AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Los Angeles Shooting: ಅಮೆರಿಕದಲ್ಲಿ ಚೀನಿ ಹೊಸ ವರ್ಷಾಚರಣೆ ವೇಳೆ ಗುಂಡಿನ ದಾಳಿ; 10 ಮಂದಿ ಸಾವು

Chinese New Year Party: ಚೀನೀ ಚಾಂದ್ರಮಾನ ಪದ್ಧತಿಯ ಪ್ರಕಾರ ಅರಂಭವಾಗುವ ಹೊಸವರ್ಷವನ್ನು ಸಂಭ್ರಮಿಸಲು ಈ ವೇಳೆ ಅಲ್ಲಿ ಸಾವಿರಾರು ಮಂದಿ ನೆರೆದಿದ್ದರು.

Los Angeles Shooting: ಅಮೆರಿಕದಲ್ಲಿ ಚೀನಿ ಹೊಸ ವರ್ಷಾಚರಣೆ ವೇಳೆ ಗುಂಡಿನ ದಾಳಿ; 10 ಮಂದಿ ಸಾವು
ಅಮೆರಿಕದಲ್ಲಿ ಮತ್ತೊಂದು ಶೂಟೌಟ್​ ಆಗಿದೆ. (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Jan 22, 2023 | 2:57 PM

Share

ಲಾಸ್​ಏಂಜಲೀಸ್: ಅಮೆರಿಕದ ಲಾಸ್​ಏಂಜಲೀಸ್ ನಗರದ (Los Angeles) ಸಮೀಪ ಇರುವ ಮಾಂಟೆರೆ ಪಾರ್ಕ್​ನಲ್ಲಿ ಶನಿವಾರ ರಾತ್ರಿ ಅಪರಿಚಿತ ದುಷ್ಕರ್ಮಿ ನಡೆಸಿದ ಗುಂಡಿನ ದಾಳಿಯಲ್ಲಿ (Shooting) ಕನಿಷ್ಠ 10 ಮಂದಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಸತ್ತವರ ಮತ್ತು ಗಾಯಗೊಂಡವರ ನಿಖರ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ. ಗುಂಡಿನ ದಾಳಿ ನಡೆದಿರುವುದನ್ನು ‘ಲಾಸ್​ಏಂಜಲೀಸ್ ಟೈಮ್ಸ್​’ ವರದಿಯು ದೃಢಪಡಿಸಿದೆ.

ಕ್ಯಾಲಿಫೋರ್ನಿಯಾದ ಸ್ಥಳೀಯ ಕಾಲಮಾನ ಶನಿವಾರ ರಾತ್ರಿ 10 ಗಂಟೆಯ ವೇಳೆಗೆ ಈ ದುರ್ಘಟನೆ ನಡೆದಿದೆ. ಚೀನೀ ಚಾಂದ್ರಮಾನ ಪದ್ಧತಿಯ ಪ್ರಕಾರ ಅರಂಭವಾಗುವ ಹೊಸವರ್ಷವನ್ನು ಸಂಭ್ರಮಿಸಲು (Chinese New Year Party) ಈ ವೇಳೆ ಅಲ್ಲಿ ಸಾವಿರಾರು ಮಂದಿ ನೆರೆದಿದ್ದರು. ಲಾಸ್​ಏಂಜಲೀಸ್ ಕೌಂಟಿಯಲ್ಲಿರುವ ಮಾಂಟೆರೆ ಪಾರ್ಕ್​​ ಲಾಸ್​ಏಂಜಲೀಸ್ ನಗರದಿಂದ 11 ಕಿಮೀ ದೂರದಲ್ಲಿದೆ.

(ಮತ್ತಷ್ಟು ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ)

ಇದನ್ನೂ ಓದಿ: Job Cuts: ಕುಸಿಯುತ್ತಿವೆ ಅಮೆರಿಕ ಮಾಧ್ಯಮ ಸಂಸ್ಥೆಗಳು; ವ್ಯಾಪಕ ಉದ್ಯೋಗ ಕಡಿತ, ಹೊಸ ನೇಮಕಾತಿಗೆ ಹಿಂಜರಿಕೆ

ಮತ್ತಷ್ಟು ವಿದೇಶ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:57 pm, Sun, 22 January 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ