AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕಾದ ಪ್ರತಿಷ್ಠೆಯನ್ನು ಅಕ್ಷರಶಃ ಮಣ್ಣುಪಾಲು ಮಾಡಿದ ಉಗ್ರ ದಿನ ಇಂದು; 9/11 ದಾಳಿಯಿಂದ ಅಮೆರಿಕಾ ಕಲಿತ ಪಾಠವೇನು?

Joe Biden Video Message: ಅಮೆರಿಕಾದ ಸಾರ್ವಭೌಮತ್ವ ಮತ್ತು ಪ್ರತಿಷ್ಠೆಯನ್ನು ಅಕ್ಷರಶಃ ಮಣ್ಣುಪಾಲು ಮಾಡಿದ ಉಗ್ರ ದಿನ ಇಂದು. ಅಮೆರಿಕದ WTC ಮೇಲೆ ಅಲ್​ಖೈದಾ ದಾಳಿಗೆ ಇಂದು 20ನೇ ವಾರ್ಷಿಕ. ಈ ಸಂದರ್ಭದಲ್ಲಿ ಮೃತಪಟ್ಟ ಸಾವಿರಾರು ಮಂದಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅಮೆರಿಕ ಅಧ್ಯಕ್ಷ ಜೋ ಬೈಡನ್ ಪ್ರಸಾರ ಭಾಷಣ ಮಾಡಿದ್ದಾರೆ.​

ಅಮೆರಿಕಾದ ಪ್ರತಿಷ್ಠೆಯನ್ನು ಅಕ್ಷರಶಃ ಮಣ್ಣುಪಾಲು ಮಾಡಿದ ಉಗ್ರ ದಿನ ಇಂದು; 9/11 ದಾಳಿಯಿಂದ ಅಮೆರಿಕಾ ಕಲಿತ ಪಾಠವೇನು?
ಅಮೆರಿಕಾದ ಪ್ರತಿಷ್ಠೆಯನ್ನು ಅಕ್ಷರಶಃ ಮಣ್ಣುಪಾಲು ಮಾಡಿದ ಉಗ್ರ ದಿನ ಇಂದು; 9/11 ದಾಳಿಯಿಂದ ಅಮೆರಿಕಾ ಕಲಿತ ಪಾಠವೇನು?
TV9 Web
| Edited By: ಸಾಧು ಶ್ರೀನಾಥ್​|

Updated on: Sep 11, 2021 | 9:00 AM

Share

ವಾಷಿಂಗ್ಟನ್: ಅಮೆರಿಕಾದ ಸಾರ್ವಭೌಮತ್ವ ಮತ್ತು ಪ್ರತಿಷ್ಠೆಯನ್ನು ಅಕ್ಷರಶಃ ಮಣ್ಣುಪಾಲು ಮಾಡಿದ ಉಗ್ರ ದಿನ ಇಂದು. ಅಮೆರಿಕದ WTC ಮೇಲೆ ಅಲ್​ಖೈದಾ ದಾಳಿಗೆ ಇಂದು 20ನೇ ವಾರ್ಷಿಕ. ಈ ಸಂದರ್ಭದಲ್ಲಿ ಮೃತಪಟ್ಟ ಸಾವಿರಾರು ಮಂದಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅಮೆರಿಕ ಅಧ್ಯಕ್ಷ ಜೋ ಬೈಡನ್ ಪ್ರಸಾರ ಭಾಷಣ ಮಾಡಿದ್ದಾರೆ.​ 9/11 ದಾಳಿಯಿಂದ ಐಕ್ಯತೆಯೇ ಶಕ್ತಿ ಎಂಬ ಪಾಠ ಕಲಿತೆವು. ಅಮೆರಿಕದ ರಾಷ್ಟ್ರೀಯ ಐಕ್ಯತೆಯೇ ದೊಡ್ಡ ಶಕ್ತಿ ಎಂದು ವಿಡಿಯೋ ಸಂದೇಶದ ಮೂಲಕ ಜೋ ಬೈಡನ್​ ಹೇಳಿದ್ದಾರೆ.

2001ರ ಸೆಪ್ಟೆಂಬರ್ 11ರಂದು WTC ಮೇಲೆ ದಾಳಿಯಾಗಿತ್ತು. ಅಲ್​ಖೈದಾ ಉಗ್ರರು ವಿಮಾನ ಹೈಜಾಕ್ ​ಮಾಡಿ ದಾಳಿ ನಡೆಸಿದ್ದರು. ಉಗ್ರರ ದಾಳಿಯಲ್ಲಿ 2,977 ಜನರು ಮೃತಪಟ್ಟಿದ್ದರು. ದಾಳಿಗೆ ಸಂಚು ರೂಪಿಸಿದ ಆರೋಪದ ಮೇಲೆ ಅಮೆರಿಕವು 2011ರ ಮೇ 2ರಂದು ಒಸಾಮಾ ಬಿನ್​ ಲಾಡೆನ್​ನನ್ನು (Osama bin Laden) ಪಾಕಿಸ್ತಾನದ ಅಬೋಟಾಬಾದ್​ದಲ್ಲಿ (Abbottabad) ಹತ್ಯೆಗೈದಿದ್ದ ಪಾಕ್​ನ ಅಬೋಟಾಬಾದ್​ನಲ್ಲಿ ಅಡಗಿದ್ದವನನ್ನು ಕೊಂದಿತ್ತು. ಅಮೆರಿಕದ ನೇವಿ ಸೀಲ್​ ಪಡೆ ಲಾಡೆನ್​ನನ್ನು ಹತ್ಯೆಗೈದಿತ್ತು.

ಪರಿಸ್ಥಿತಿಯ ವ್ಯಂಗ್ಯವೆಂಬಂತೆ ಇಂದು (ಸೆಪ್ಟೆಂಬರ್​ 11) ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ಉದ್ಘಾಟನೆಗೆ ವೇದಿಕೆ ಸಜ್ಜಾಗಿದೆ. ಆದರೆ ತಾಲಿಬಾನ್​ ಮೂಲಗಳ ಪ್ರಕಾರ ತಾಲಿಬಾನ್ ಸರ್ಕಾರ ಉದ್ಘಾಟನೆಯನ್ನು ಸದ್ಯಕ್ಕೆ ಮುಂದೂಡಲಾಗಿದೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್ ವಿಡಿಯೋ ಸಂದೇಶ ಇಲ್ಲಿದೆ:

Also Read:

ಇಂದು ಅಫ್ಘಾನಿಸ್ತಾನದಲ್ಲಿ ನಡೆಯಬೇಕಿದ್ದ ತಾಲಿಬಾನ್ ಸರ್ಕಾರ ಉದ್ಘಾಟನೆ ಕ್ಯಾನ್ಸಲ್​​​; ​ ಕಾಬೂಲ್ ಏರ್​ಪೋರ್ಟ್ ಹೆಸರು ಬದಲಾವಣೆ (September 11 2001 twin tower attack to commemorate 2,977 lives lost US president joe biden video message)

Follow Us
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ