AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೊಮಾಲಿಯಾ ಬಳಿ 15 ಭಾರತೀಯರಿದ್ದ ಹಡಗು ಹೈಜಾಕ್

ಸೊಮಾಲಿಯಾ ಕರಾವಳಿಯ ಬಳಿ ನಿನ್ನೆ ಸಂಜೆ ಲೈಬೀರಿಯನ್ ಧ್ವಜದ ಹಡಗನ್ನು ಅಪಹರಣ ಮಾಡಲಾಗಿದೆ ಎಂದು ಭಾರತೀಯ ನೌಕಾಪಡೆ ಹೇಳಿದೆ. ಈ ಹಡಗಿನಲ್ಲಿ 15 ಭಾರತೀಯ ಸಿಬ್ಬಂದಿ ಇದ್ದರೆ ಎಂದು ಹೇಳಲಾಗಿದೆ.

ಸೊಮಾಲಿಯಾ ಬಳಿ 15 ಭಾರತೀಯರಿದ್ದ ಹಡಗು ಹೈಜಾಕ್
ಅಕ್ಷಯ್​ ಪಲ್ಲಮಜಲು​​
|

Updated on:Jan 05, 2024 | 6:27 PM

Share

ಸೊಮಾಲಿಯಾ (Somalia) ಕರಾವಳಿಯ ಬಳಿ ನಿನ್ನೆ ಸಂಜೆ ಲೈಬೀರಿಯನ್ ಧ್ವಜದ ಹಡಗನ್ನು ಅಪಹರಣ ಮಾಡಲಾಗಿದೆ ಎಂದು ಭಾರತೀಯ ನೌಕಾಪಡೆ ಹೇಳಿದೆ. ಈ ಹಡಗಿನಲ್ಲಿ 15 ಭಾರತೀಯ ಸಿಬ್ಬಂದಿ ಇದ್ದರೆ ಎಂದು ಹೇಳಲಾಗಿದೆ. ಇದೀಗ ಈ ಹಡಗನ್ನು ಭಾರತೀಯ ನೌಕಾಪಡೆ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಲಾಗಿದೆ.

ಹಡಗನ್ನು ಅಪಹರಣ ಮಾಡಿರುವ ಬಗ್ಗೆ ಭಾರತೀಯ ನೌಕಾಪಡೆ ನೆನ್ನೆ (ಗುರುವಾರ ಜ.4) ಸಂಜೆ ಮಾಹಿತಿ ನೀಡಲಾಗಿದೆ. ಲೈಬೀರಿಯನ್ ಧ್ವಜದ ಹಡಗು ‘ಎಂವಿ ಲೀಲಾ ನಾರ್ಫೋಕ್’ ಎಂದು ಗುರುತಿಸಲಾಗಿದ್ದು, ಇದರಲ್ಲಿ 15 ಭಾರತೀಯ ಸಿಬ್ಬಂದಿಗಳು ಇದ್ದರೆ ಎಂದು ಹೇಳಲಾಗಿದೆ.

ಅಧಿಕಾರಿಗಳ ಪ್ರಕಾರ, ಅಪಹರಣಕ್ಕೊಳಗಾದ ಹಡಗಿನ ಚಲನವಲನಗಳ ಮೇಲೆ ಜಾಗರೂಕ ನಿಗಾ ಇಡಲು ಭಾರತೀಯ ನೌಕಾಪಡೆಯ ವಿಮಾನಗಳನ್ನು ನಿಯೋಜಿಸಲಾಗಿದೆ. ಇನ್ನು ಹೈಜಾಕ್ ಆಗಿರುವ ಹಡಗಿನ ಸಿಬ್ಬಂದಿಯೊಂದಿಗೆ ಸಂಪರ್ಕವನ್ನು ಇಟ್ಟುಕೊಳ್ಳಲಾಗಿದೆ. ಭಾರತೀಯ ನೌಕಾಪಡೆಯ ಯುದ್ಧನೌಕೆ INS ಚೆನ್ನೈಯಿಂದ ಅಪಹರಣಕ್ಕೊಳಗಾದ ಹಡಗಿನ ಕಡೆಗೆ ಚಲಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Published On - 11:01 am, Fri, 5 January 24

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ