Shigeru Ishiba: ಜಪಾನ್​ನ ನೂತನ ಪ್ರಧಾನಿಯಾಗಿ ಶಿಗೆರು ಇಶಿಬಾ ಆಯ್ಕೆ

ಮಾಜಿ ರಕ್ಷಣಾ ಸಚಿವ ಶಿಗೆರು ಇಶಿಬಾ ಅವರು ಜಪಾನ್‌ನ ಮುಂದಿನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಫ್ಯೂಮಿಯೊ ಕಿಶಿಡಾ ಅವರ ಉತ್ತರಾಧಿಕಾರಿಯಾಗಲು ಒಂಬತ್ತು ಅಭ್ಯರ್ಥಿಗಳ ನಡುವೆ ನಡೆದ ಪೈಪೋಟಿಯಲ್ಲಿ ಶಿಗೆರು ಗೆಲುವು ಸಾಧಿಸಿದ್ದಾರೆ. ಅಕ್ಟೋಬರ್ 1 ರಂದು ಇಶಿಬಾ ಜಪಾನ್‌ನ 102 ನೇ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಾರೆ, ಅದೇ ದಿನ ಫ್ಯೂಮಿಯೊ ಕಿಶಿಡಾ ಅಧಿಕಾರದಿಂದ ಕೆಳಗಿಳಿಯಲಿದ್ದಾರೆ.

Shigeru Ishiba: ಜಪಾನ್​ನ ನೂತನ ಪ್ರಧಾನಿಯಾಗಿ ಶಿಗೆರು ಇಶಿಬಾ ಆಯ್ಕೆ
ಶಿಗೆರು
Follow us
|

Updated on: Sep 27, 2024 | 2:02 PM

ಮಾಜಿ ರಕ್ಷಣಾ ಸಚಿವ ಶಿಗೆರು ಇಶಿಬಾ ಅವರು ಜಪಾನ್‌ನ ಮುಂದಿನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಫ್ಯೂಮಿಯೊ ಕಿಶಿಡಾ ಅವರ ಉತ್ತರಾಧಿಕಾರಿಯಾಗಲು ಒಂಬತ್ತು ಅಭ್ಯರ್ಥಿಗಳ ನಡುವೆ ನಡೆದ ಪೈಪೋಟಿಯಲ್ಲಿ ಶಿಗೆರು ಗೆಲುವು ಸಾಧಿಸಿದ್ದಾರೆ. ಅಕ್ಟೋಬರ್ 1 ರಂದು ಇಶಿಬಾ ಜಪಾನ್‌ನ 102 ನೇ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಾರೆ, ಅದೇ ದಿನ ಫ್ಯೂಮಿಯೊ ಕಿಶಿಡಾ ಅಧಿಕಾರದಿಂದ ಕೆಳಗಿಳಿಯಲಿದ್ದಾರೆ.

ಜಪಾನ್‌ನ ಮೊದಲ ಮಹಿಳಾ ನಾಯಕಿಯಾಗಲು ಸ್ಪರ್ಧಿಸುತ್ತಿದ್ದ ಆರ್ಥಿಕ ಭದ್ರತಾ ಸಚಿವೆ ಸಾನೆ ತಕೈಚಿ ಅವರನ್ನು ಸೋಲಿಸಿದರು. ಇಶಿಬಾ ಒಟ್ಟು 215 ಮತಗಳನ್ನು ಪಡೆದರೆ, ತಕೈಚಿ 194 ಮತಗಳನ್ನು ಗಳಿಸಬಹುದು. ಆದರೆ, ಶಿಂಜಿರೊ ಕೊಯಿಜುಮಿ ಮೂರನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ.

ನಾನು ಜನರನ್ನು ನಂಬುತ್ತೇನೆ, ಧೈರ್ಯ ಮತ್ತು ಪ್ರಾಮಾಣಿಕತೆಯಿಂದ ಸತ್ಯವನ್ನು ಮಾತನಾಡುತ್ತೇನೆ, ಮತ್ತು ಈ ದೇಶವನ್ನು ಸುರಕ್ಷಿತ ಸ್ಥಳವನ್ನಾಗಿ ಮಾಡಲು ನಾನು ನನ್ನ ಕೈಲಾದಷ್ಟು ಪ್ರಯತ್ನಿಸುತ್ತೇನೆ ಎಂದು ಇಶಿಬಾ ಹೇಳಿದ್ದರು.

ಪ್ರಸ್ತುತ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರು ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದಾರೆ. ಸಂಸತ್ತಿನ ಅನುಮೋದನೆಯ ನಂತರ, ಹೊಸ ನಾಯಕ ಹೊಸ ಸಚಿವ ಸಂಪುಟವನ್ನು ರಚಿಸುತ್ತಾರೆ. ಕೆಳಮನೆಯ ಪ್ರಸ್ತುತ ಅಧಿಕಾರಾವಧಿಯು ಅಕ್ಟೋಬರ್ 2025 ರವರೆಗೆ ಇರುತ್ತದೆ.

ಮತ್ತಷ್ಟು ಓದಿ: ಸಿಟಿ ಹುಡ್ಗೀರು ಹಳ್ಳಿ ಹುಡುಗ್ರನ್ನ ಮದುವೆಯಾದ್ರೆ ಸರ್ಕಾರ ಕೊಡುತ್ತೆ 3ಲಕ್ಷ ಹಣ

ಜಪಾನ್‌ನ ಸಾಂವಿಧಾನಿಕ ಡೆಮಾಕ್ರಟಿಕ್ ಪಕ್ಷವು ಪ್ರಮುಖ ವಿರೋಧ ಪಕ್ಷವಾಗಿದೆ. ಈ ವರ್ಷ ಸ್ಥಳೀಯ ಚುನಾವಣೆಗಳಲ್ಲಿ ಕೆಲವು ಗೆಲುವು ಸಾಧಿಸಿದೆ.

ಜಪಾನ್ ಸಂಸತ್ತಿನ ಕೆಳಮನೆಯಲ್ಲಿ ಮಹಿಳೆಯರ ಸಂಖ್ಯೆ ಕೇವಲ 10.3 ಪ್ರತಿಶತ. ಜಿನೀವಾ ಮೂಲದ ಇಂಟರ್ ಪಾರ್ಲಿಮೆಂಟರಿ ಯೂನಿಯನ್ ಏಪ್ರಿಲ್‌ನಲ್ಲಿ ಬಿಡುಗಡೆ ಮಾಡಿದ ವರದಿಯಲ್ಲಿ, ಮಹಿಳಾ ಪ್ರಾತಿನಿಧ್ಯದ ವಿಷಯದಲ್ಲಿ ಜಪಾನ್ 190 ದೇಶಗಳಲ್ಲಿ 163 ನೇ ಸ್ಥಾನದಲ್ಲಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ