AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಸರ್ಗಕ್ಕೆ ಸಡ್ಡು ಹೊಡೆದು, ಕೃತಕವಾಗಿಯೂ ತಯಾರಾಯಿತು ವಜ್ರ!

ನೈಸರ್ಗಿಕಕ್ಕೆ ಸಡ್ಡು ಹೊಡೆದು,  ಕೃತಕವಾಗಿಯೂ ಕೂಡ ಅತ್ಯಮೂಲ್ಯ ವಜ್ರವನ್ನು ತಯಾರಿಸಬಹುದು ಎಂಬುದು ಸಾಬೀತಾಗಿದೆ. 1,000 ಡಿಗ್ರಿ ಸೆಲ್ಸಿಯಸ್​ಗಿಂತ ಹೆಚ್ಚಿನ ತಾಪಮಾನದಲ್ಲಿ ನೈಸರ್ಗಿಕ ವಜ್ರಗಳು ರೂಪುಗೊಳ್ಳಲು ಸಾಮಾನ್ಯವಾಗಿ ಶತಕೋಟಿ ವರ್ಷಗಳೇ ಬೇಕಾಗುತ್ತವೆ! ಆದರೆ ಈಗ ವಿಜ್ಞಾನಿಗಳ ಸಂಶೋಧನಾ ತಂಡವೊಂದು ಸಾಮಾನ್ಯ ಕೋಣೆಯ ತಾಪಮಾನದಲ್ಲಿ ವಜ್ರವನ್ನು ತಯಾರಿಸುವ ಮೂಲಕ ಸಾಧನೆಯನ್ನೇ ಮಾಡಿದೆ. ಯುನೈಟೆಡ್ ಸ್ಟೇಟ್​​ನ ಸಿಡ್ನಿ ವಿಶ್ವವಿದ್ಯಾಲಯ ಮತ್ತು ಓಕ್ ರಿಡ್ಜ್ ರಾಷ್ಟ್ರೀಯ ಪ್ರಯೋಗಾಲಯದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಆಎಂಟಿ ವಿಶ್ವವಿದ್ಯಾಲಯ ಮತ್ತು ಆಸ್ಟ್ರೇಲಿಯ ನ್ಯಾಷನಲ್ ವಿಶ್ವವಿದ್ಯಾಲಯದ ಸಂಶೋಧನಾ ತಂಡ ಎರಡು […]

ನಿಸರ್ಗಕ್ಕೆ ಸಡ್ಡು ಹೊಡೆದು, ಕೃತಕವಾಗಿಯೂ ತಯಾರಾಯಿತು ವಜ್ರ!
ಸಾಧು ಶ್ರೀನಾಥ್​
| Edited By: |

Updated on:Nov 19, 2020 | 2:25 PM

Share

ನೈಸರ್ಗಿಕಕ್ಕೆ ಸಡ್ಡು ಹೊಡೆದು,  ಕೃತಕವಾಗಿಯೂ ಕೂಡ ಅತ್ಯಮೂಲ್ಯ ವಜ್ರವನ್ನು ತಯಾರಿಸಬಹುದು ಎಂಬುದು ಸಾಬೀತಾಗಿದೆ. 1,000 ಡಿಗ್ರಿ ಸೆಲ್ಸಿಯಸ್​ಗಿಂತ ಹೆಚ್ಚಿನ ತಾಪಮಾನದಲ್ಲಿ ನೈಸರ್ಗಿಕ ವಜ್ರಗಳು ರೂಪುಗೊಳ್ಳಲು ಸಾಮಾನ್ಯವಾಗಿ ಶತಕೋಟಿ ವರ್ಷಗಳೇ ಬೇಕಾಗುತ್ತವೆ! ಆದರೆ ಈಗ ವಿಜ್ಞಾನಿಗಳ ಸಂಶೋಧನಾ ತಂಡವೊಂದು ಸಾಮಾನ್ಯ ಕೋಣೆಯ ತಾಪಮಾನದಲ್ಲಿ ವಜ್ರವನ್ನು ತಯಾರಿಸುವ ಮೂಲಕ ಸಾಧನೆಯನ್ನೇ ಮಾಡಿದೆ.

ಯುನೈಟೆಡ್ ಸ್ಟೇಟ್​​ನ ಸಿಡ್ನಿ ವಿಶ್ವವಿದ್ಯಾಲಯ ಮತ್ತು ಓಕ್ ರಿಡ್ಜ್ ರಾಷ್ಟ್ರೀಯ ಪ್ರಯೋಗಾಲಯದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಆಎಂಟಿ ವಿಶ್ವವಿದ್ಯಾಲಯ ಮತ್ತು ಆಸ್ಟ್ರೇಲಿಯ ನ್ಯಾಷನಲ್ ವಿಶ್ವವಿದ್ಯಾಲಯದ ಸಂಶೋಧನಾ ತಂಡ ಎರಡು ರೀತಿಯ ವಜ್ರಗಳನ್ನು ತಯಾರಿಸಿ ಹೆಮ್ಮೆಗೆ ಪಾತ್ರವಾಗಿದೆ. ಈ ವಿಜ್ಞಾನಿಗಳು 100 ಜಿಪಿಎ ಒತ್ತಡ ಮೂಲಕ ಸಾಮಾನ್ಯ ಕೋಣೆಯ ಉಷ್ಣಾಂಶದಲ್ಲಿ ‘ಲಾನ್ಸ್ ಡೇಲೈಟ್’ ಮತ್ತು ‘ಸಾಮಾನ್ಯ ವಜ್ರ’(ಸಾಮಾನ್ಯವಾಗಿ ಉಂಗುರದಲ್ಲಿ ಕಂಡುಬರುವ) ತಯಾರಿಸಿ ಹುಬ್ಬೇರುವಂತೆ ಮಾಡಿದ್ದಾರೆ.

ಸ್ಫಟಿಕ ಶಾಸ್ತ್ರಜ್ಞೆ ಡೇಮ್ ಕ್ಯಾಥ್ಲೀನ್ ಲಾನ್ಸ್ಡೇಲ್ ಅವರ ಹೆಸರಿನ ‘ಲಾನ್ಸ್ ಡೇಲೈಟ್’ ಮತ್ತು ‘ಸಾಮಾನ್ಯ ವಜ್ರ’ವು ವಿಭಿನ್ನ ಸ್ಫಟಿಕ ರಚನೆಯನ್ನು ಹೊಂದಿದ್ದು, ಇದು ಶೇ. 50ರಷ್ಟು ಕಠಿಣವಾಗಿರುತ್ತದೆ ಎಂದು ಊಹಿಸಲಾಗಿದೆ.

Published On - 2:20 pm, Thu, 19 November 20

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ