AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ಅಧ್ಯಕ್ಷ ಟ್ರಂಪ್ ಪರ ಬೋಟ್​ ಱಲಿ ಚುನಾವಣಾ ಪ್ರಚಾರದ ವೇಳೆ ದೋಣಿ ದುರಂತ..

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರವಾಗಿ ನಡೆಯುತ್ತಿದ್ದ ಚುನಾವಣಾ ಪ್ರಚಾರದ ಬೋಟ್ ಱಲಿ ವೇಳೆ ದೋಣಿಗಳು ಮುಳುಗಿರುವ ಘಟನೆ ಟೆಕ್ಸಾಸ್​ನ ಆಸ್ಟಿನ್​ ನಗರದ ಟ್ರಾವಿಸ್ ಸರೋವರದಲ್ಲಿ ನಡೆದಿದೆ. ಚುನಾವಣಾ ಬೋಟ್ ಱಲಿಯಲ್ಲಿ 2,600ಕ್ಕೂ ಹೆಚ್ಚು ಜನರು ಭಾಗಿಯಾಗಲಿದ್ದಾರೆ ಎಂದು ಅಂದಾಜಿಸಲಾಗಿತ್ತು. ಆದರೆ ಘಟನೆ ಸಂಭವಿಸಿದ ವೇಳೆ ಎಷ್ಟು ಮಂದಿ ಇದ್ದರು ಎಂಬುವುದರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಜೊತೆಗೆ, ಈವರೆಗೆ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ. ಆದರೆ, ಬೋಟ್​ಗಳು ಮುಳುಗಿರುವುದರ ಬಗ್ಗೆ ಹಿರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಖಚಿತಪಡಿಸಿದ್ದಾರೆ […]

ಅಮೆರಿಕ ಅಧ್ಯಕ್ಷ ಟ್ರಂಪ್ ಪರ ಬೋಟ್​ ಱಲಿ ಚುನಾವಣಾ ಪ್ರಚಾರದ ವೇಳೆ ದೋಣಿ ದುರಂತ..
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on: Sep 06, 2020 | 1:12 PM

Share

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರವಾಗಿ ನಡೆಯುತ್ತಿದ್ದ ಚುನಾವಣಾ ಪ್ರಚಾರದ ಬೋಟ್ ಱಲಿ ವೇಳೆ ದೋಣಿಗಳು ಮುಳುಗಿರುವ ಘಟನೆ ಟೆಕ್ಸಾಸ್​ನ ಆಸ್ಟಿನ್​ ನಗರದ ಟ್ರಾವಿಸ್ ಸರೋವರದಲ್ಲಿ ನಡೆದಿದೆ.

ಚುನಾವಣಾ ಬೋಟ್ ಱಲಿಯಲ್ಲಿ 2,600ಕ್ಕೂ ಹೆಚ್ಚು ಜನರು ಭಾಗಿಯಾಗಲಿದ್ದಾರೆ ಎಂದು ಅಂದಾಜಿಸಲಾಗಿತ್ತು. ಆದರೆ ಘಟನೆ ಸಂಭವಿಸಿದ ವೇಳೆ ಎಷ್ಟು ಮಂದಿ ಇದ್ದರು ಎಂಬುವುದರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಜೊತೆಗೆ, ಈವರೆಗೆ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ. ಆದರೆ, ಬೋಟ್​ಗಳು ಮುಳುಗಿರುವುದರ ಬಗ್ಗೆ ಹಿರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಖಚಿತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ, ಬೋಟ್ ಮುಳುಗಿರುವುದರ ಕುರಿತು ಸ್ಥಳೀಯ ಆಡಳಿತಕ್ಕೆ ಅನೇಕ ತುರ್ತು ಕರೆಗಳು ಸಹ ಬಂದಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ