ಅಮೆರಿಕಾದ ಪ್ರತಿಷ್ಠೆಯನ್ನು ಅಕ್ಷರಶಃ ಮಣ್ಣುಪಾಲು ಮಾಡಿದ ಉಗ್ರ ದಿನ ಇಂದು; 9/11 ದಾಳಿಯಿಂದ ಅಮೆರಿಕಾ ಕಲಿತ ಪಾಠವೇನು?

Joe Biden Video Message: ಅಮೆರಿಕಾದ ಸಾರ್ವಭೌಮತ್ವ ಮತ್ತು ಪ್ರತಿಷ್ಠೆಯನ್ನು ಅಕ್ಷರಶಃ ಮಣ್ಣುಪಾಲು ಮಾಡಿದ ಉಗ್ರ ದಿನ ಇಂದು. ಅಮೆರಿಕದ WTC ಮೇಲೆ ಅಲ್​ಖೈದಾ ದಾಳಿಗೆ ಇಂದು 20ನೇ ವಾರ್ಷಿಕ. ಈ ಸಂದರ್ಭದಲ್ಲಿ ಮೃತಪಟ್ಟ ಸಾವಿರಾರು ಮಂದಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅಮೆರಿಕ ಅಧ್ಯಕ್ಷ ಜೋ ಬೈಡನ್ ಪ್ರಸಾರ ಭಾಷಣ ಮಾಡಿದ್ದಾರೆ.​

ಅಮೆರಿಕಾದ ಪ್ರತಿಷ್ಠೆಯನ್ನು ಅಕ್ಷರಶಃ ಮಣ್ಣುಪಾಲು ಮಾಡಿದ ಉಗ್ರ ದಿನ ಇಂದು; 9/11 ದಾಳಿಯಿಂದ ಅಮೆರಿಕಾ ಕಲಿತ ಪಾಠವೇನು?
ಅಮೆರಿಕಾದ ಪ್ರತಿಷ್ಠೆಯನ್ನು ಅಕ್ಷರಶಃ ಮಣ್ಣುಪಾಲು ಮಾಡಿದ ಉಗ್ರ ದಿನ ಇಂದು; 9/11 ದಾಳಿಯಿಂದ ಅಮೆರಿಕಾ ಕಲಿತ ಪಾಠವೇನು?
Follow us
| Updated By: ಸಾಧು ಶ್ರೀನಾಥ್​

Updated on: Sep 11, 2021 | 9:00 AM

ವಾಷಿಂಗ್ಟನ್: ಅಮೆರಿಕಾದ ಸಾರ್ವಭೌಮತ್ವ ಮತ್ತು ಪ್ರತಿಷ್ಠೆಯನ್ನು ಅಕ್ಷರಶಃ ಮಣ್ಣುಪಾಲು ಮಾಡಿದ ಉಗ್ರ ದಿನ ಇಂದು. ಅಮೆರಿಕದ WTC ಮೇಲೆ ಅಲ್​ಖೈದಾ ದಾಳಿಗೆ ಇಂದು 20ನೇ ವಾರ್ಷಿಕ. ಈ ಸಂದರ್ಭದಲ್ಲಿ ಮೃತಪಟ್ಟ ಸಾವಿರಾರು ಮಂದಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅಮೆರಿಕ ಅಧ್ಯಕ್ಷ ಜೋ ಬೈಡನ್ ಪ್ರಸಾರ ಭಾಷಣ ಮಾಡಿದ್ದಾರೆ.​ 9/11 ದಾಳಿಯಿಂದ ಐಕ್ಯತೆಯೇ ಶಕ್ತಿ ಎಂಬ ಪಾಠ ಕಲಿತೆವು. ಅಮೆರಿಕದ ರಾಷ್ಟ್ರೀಯ ಐಕ್ಯತೆಯೇ ದೊಡ್ಡ ಶಕ್ತಿ ಎಂದು ವಿಡಿಯೋ ಸಂದೇಶದ ಮೂಲಕ ಜೋ ಬೈಡನ್​ ಹೇಳಿದ್ದಾರೆ.

2001ರ ಸೆಪ್ಟೆಂಬರ್ 11ರಂದು WTC ಮೇಲೆ ದಾಳಿಯಾಗಿತ್ತು. ಅಲ್​ಖೈದಾ ಉಗ್ರರು ವಿಮಾನ ಹೈಜಾಕ್ ​ಮಾಡಿ ದಾಳಿ ನಡೆಸಿದ್ದರು. ಉಗ್ರರ ದಾಳಿಯಲ್ಲಿ 2,977 ಜನರು ಮೃತಪಟ್ಟಿದ್ದರು. ದಾಳಿಗೆ ಸಂಚು ರೂಪಿಸಿದ ಆರೋಪದ ಮೇಲೆ ಅಮೆರಿಕವು 2011ರ ಮೇ 2ರಂದು ಒಸಾಮಾ ಬಿನ್​ ಲಾಡೆನ್​ನನ್ನು (Osama bin Laden) ಪಾಕಿಸ್ತಾನದ ಅಬೋಟಾಬಾದ್​ದಲ್ಲಿ (Abbottabad) ಹತ್ಯೆಗೈದಿದ್ದ ಪಾಕ್​ನ ಅಬೋಟಾಬಾದ್​ನಲ್ಲಿ ಅಡಗಿದ್ದವನನ್ನು ಕೊಂದಿತ್ತು. ಅಮೆರಿಕದ ನೇವಿ ಸೀಲ್​ ಪಡೆ ಲಾಡೆನ್​ನನ್ನು ಹತ್ಯೆಗೈದಿತ್ತು.

ಪರಿಸ್ಥಿತಿಯ ವ್ಯಂಗ್ಯವೆಂಬಂತೆ ಇಂದು (ಸೆಪ್ಟೆಂಬರ್​ 11) ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ಉದ್ಘಾಟನೆಗೆ ವೇದಿಕೆ ಸಜ್ಜಾಗಿದೆ. ಆದರೆ ತಾಲಿಬಾನ್​ ಮೂಲಗಳ ಪ್ರಕಾರ ತಾಲಿಬಾನ್ ಸರ್ಕಾರ ಉದ್ಘಾಟನೆಯನ್ನು ಸದ್ಯಕ್ಕೆ ಮುಂದೂಡಲಾಗಿದೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್ ವಿಡಿಯೋ ಸಂದೇಶ ಇಲ್ಲಿದೆ:

Also Read:

ಇಂದು ಅಫ್ಘಾನಿಸ್ತಾನದಲ್ಲಿ ನಡೆಯಬೇಕಿದ್ದ ತಾಲಿಬಾನ್ ಸರ್ಕಾರ ಉದ್ಘಾಟನೆ ಕ್ಯಾನ್ಸಲ್​​​; ​ ಕಾಬೂಲ್ ಏರ್​ಪೋರ್ಟ್ ಹೆಸರು ಬದಲಾವಣೆ (September 11 2001 twin tower attack to commemorate 2,977 lives lost US president joe biden video message)

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್