AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಸರ್ಗಕ್ಕೆ ಸಡ್ಡು ಹೊಡೆದು, ಕೃತಕವಾಗಿಯೂ ತಯಾರಾಯಿತು ವಜ್ರ!

ನೈಸರ್ಗಿಕಕ್ಕೆ ಸಡ್ಡು ಹೊಡೆದು,  ಕೃತಕವಾಗಿಯೂ ಕೂಡ ಅತ್ಯಮೂಲ್ಯ ವಜ್ರವನ್ನು ತಯಾರಿಸಬಹುದು ಎಂಬುದು ಸಾಬೀತಾಗಿದೆ. 1,000 ಡಿಗ್ರಿ ಸೆಲ್ಸಿಯಸ್​ಗಿಂತ ಹೆಚ್ಚಿನ ತಾಪಮಾನದಲ್ಲಿ ನೈಸರ್ಗಿಕ ವಜ್ರಗಳು ರೂಪುಗೊಳ್ಳಲು ಸಾಮಾನ್ಯವಾಗಿ ಶತಕೋಟಿ ವರ್ಷಗಳೇ ಬೇಕಾಗುತ್ತವೆ! ಆದರೆ ಈಗ ವಿಜ್ಞಾನಿಗಳ ಸಂಶೋಧನಾ ತಂಡವೊಂದು ಸಾಮಾನ್ಯ ಕೋಣೆಯ ತಾಪಮಾನದಲ್ಲಿ ವಜ್ರವನ್ನು ತಯಾರಿಸುವ ಮೂಲಕ ಸಾಧನೆಯನ್ನೇ ಮಾಡಿದೆ. ಯುನೈಟೆಡ್ ಸ್ಟೇಟ್​​ನ ಸಿಡ್ನಿ ವಿಶ್ವವಿದ್ಯಾಲಯ ಮತ್ತು ಓಕ್ ರಿಡ್ಜ್ ರಾಷ್ಟ್ರೀಯ ಪ್ರಯೋಗಾಲಯದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಆಎಂಟಿ ವಿಶ್ವವಿದ್ಯಾಲಯ ಮತ್ತು ಆಸ್ಟ್ರೇಲಿಯ ನ್ಯಾಷನಲ್ ವಿಶ್ವವಿದ್ಯಾಲಯದ ಸಂಶೋಧನಾ ತಂಡ ಎರಡು […]

ನಿಸರ್ಗಕ್ಕೆ ಸಡ್ಡು ಹೊಡೆದು, ಕೃತಕವಾಗಿಯೂ ತಯಾರಾಯಿತು ವಜ್ರ!
Follow us
ಸಾಧು ಶ್ರೀನಾಥ್​
| Updated By: ಪೃಥ್ವಿಶಂಕರ

Updated on:Nov 19, 2020 | 2:25 PM

ನೈಸರ್ಗಿಕಕ್ಕೆ ಸಡ್ಡು ಹೊಡೆದು,  ಕೃತಕವಾಗಿಯೂ ಕೂಡ ಅತ್ಯಮೂಲ್ಯ ವಜ್ರವನ್ನು ತಯಾರಿಸಬಹುದು ಎಂಬುದು ಸಾಬೀತಾಗಿದೆ. 1,000 ಡಿಗ್ರಿ ಸೆಲ್ಸಿಯಸ್​ಗಿಂತ ಹೆಚ್ಚಿನ ತಾಪಮಾನದಲ್ಲಿ ನೈಸರ್ಗಿಕ ವಜ್ರಗಳು ರೂಪುಗೊಳ್ಳಲು ಸಾಮಾನ್ಯವಾಗಿ ಶತಕೋಟಿ ವರ್ಷಗಳೇ ಬೇಕಾಗುತ್ತವೆ! ಆದರೆ ಈಗ ವಿಜ್ಞಾನಿಗಳ ಸಂಶೋಧನಾ ತಂಡವೊಂದು ಸಾಮಾನ್ಯ ಕೋಣೆಯ ತಾಪಮಾನದಲ್ಲಿ ವಜ್ರವನ್ನು ತಯಾರಿಸುವ ಮೂಲಕ ಸಾಧನೆಯನ್ನೇ ಮಾಡಿದೆ.

ಯುನೈಟೆಡ್ ಸ್ಟೇಟ್​​ನ ಸಿಡ್ನಿ ವಿಶ್ವವಿದ್ಯಾಲಯ ಮತ್ತು ಓಕ್ ರಿಡ್ಜ್ ರಾಷ್ಟ್ರೀಯ ಪ್ರಯೋಗಾಲಯದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಆಎಂಟಿ ವಿಶ್ವವಿದ್ಯಾಲಯ ಮತ್ತು ಆಸ್ಟ್ರೇಲಿಯ ನ್ಯಾಷನಲ್ ವಿಶ್ವವಿದ್ಯಾಲಯದ ಸಂಶೋಧನಾ ತಂಡ ಎರಡು ರೀತಿಯ ವಜ್ರಗಳನ್ನು ತಯಾರಿಸಿ ಹೆಮ್ಮೆಗೆ ಪಾತ್ರವಾಗಿದೆ. ಈ ವಿಜ್ಞಾನಿಗಳು 100 ಜಿಪಿಎ ಒತ್ತಡ ಮೂಲಕ ಸಾಮಾನ್ಯ ಕೋಣೆಯ ಉಷ್ಣಾಂಶದಲ್ಲಿ ‘ಲಾನ್ಸ್ ಡೇಲೈಟ್’ ಮತ್ತು ‘ಸಾಮಾನ್ಯ ವಜ್ರ’(ಸಾಮಾನ್ಯವಾಗಿ ಉಂಗುರದಲ್ಲಿ ಕಂಡುಬರುವ) ತಯಾರಿಸಿ ಹುಬ್ಬೇರುವಂತೆ ಮಾಡಿದ್ದಾರೆ.

ಸ್ಫಟಿಕ ಶಾಸ್ತ್ರಜ್ಞೆ ಡೇಮ್ ಕ್ಯಾಥ್ಲೀನ್ ಲಾನ್ಸ್ಡೇಲ್ ಅವರ ಹೆಸರಿನ ‘ಲಾನ್ಸ್ ಡೇಲೈಟ್’ ಮತ್ತು ‘ಸಾಮಾನ್ಯ ವಜ್ರ’ವು ವಿಭಿನ್ನ ಸ್ಫಟಿಕ ರಚನೆಯನ್ನು ಹೊಂದಿದ್ದು, ಇದು ಶೇ. 50ರಷ್ಟು ಕಠಿಣವಾಗಿರುತ್ತದೆ ಎಂದು ಊಹಿಸಲಾಗಿದೆ.

Published On - 2:20 pm, Thu, 19 November 20

ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್