AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಆಫ್ರಿಕಾದ ಬಾರ್​ನಲ್ಲಿ ಅಡ್ಡಾದಿಡ್ಡಿ ಗುಂಡು ಹಾರಾಟ: 14 ಮಂದಿ ಸಾವು

ಪೊಲೀಸರು ಸ್ಥಳಕ್ಕೆ ಭೇಟಿ ನೀಡುವ ಹೊತ್ತಿಗೆ 12 ಮಂದಿ ಮೃತಪಟ್ಟಿದ್ದರು. ಗಾಯಗೊಂಡಿದ್ದ 11 ಮಂದಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ದಕ್ಷಿಣ ಆಫ್ರಿಕಾದ ಬಾರ್​ನಲ್ಲಿ ಅಡ್ಡಾದಿಡ್ಡಿ ಗುಂಡು ಹಾರಾಟ: 14 ಮಂದಿ ಸಾವು
ಜೊಹಾನ್ಸ್​ಬರ್ಗ್​ನ ಸೊವೆಟೊ ಪಟ್ಟಣದಲ್ಲಿ ಅಡ್ಡಾದಿಡ್ಡಿ ಗುಂಡು ಹಾರಾಟ ನಡೆದಿದೆ.
TV9 Web
| Edited By: |

Updated on: Jul 10, 2022 | 1:56 PM

Share

ಜೋಹಾನ್ಸ್​ಬರ್ಗ್: ದಕ್ಷಿಣ ಆಫ್ರಿಕಾದ ಸೊವೆಟೊ (Soweto of Johannesburg)  ಪಟ್ಟಣದಲ್ಲಿ ದುಷ್ಕರ್ಮಿಯೊಬ್ಬ ಅಡ್ಡಾದಿಡ್ಡಿ ಗುಂಡು ಹಾರಿಸಿ 14 ಮಂದಿಯನ್ನು ಕೊಂದಿದ್ದಾನೆ. ಈ ಪಟ್ಟಣವು ದಕ್ಷಿಣ ಆಫ್ರಿಕಾದ ಪ್ರಮುಖ ನಗರ ಜೋಹಾನ್ಸ್​ಬರ್ಗ್​​ ಸಮೀಪವೇ ಇದೆ. ಶನಿವಾರ ಮಧ್ಯರಾತ್ರಿಯಿಂದ ಭಾನುವಾರ ನಸುಕಿನವರೆಗೆ ಗುಂಡಿನ ದಾಳಿ ನಡೆದಿದೆ. ನಮಗೆ ನಡುರಾತ್ರಿ 12:30ಕ್ಕೆ ವಿಷಯ ತಿಳಿಯಿತು ಎಂದು ಪೊಲೀಸ್ ಅಧಿಕಾರಿ ಲೆಫ್ಟಿನೆಂಟ್ ಎಲಿಯಾಸ್ ಮಾವೆಲಾ ಹೇಳಿದರು.

ಪೊಲೀಸರು ಸ್ಥಳಕ್ಕೆ ಭೇಟಿ ನೀಡುವ ಹೊತ್ತಿಗೆ 12 ಮಂದಿ ಮೃತಪಟ್ಟಿದ್ದರು. ಗಾಯಗೊಂಡಿದ್ದ 11 ಮಂದಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಪೈಕಿ ಇಬ್ಬರು ನಂತರ ಮೃತಪಟ್ಟರು. ಜೊಹಾನ್ಸ್​ಬರ್ಗ್​​ ಹೊರವಲಯದಲ್ಲಿರುವ ಆರ್​ಲೆಂಡೊ ಜಿಲ್ಲೆಯಲ್ಲಿ ಸೊವೆಟೊ ಪಟ್ಟಣವಿದೆ.

ಇತ್ತೀಚಿನ ದಿನಗಳಲ್ಲಿ ವಿಶ್ವದ ವಿವಿಧೆಡೆ ಅಡ್ಡಾದಿಡ್ಡಿ ಗುಂಡು ಹಾರಿಸಿ ಜನರನ್ನು ಕೊಲ್ಲುವ ಘಟನೆಗಳು ಹೆಚ್ಚಾಗಿ ವರದಿಯಾಗುತ್ತಿವೆ. ಇತ್ತೀಚೆಗಷ್ಟೇ ಜಪಾನ್​ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಅಮೆರಿಕದ ಟೆಕ್ಸಾಸ್, ನ್ಯೂಯಾರ್ಕ್ ಸೇರಿದಂತೆ ಹಲವೆಡೆ ಗುಂಡಿನ ದಾಳಿ ನಡೆದು ಶಾಲಾ ಮಕ್ಕಳು ಮತ್ತು ಸಾರ್ವಜನಿಕರನ್ನು ಹತ್ಯೆ ಮಾಡಲಾಗಿತ್ತು. ಗುಂಡಿನ ದಾಳಿಯು ಒಂದು ಪಿಡುಗಾಗಿ ಬೆಳೆಯುತ್ತಿರುವುದನ್ನು ಗಮನಿಸಿದ ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಬಂದೂಕು ಹೊಂದಲು ನಿರ್ಬಂಧ ವಿಧಿಸಲು ಮುಂದಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ