AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಹೆತ್ತವರ ಮುಂದೆಯೇ 8 ವರ್ಷದ ಬಾಲಕನನ್ನು ಎಳೆದುಕೊಂಡು ಹೋಗಿ ಕೊಂದ ಮೊಸಳೆ

ಅಪ್ಪ-ಅಮ್ಮನ ಜೊತೆ ನದಿಯ ದಡದಲ್ಲಿ ಆಟವಾಡುತ್ತಿದ್ದ ಬಾಲಕನ ತಲೆಗೆ ಬಾಯಿ ಹಾಕಿದ ಮೊಸಳೆ ಆತನನ್ನು ಆತನ ಹೆತ್ತವರ ಮುಂದೆಯೇ ಎಳೆದುಕೊಂಡು ಹೋಗಿದೆ.

Shocking News: ಹೆತ್ತವರ ಮುಂದೆಯೇ 8 ವರ್ಷದ ಬಾಲಕನನ್ನು ಎಳೆದುಕೊಂಡು ಹೋಗಿ ಕೊಂದ ಮೊಸಳೆ
ಮೊಸಳೆ
TV9 Web
| Edited By: |

Updated on: Nov 30, 2022 | 2:54 PM

Share

ನವದೆಹಲಿ: ತಾವು ಹೆತ್ತ ಮಗುವಿನ ಸಾವನ್ನು ತಮ್ಮ ಕಣ್ಣಮುಂದೆಯೇ ನೋಡುವುದು ಬಹಳ ನೋವಿನ ಸಂಗತಿ. ನದಿಯ ಪಕ್ಕದಲ್ಲಿ ವೀಕೆಂಡ್ (Weekend) ಸಮಯವನ್ನು ಕಳೆಯಲು ಹೋಗಿದ್ದ ಕುಟುಂಬಕ್ಕೆ ಜೀವನಪೂರ್ತಿ ಮರೆಯಲಾಗದ ದುಃಖ ಎದುರಾಗಿದೆ. ಕೋಸ್ಟಾ ರಿಕಾದಲ್ಲಿ (Costa Rica) ನದಿಯ ಪಕ್ಕದಲ್ಲಿ ಅಪ್ಪ-ಅಮ್ಮನ ಜೊತೆ ಆಟವಾಡುತ್ತಿದ್ದ 8 ವರ್ಷದ ಬಾಲಕನನ್ನು ಮೊಸಳೆಯೊಂದು (Crocodile) ಎಳೆದುಕೊಂಡು ಹೋಗಿರುವ ಘಟನೆ ನಡೆದಿದೆ. ಆ ಬಾಲಕನ ಮೃತದೇಹ ಅಥವಾ ದೇಹದ ಅವಶೇಷಗಳು ಇನ್ನೂ ಪತ್ತೆಯಾಗಿಲ್ಲ. ಆತನನ್ನು ನೀರಿನೊಳಗೆ ಎಳೆದುಕೊಂಡು ಹೋದ ಮೊಸಳೆ ಮತ್ತೆ ಹೊರಗೆ ಬಂದಿಲ್ಲ.

ಅಪ್ಪ-ಅಮ್ಮನ ಜೊತೆ ನದಿಯ ದಡದಲ್ಲಿ ಆಟವಾಡುತ್ತಿದ್ದ ಬಾಲಕನ ತಲೆಗೆ ಬಾಯಿ ಹಾಕಿದ ಮೊಸಳೆ ಆತನನ್ನು ಆತನ ಹೆತ್ತವರ ಮುಂದೆಯೇ ಎಳೆದುಕೊಂಡು ಹೋಗಿದೆ. ಜೂಲಿಯೊ ಒಟೆರೊ ಫೆರ್ನಾಂಡಿಸ್ ಎಂಬ 8 ವರ್ಷದ ಬಾಲಕ ತನ್ನ ಮನೆಯ ಸಮೀಪವಿರುವ ಮರೀನಾ ನದಿಗೆ ಭೇಟಿ ನೀಡಿದ್ದ. ತನ್ನ ಅಪ್ಪ, ಅಮ್ಮ, ನಾಲ್ವರು ಅಣ್ಣ-ತಮ್ಮಂದಿರ ಜೊತೆ ಹೋಗಿದ್ದ ಆತ ಎಲ್ಲರೊಂದಿಗೆ ಆಟವಾಡುತ್ತಿದ್ದಾಗ ಮೊಸಳೆ ದಾಳಿ ನಡೆಸಿದೆ.

ಇದನ್ನೂ ಓದಿ: ಕಾರವಾರ: ಜನರ ಎಚ್ಚರಿಕೆ ಕಡೆಗಣಿಸಿ ಈಜಲು ಕಾಳಿ ನದಿಗಿಳಿದವನನ್ನು ನರಭಕ್ಷಕ ಮೊಸಳೆ ನೀರಿನಾಳಕ್ಕೆ ಎಳೆದೊಯ್ಯಿತು!

ಆಟವಾಡುತ್ತಿದ್ದಾಗ ನದಿಗೆ ಇಳಿದ ಆತ ಮೊಣಕಾಲು ಆಳದ ನೀರಿನಲ್ಲಿ ನಿಂತಿದ್ದಾಗ ಮಧ್ಯಾಹ್ನ 2 ಗಂಟೆಯ ವೇಳೆಗೆ ಬೃಹತ್ ಮೊಸಳೆ ಅವನತ್ತ ನುಗ್ಗಿತು. ಆ ಮೊಸಳೆ ಅವನನ್ನು ನದಿಯ ಆಳಕ್ಕೆ ಎಳೆದುಕೊಂಡು ಹೋಗುವ ಮೊದಲು ಅವನ ತಲೆಯನ್ನು ಕಚ್ಚಿ, ತುಂಡು ಮಾಡಿರುವುದನ್ನು ಕುಟುಂಬಸ್ಥರು ನೋಡಿದ್ದಾರೆ. ಆಮೇಲೆ ಏನಾಯಿತೆಂದು ಯಾರಿಗೂ ಸುಳಿವು ಸಿಕ್ಕಿಲ್ಲ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ