AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಡಿನ ದಾಳಿ, ಅಧ್ಯಕ್ಷ ಟ್ರಂಪ್​ರನ್ನು ಸುರಕ್ಷಿತ ತಾಣಕ್ಕೆ ಕರೆದೊಯ್ದ ಭದ್ರತಾಧಿಕಾರಿಗಳು

[lazy-load-videos-and-sticky-control id=”TZ_EDRao1z4″] ವಾಷಿಂಗ್ಟನ್: ಅಮೆರಿಕ ನೂತನ ಅಧ್ಯಕ್ಷರ ಆಯ್ಕೆಗೆ ಕಸರತ್ತು ನಡೆಸುತ್ತಿರುವ ಸಂದರ್ಭದಲ್ಲಿ ಶಕ್ತಿಕೇಂದ್ರ ವಾಷಿಂಗ್ಟನ್ ಸಮೀಪ ಗುಂಡಿನ ದಾಳಿ ನಡೆದಿದೆ. ಆ ವೇಳೆ, ಶ್ವೇತ ಭವನದ ಒಳಗೆ ಮಹತ್ವದ ಸುದ್ದಿಗೋಷ್ಠಿ ನಡೆಸುತ್ತಿದ್ದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ರಹಸ್ಯ ಸೇವಾ ಭದ್ರತಾಧಿಕಾರಿಗಳು ಸುತ್ತುವರಿದು ಸುರಕ್ಷಿತ ತಾಣಕ್ಕೆ ಕರೆದೊಯ್ದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ಪತ್ರಕರ್ತರನ್ನೂ ಸುರಕ್ಷಿತ ತಾಣಕ್ಕೆ ತಲುಪಿಸಲಾಗಿದೆ ಎಂದು ವೈಟ್​ ಹೌಸ್​ ಮೂಲಗಳು ತಿಳಿಸಿವೆ. ಶ್ವೇತ ಭವನದ ಭದ್ರತೆಗೆ ನಿಯೋಜನೆ ಗೊಂಡಿದ್ದ ಭದ್ರತಾಪಡೆಗಳು ಸ್ವಯಂಚಾಲಿತ ರಫಲ್ಸ್​​ನೊಂದಿಗೆ ಶ್ವೇತಭನವನ್ನ […]

ಗುಂಡಿನ ದಾಳಿ, ಅಧ್ಯಕ್ಷ ಟ್ರಂಪ್​ರನ್ನು ಸುರಕ್ಷಿತ ತಾಣಕ್ಕೆ ಕರೆದೊಯ್ದ ಭದ್ರತಾಧಿಕಾರಿಗಳು
ಡೊನಾಲ್ಡ್​ ಟ್ರಂಪ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 11, 2020 | 12:58 PM

Share

[lazy-load-videos-and-sticky-control id=”TZ_EDRao1z4″]

ವಾಷಿಂಗ್ಟನ್: ಅಮೆರಿಕ ನೂತನ ಅಧ್ಯಕ್ಷರ ಆಯ್ಕೆಗೆ ಕಸರತ್ತು ನಡೆಸುತ್ತಿರುವ ಸಂದರ್ಭದಲ್ಲಿ ಶಕ್ತಿಕೇಂದ್ರ ವಾಷಿಂಗ್ಟನ್ ಸಮೀಪ ಗುಂಡಿನ ದಾಳಿ ನಡೆದಿದೆ. ಆ ವೇಳೆ, ಶ್ವೇತ ಭವನದ ಒಳಗೆ ಮಹತ್ವದ ಸುದ್ದಿಗೋಷ್ಠಿ ನಡೆಸುತ್ತಿದ್ದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ರಹಸ್ಯ ಸೇವಾ ಭದ್ರತಾಧಿಕಾರಿಗಳು ಸುತ್ತುವರಿದು ಸುರಕ್ಷಿತ ತಾಣಕ್ಕೆ ಕರೆದೊಯ್ದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ಪತ್ರಕರ್ತರನ್ನೂ ಸುರಕ್ಷಿತ ತಾಣಕ್ಕೆ ತಲುಪಿಸಲಾಗಿದೆ ಎಂದು ವೈಟ್​ ಹೌಸ್​ ಮೂಲಗಳು ತಿಳಿಸಿವೆ.

ಶ್ವೇತ ಭವನದ ಭದ್ರತೆಗೆ ನಿಯೋಜನೆ ಗೊಂಡಿದ್ದ ಭದ್ರತಾಪಡೆಗಳು ಸ್ವಯಂಚಾಲಿತ ರಫಲ್ಸ್​​ನೊಂದಿಗೆ ಶ್ವೇತಭನವನ್ನ ಸುತ್ತುವರಿದಿದ್ದಾರೆ. ಇದೇ ವೇಳೆ ಶ್ವೇತ ಭವನದ ಉತ್ತರ ಭಾಗದಲ್ಲಿ ಶಸ್ತ್ರಧಾರಿಯೊಬ್ಬ Secret Service guards ಕಣ್ಣಿಗೆ ಬಿದ್ದಿದ್ದು, ಅವನ ಮೇಲೆ ಗುಂಡಿನ ಮಳೆಗರೆದಿದ್ದಾರೆ.

ಪ್ರಪಂಚ ಅಪಾಯಕಾರಿಯಾಗಿದೆ: ಟ್ರಂಪ್​ ಇನ್ನು ಘಟನೆ ನಂತರ ಸುದ್ದಿಗೋಷ್ಠಿ ಮುಂದುವರಿಸಿದ ಮಾತನಾಡಿರುವ ಟ್ರಂಪ್​ ದಾಳಿ ನಡೆದಿದ್ದು ಶ್ವೇತಭವನದ ಹೊರಗಡೆ. ನನಗೆ ಬೆದರಿಕೆ ಇತ್ತು ಎಂದು ಹೇಳಲಾಗದು. ಆದರೂ ಈ ಪ್ರಪಂಚ ಅಪಾಯಕಾರಿಯಾಗಿದೆ. ಇದು ಯಾವುದೂ ವಿರಳ ಘಟನೆ ಎಂದು ತಳ್ಳಿಹಾಕಲಾಗದು ಎಂದರು.

ನನ್ನ ಭದ್ರತಾಧಿಕಾರಿಗಳು ನಿಜಕ್ಕೂ ಅದ್ಭುತ, ಬೆಸ್ಟ್​ ಬೆಸ್ಟ್​. ಅವರು ತಕ್ಷಣ ನನ್ನ ನೆರವಿಗೆ ಧಾವಿಸಿದ್ದಾರೆ. ಅವರ ಕೈಯಲ್ಲಿ ನಾನು ಸುರಕ್ಷಿತವಾಗಿರಬಲ್ಲೆ ಎಂಬ ನಂಬಿಕೆ ನನಗಿದೆ ಎಂದು ಟ್ರಂಪ್​ ಹೇಳಿದರು.

Published On - 8:46 am, Tue, 11 August 20

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್