AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕಾದ ಪ್ರತಿಷ್ಠೆಯನ್ನು ಅಕ್ಷರಶಃ ಮಣ್ಣುಪಾಲು ಮಾಡಿದ ಉಗ್ರ ದಿನ ಇಂದು; 9/11 ದಾಳಿಯಿಂದ ಅಮೆರಿಕಾ ಕಲಿತ ಪಾಠವೇನು?

Joe Biden Video Message: ಅಮೆರಿಕಾದ ಸಾರ್ವಭೌಮತ್ವ ಮತ್ತು ಪ್ರತಿಷ್ಠೆಯನ್ನು ಅಕ್ಷರಶಃ ಮಣ್ಣುಪಾಲು ಮಾಡಿದ ಉಗ್ರ ದಿನ ಇಂದು. ಅಮೆರಿಕದ WTC ಮೇಲೆ ಅಲ್​ಖೈದಾ ದಾಳಿಗೆ ಇಂದು 20ನೇ ವಾರ್ಷಿಕ. ಈ ಸಂದರ್ಭದಲ್ಲಿ ಮೃತಪಟ್ಟ ಸಾವಿರಾರು ಮಂದಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅಮೆರಿಕ ಅಧ್ಯಕ್ಷ ಜೋ ಬೈಡನ್ ಪ್ರಸಾರ ಭಾಷಣ ಮಾಡಿದ್ದಾರೆ.​

ಅಮೆರಿಕಾದ ಪ್ರತಿಷ್ಠೆಯನ್ನು ಅಕ್ಷರಶಃ ಮಣ್ಣುಪಾಲು ಮಾಡಿದ ಉಗ್ರ ದಿನ ಇಂದು; 9/11 ದಾಳಿಯಿಂದ ಅಮೆರಿಕಾ ಕಲಿತ ಪಾಠವೇನು?
ಅಮೆರಿಕಾದ ಪ್ರತಿಷ್ಠೆಯನ್ನು ಅಕ್ಷರಶಃ ಮಣ್ಣುಪಾಲು ಮಾಡಿದ ಉಗ್ರ ದಿನ ಇಂದು; 9/11 ದಾಳಿಯಿಂದ ಅಮೆರಿಕಾ ಕಲಿತ ಪಾಠವೇನು?
TV9 Web
| Edited By: |

Updated on: Sep 11, 2021 | 9:00 AM

Share

ವಾಷಿಂಗ್ಟನ್: ಅಮೆರಿಕಾದ ಸಾರ್ವಭೌಮತ್ವ ಮತ್ತು ಪ್ರತಿಷ್ಠೆಯನ್ನು ಅಕ್ಷರಶಃ ಮಣ್ಣುಪಾಲು ಮಾಡಿದ ಉಗ್ರ ದಿನ ಇಂದು. ಅಮೆರಿಕದ WTC ಮೇಲೆ ಅಲ್​ಖೈದಾ ದಾಳಿಗೆ ಇಂದು 20ನೇ ವಾರ್ಷಿಕ. ಈ ಸಂದರ್ಭದಲ್ಲಿ ಮೃತಪಟ್ಟ ಸಾವಿರಾರು ಮಂದಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅಮೆರಿಕ ಅಧ್ಯಕ್ಷ ಜೋ ಬೈಡನ್ ಪ್ರಸಾರ ಭಾಷಣ ಮಾಡಿದ್ದಾರೆ.​ 9/11 ದಾಳಿಯಿಂದ ಐಕ್ಯತೆಯೇ ಶಕ್ತಿ ಎಂಬ ಪಾಠ ಕಲಿತೆವು. ಅಮೆರಿಕದ ರಾಷ್ಟ್ರೀಯ ಐಕ್ಯತೆಯೇ ದೊಡ್ಡ ಶಕ್ತಿ ಎಂದು ವಿಡಿಯೋ ಸಂದೇಶದ ಮೂಲಕ ಜೋ ಬೈಡನ್​ ಹೇಳಿದ್ದಾರೆ.

2001ರ ಸೆಪ್ಟೆಂಬರ್ 11ರಂದು WTC ಮೇಲೆ ದಾಳಿಯಾಗಿತ್ತು. ಅಲ್​ಖೈದಾ ಉಗ್ರರು ವಿಮಾನ ಹೈಜಾಕ್ ​ಮಾಡಿ ದಾಳಿ ನಡೆಸಿದ್ದರು. ಉಗ್ರರ ದಾಳಿಯಲ್ಲಿ 2,977 ಜನರು ಮೃತಪಟ್ಟಿದ್ದರು. ದಾಳಿಗೆ ಸಂಚು ರೂಪಿಸಿದ ಆರೋಪದ ಮೇಲೆ ಅಮೆರಿಕವು 2011ರ ಮೇ 2ರಂದು ಒಸಾಮಾ ಬಿನ್​ ಲಾಡೆನ್​ನನ್ನು (Osama bin Laden) ಪಾಕಿಸ್ತಾನದ ಅಬೋಟಾಬಾದ್​ದಲ್ಲಿ (Abbottabad) ಹತ್ಯೆಗೈದಿದ್ದ ಪಾಕ್​ನ ಅಬೋಟಾಬಾದ್​ನಲ್ಲಿ ಅಡಗಿದ್ದವನನ್ನು ಕೊಂದಿತ್ತು. ಅಮೆರಿಕದ ನೇವಿ ಸೀಲ್​ ಪಡೆ ಲಾಡೆನ್​ನನ್ನು ಹತ್ಯೆಗೈದಿತ್ತು.

ಪರಿಸ್ಥಿತಿಯ ವ್ಯಂಗ್ಯವೆಂಬಂತೆ ಇಂದು (ಸೆಪ್ಟೆಂಬರ್​ 11) ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ಉದ್ಘಾಟನೆಗೆ ವೇದಿಕೆ ಸಜ್ಜಾಗಿದೆ. ಆದರೆ ತಾಲಿಬಾನ್​ ಮೂಲಗಳ ಪ್ರಕಾರ ತಾಲಿಬಾನ್ ಸರ್ಕಾರ ಉದ್ಘಾಟನೆಯನ್ನು ಸದ್ಯಕ್ಕೆ ಮುಂದೂಡಲಾಗಿದೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್ ವಿಡಿಯೋ ಸಂದೇಶ ಇಲ್ಲಿದೆ:

Also Read:

ಇಂದು ಅಫ್ಘಾನಿಸ್ತಾನದಲ್ಲಿ ನಡೆಯಬೇಕಿದ್ದ ತಾಲಿಬಾನ್ ಸರ್ಕಾರ ಉದ್ಘಾಟನೆ ಕ್ಯಾನ್ಸಲ್​​​; ​ ಕಾಬೂಲ್ ಏರ್​ಪೋರ್ಟ್ ಹೆಸರು ಬದಲಾವಣೆ (September 11 2001 twin tower attack to commemorate 2,977 lives lost US president joe biden video message)

Follow Us
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ