಕಾರ್ಮಿಕರನ್ನು ನಂಬುತ್ತಿಲ್ಲ ಅವರಿಗೆ ಉದ್ಯೋಗ ಪತ್ರ ವಿತರಿಸುತ್ತಿಲ್ಲ ಎಂದು ಸೌದಿ ಹೇಳಿದೆ.

ಮತ್ತಷ್ಟು ಓದಿ: Hajj 2022: ಮುಸ್ಲಿಮರು ಪವಿತ್ರ ಹಜ್ ಯಾತ್ರೆ ಕೈಗೊಳ್ಳುವುದೇಕೆ? ಇದರ ಹಿಂದಿರುವ ಉದ್ದೇಶವೇನು?

ಹೆಚ್ಚಿನ ಅರಬ್ ನಾಗರಿಕರು ಕೆಲಸಕ್ಕಾಗಿ ಭಾರತೀಯರು ಹಾಗೂ ಬಾಂಗ್ಲಾದೇಶೀಯರನ್ನು ಅವಲಂಬಿಸಿದ್ದಾರೆ. ಮುಸ್ಲಿಂ ಧರ್ಮಕ್ಕೆ ಸೇರಿದ ಯಾವುದೇ ವ್ಯಕ್ತಿಗೆ ಉಮ್ರಾ ಯಾತ್ರೆಯನ್ನು ಬಹಳ ಮುಖ್ಯ ಎಂದು ಪರಿಗಣಿಸಲಾಗುತ್ತದೆ. ಜನರು ಪ್ರಾರ್ಥನೆ ಮಾಡಲು ಮತ್ತು ಕಾಬಾದ ಪ್ರದಕ್ಷಿಣೆ ಮಾಡಲು ಪವಿತ್ರ ನಗರವಾದ ಮೆಕ್ಕಾಗೆ ಹೋಗುತ್ತಾರೆ. 2023ರಲ್ಲಿ ಪಾಕಿಸ್ತಾನದಿಂದ ಉಮ್ರಾ ವೀಸಾ ತೆಗೆದುಕೊಳ್ಳುವವರು 44,000ರಿಂದ 52,000 ಪಾಕಿಸ್ತಾನಿ ರೂಪಾಯಿಗಳನ್ನುಖರ್ಚು ಮಾಡಬೇಕಾಗುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್