AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಜಿಪ್ಟ್​ನಿಂದ 750 ಟನ್ ಡೀಸೆಲ್ ಸಾಗಿಸುತ್ತಿದ್ದ ಹಡಗು ಟುನೀಶಿಯಾದ ಸಮುದ್ರದಲ್ಲಿ ಮುಳುಗಡೆ

ಈಜಿಪ್ಟ್‌ನಿಂದ ಮಾಲ್ಟಾಕ್ಕೆ 750 ಟನ್ ಡೀಸೆಲ್ ಸಾಗಿಸುತ್ತಿದ್ದ ಹಡಗು ಟುನೀಶಿಯಾದ ಆಗ್ನೇಯ ಕರಾವಳಿಯ ಗಲ್ಫ್ ಆಫ್ ಗೇಬ್ಸ್‌ನಲ್ಲಿ ಮುಳುಗಿದೆ.

ಈಜಿಪ್ಟ್​ನಿಂದ 750 ಟನ್ ಡೀಸೆಲ್ ಸಾಗಿಸುತ್ತಿದ್ದ ಹಡಗು ಟುನೀಶಿಯಾದ ಸಮುದ್ರದಲ್ಲಿ ಮುಳುಗಡೆ
ಸಮುದ್ರದಲ್ಲಿ ಮುಳುಗಿದ ಹಡಗು
TV9 Web
| Edited By: |

Updated on: Apr 16, 2022 | 6:27 PM

Share

ನವದೆಹಲಿ: ಈಜಿಪ್ಟ್‌ನಿಂದ ಮಾಲ್ಟಾಕ್ಕೆ 750 ಟನ್‌ಗಳಷ್ಟು ಡೀಸೆಲ್ ಸಾಗಿಸುತ್ತಿದ್ದ ಹಡಗು ಟುನೀಶಿಯಾದ ಆಗ್ನೇಯ ಕರಾವಳಿಯ ಗಲ್ಫ್​ ಆಫ್ ಗೇಬ್ಸ್ ಸಮುದ್ರದಲ್ಲಿ ಮುಳುಗಿದೆ. ಡೀಸೆಲ್​ನ (Diesel) ಸೋರಿಕೆಯಾಗದಂತೆ ತಡೆಯಲು ಸಾಕಷ್ಟು ಪ್ರಯತ್ನಪಡಲಾಗುತ್ತಿದೆ. ಟ್ಯಾಂಕರ್ ಈಕ್ವಟೋರಿಯಲ್ ಗಿನಿಯಾ-ಧ್ವಜದ ಕ್ಸೆಲೋ ಈಜಿಪ್ಟ್‌ನ ಬಂದರಿನ ಡಮಿಯೆಟ್ಟಾದಿಂದ ಯುರೋಪಿಯನ್ ದ್ವೀಪವಾದ ಮಾಲ್ಟಾಕ್ಕೆ ಹೋಗುತ್ತಿದ್ದು, ಕೆಟ್ಟ ಹವಾಮಾನದ ಕಾರಣದಿಂದಾಗಿ ಶುಕ್ರವಾರ ಸಂಜೆ ಟ್ಯುನಿಷಿಯಾದ ಸಮುದ್ರಮಾರ್ಗದ ಮೂಲಕ ಹಡಗಿನಲ್ಲಿ ಡೀಸೆಲ್ ಸಾಗಿಸಲು ನಿರ್ಧರಿಸಲಾಗಿತ್ತು.

ಹಡಗು ಇಂದು ಬೆಳಗ್ಗೆ ಟುನೀಶಿಯಾದ ಪ್ರಾದೇಶಿಕ ನೀರಿನಲ್ಲಿ ಮುಳುಗಿದೆ. ಸದ್ಯಕ್ಕೆ ಯಾವುದೇ ಸೋರಿಕೆ ಇಲ್ಲ ಎಂದು ನೌಕೆಯ ಅಧಿಕಾರಿಗಳು ತಿಳಿಸಿದ್ದಾರೆ. ವಿಪತ್ತು ತಡೆ ಸಮಿತಿಯು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ಧರಿಸಲು ಸಭೆ ಸೇರುತ್ತದೆ ಎಂದು ತಿಳಿಸಲಾಗಿದೆ.

ಈಜಿಪ್ಟ್‌ನಿಂದ ಮಾಲ್ಟಾಕ್ಕೆ 750 ಟನ್ ಡೀಸೆಲ್ ಸಾಗಿಸುತ್ತಿದ್ದ ಹಡಗು ಟುನೀಶಿಯಾದ ಆಗ್ನೇಯ ಕರಾವಳಿಯ ಗಲ್ಫ್ ಆಫ್ ಗೇಬ್ಸ್‌ನಲ್ಲಿ ಮುಳುಗಿದೆ. ಈಕ್ವಟೋರಿಯಲ್ ಗಿನಿಯಾ-ಧ್ವಜದ ಹಡಗು ಈಜಿಪ್ಟ್ ಬಂದರಿನ ಡಮಿಯೆಟ್ಟಾದಿಂದ ಮಾಲ್ಟಾಕ್ಕೆ ಹೋಗುತ್ತಿತ್ತು. ಗಲ್ಫ್ ಆಫ್ ಗೇಬ್ಸ್‌ನಲ್ಲಿ ಸುಮಾರು 7 ಕಿಮೀ (4 ಮೈಲುಗಳು) ಸಾಗುತ್ತಿದ್ದಂತೆ ನೀರು ಎಂಜಿನ್ ಕೋಣೆಯನ್ನು ಆವರಿಸಿತು. ಸದ್ಯಕ್ಕೆ ಹಡಗಿನ ಪರಿಸ್ಥಿತಿ ಚಿಂತಾಜನಕವಾಗಿದೆ. ಯಾವುದೇ ಕ್ಷಣದಲ್ಲಿ ಡೀಸೆಲ್ ಸೋರಿಕೆಯಾಗಬಹುದು ಅಥವಾ ಸ್ಫೋಟವೂ ಆಗುವ ಆತಂಕ ಎದುರಾಗಿದೆ.

ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ ಕಲ್ಲಿಗೆ ಡಿಕ್ಕಿಯಾಗಿ ದೋಣಿ ಮುಳುಗಡೆ! ನೀರಿನಲ್ಲಿ ಮುಳುಗುತ್ತಿರುವ ದೃಶ್ಯ ನೋಡಿ

ಸಮುದ್ರದ ಮಧ್ಯೆ ಧಗಧಗನೆ ಹೊತ್ತಿ ಉರಿಯಿತು ಲ್ಯಾಂಬೋರ್ಗಿನಿ, ಆಡಿ ಸೇರಿ ಸಾವಿರಾರು ಕಾರುಗಳಿದ್ದ ಹಡಗು!

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?