AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SCO Summit 2022: ಪ್ರಧಾನಿ ಮೋದಿಯನ್ನು ಸ್ವಾಗತಿಸಿದ ಉಜ್ಬೆಕ್ ಅಧ್ಯಕ್ಷ, ವಿಶ್ವ ನಾಯಕರ ಜತೆ ಮೋದಿ ಮಹತ್ವದ ಸಭೆ

SCO Summit: ಎಸ್‌ಸಿಒ ಶೃಂಗಸಭೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉಜ್ಬೆಕ್ ಅಧ್ಯಕ್ಷ ಶವ್ಕತ್ ಮಿರ್ಜಿಯೋವ್ ಸ್ವಾಗತಿಸಿದರು. ಉಜ್ಬೇಕಿಸ್ತಾನ್‌ನ ಸಮರ್‌ಕಂಡ್‌ನಲ್ಲಿ ಇಂದು ಪ್ರಾರಂಭವಾಗುವ ಮೊದಲು ವಾಯು ಗಸ್ತು ನಡೆಸಲಾಗುತ್ತಿದೆ. SCO ಶೃಂಗಸಭೆಗಾಗಿ ಪ್ರಧಾನಿ ಮೋದಿ ನಿನ್ನೆ ರಾತ್ರಿ ಉಜ್ಬೇಕಿಸ್ತಾನ್‌ನ ಸಮರ್‌ಕಂಡ್‌ಗೆ ಬಂದಿಳಿದರು. 

SCO Summit 2022: ಪ್ರಧಾನಿ ಮೋದಿಯನ್ನು ಸ್ವಾಗತಿಸಿದ ಉಜ್ಬೆಕ್ ಅಧ್ಯಕ್ಷ, ವಿಶ್ವ ನಾಯಕರ ಜತೆ ಮೋದಿ ಮಹತ್ವದ ಸಭೆ
SCO Summit 2022
TV9 Web
| Edited By: |

Updated on:Sep 16, 2022 | 12:10 PM

Share

ಉಜ್ಬೇಕಿಸ್ತಾನ್‌: ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉಜ್ಬೆಕ್ ಅಧ್ಯಕ್ಷ ಶವ್ಕತ್ ಮಿರ್ಜಿಯೋವ್ ಸ್ವಾಗತಿಸಿದರು. ಉಜ್ಬೇಕಿಸ್ತಾನ್‌ನ ಸಮರ್‌ಕಂಡ್‌ನಲ್ಲಿ ಇಂದು ಪ್ರಾರಂಭವಾಗುವ ಮೊದಲು ವಾಯು ಗಸ್ತು ನಡೆಸಲಾಗುತ್ತಿದೆ. SCO ಶೃಂಗಸಭೆಗಾಗಿ ಪ್ರಧಾನಿ ಮೋದಿ ನಿನ್ನೆ ರಾತ್ರಿ ಉಜ್ಬೇಕಿಸ್ತಾನ್‌ನ ಸಮರ್‌ಕಂಡ್‌ಗೆ ಬಂದಿಳಿದರು.

SCO ಶೃಂಗಸಭೆಯು ಪ್ರಾದೇಶಿಕ ಭದ್ರತಾ ಸವಾಲುಗಳು, ವ್ಯಾಪಾರ ಮತ್ತು ಇಂಧನ ಪೂರೈಕೆಗಳನ್ನು ಉತ್ತೇಜಿಸುವುದು, ಇತರ ವಿಷಯಗಳ ಬಗ್ಗೆ ಮಾತುಕತೆ ನಡೆಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು SCO ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಮತ್ತು ಉಜ್ಬೇಕಿಸ್ತಾನ್ ಅಧ್ಯಕ್ಷರು ಮತ್ತು ಶೃಂಗಸಭೆಯಲ್ಲಿ ಭಾಗವಹಿಸುವ ಇತರ ಕೆಲವು ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಪ್ರಾದೇಶಿಕ ಶಾಂತಿ ಮತ್ತು ಭದ್ರತೆ, ವ್ಯಾಪಾರ ಮತ್ತು ಸಂಪರ್ಕ, ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸೇರಿದಂತೆ ಪ್ರಾದೇಶಿಕ ಮತ್ತು ಅಂತರಾಷ್ಟ್ರೀಯ ವಿಷಯಗಳ ಕುರಿತು ಚರ್ಚೆಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ SCO ಸದಸ್ಯ ರಾಷ್ಟ್ರಗಳ ನಾಯಕರ ಚರ್ಚಿಸಲಿದ್ದಾರೆ ಎಂದು MEA ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ.

Published On - 12:09 pm, Fri, 16 September 22

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್