AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Los Angeles Shooting: ಅಮೆರಿಕದಲ್ಲಿ ಚೀನಿ ಹೊಸ ವರ್ಷಾಚರಣೆ ವೇಳೆ ಗುಂಡಿನ ದಾಳಿ; 10 ಮಂದಿ ಸಾವು

Chinese New Year Party: ಚೀನೀ ಚಾಂದ್ರಮಾನ ಪದ್ಧತಿಯ ಪ್ರಕಾರ ಅರಂಭವಾಗುವ ಹೊಸವರ್ಷವನ್ನು ಸಂಭ್ರಮಿಸಲು ಈ ವೇಳೆ ಅಲ್ಲಿ ಸಾವಿರಾರು ಮಂದಿ ನೆರೆದಿದ್ದರು.

Los Angeles Shooting: ಅಮೆರಿಕದಲ್ಲಿ ಚೀನಿ ಹೊಸ ವರ್ಷಾಚರಣೆ ವೇಳೆ ಗುಂಡಿನ ದಾಳಿ; 10 ಮಂದಿ ಸಾವು
ಅಮೆರಿಕದಲ್ಲಿ ಮತ್ತೊಂದು ಶೂಟೌಟ್​ ಆಗಿದೆ. (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Jan 22, 2023 | 2:57 PM

Share

ಲಾಸ್​ಏಂಜಲೀಸ್: ಅಮೆರಿಕದ ಲಾಸ್​ಏಂಜಲೀಸ್ ನಗರದ (Los Angeles) ಸಮೀಪ ಇರುವ ಮಾಂಟೆರೆ ಪಾರ್ಕ್​ನಲ್ಲಿ ಶನಿವಾರ ರಾತ್ರಿ ಅಪರಿಚಿತ ದುಷ್ಕರ್ಮಿ ನಡೆಸಿದ ಗುಂಡಿನ ದಾಳಿಯಲ್ಲಿ (Shooting) ಕನಿಷ್ಠ 10 ಮಂದಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಸತ್ತವರ ಮತ್ತು ಗಾಯಗೊಂಡವರ ನಿಖರ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ. ಗುಂಡಿನ ದಾಳಿ ನಡೆದಿರುವುದನ್ನು ‘ಲಾಸ್​ಏಂಜಲೀಸ್ ಟೈಮ್ಸ್​’ ವರದಿಯು ದೃಢಪಡಿಸಿದೆ.

ಕ್ಯಾಲಿಫೋರ್ನಿಯಾದ ಸ್ಥಳೀಯ ಕಾಲಮಾನ ಶನಿವಾರ ರಾತ್ರಿ 10 ಗಂಟೆಯ ವೇಳೆಗೆ ಈ ದುರ್ಘಟನೆ ನಡೆದಿದೆ. ಚೀನೀ ಚಾಂದ್ರಮಾನ ಪದ್ಧತಿಯ ಪ್ರಕಾರ ಅರಂಭವಾಗುವ ಹೊಸವರ್ಷವನ್ನು ಸಂಭ್ರಮಿಸಲು (Chinese New Year Party) ಈ ವೇಳೆ ಅಲ್ಲಿ ಸಾವಿರಾರು ಮಂದಿ ನೆರೆದಿದ್ದರು. ಲಾಸ್​ಏಂಜಲೀಸ್ ಕೌಂಟಿಯಲ್ಲಿರುವ ಮಾಂಟೆರೆ ಪಾರ್ಕ್​​ ಲಾಸ್​ಏಂಜಲೀಸ್ ನಗರದಿಂದ 11 ಕಿಮೀ ದೂರದಲ್ಲಿದೆ.

(ಮತ್ತಷ್ಟು ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ)

ಇದನ್ನೂ ಓದಿ: Job Cuts: ಕುಸಿಯುತ್ತಿವೆ ಅಮೆರಿಕ ಮಾಧ್ಯಮ ಸಂಸ್ಥೆಗಳು; ವ್ಯಾಪಕ ಉದ್ಯೋಗ ಕಡಿತ, ಹೊಸ ನೇಮಕಾತಿಗೆ ಹಿಂಜರಿಕೆ

ಮತ್ತಷ್ಟು ವಿದೇಶ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:57 pm, Sun, 22 January 23

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು