AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾದಲ್ಲಿ ಹಿಂದೂ ದೇವಾಲಯದ ಅಧ್ಯಕ್ಷರ ಮನೆ ಮೇಲೆ ಖಲಿಸ್ತಾನಿ ಬೆಂಬಲಿಗರಿಂದ ಗುಂಡಿನ ದಾಳಿ

ಕೆನಡಾದಲ್ಲಿ ಹಿಂದೂ ದೇವಾಲಯದ ಅಧ್ಯಕ್ಷರ ಮನೆ ಮೇಲೆ ಖಲಿಸ್ತಾನಿ ಬೆಂಬಲಿಗರು ಗುಂಡಿನ ದಾಳಿ ನಡೆಸಿದ್ದಾರೆ. ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಸರ್ರೆಯಲ್ಲಿ ಪ್ರಸಿದ್ಧ ಹಿಂದೂ ದೇವಾಲಯದ ಅಧ್ಯಕ್ಷರ ಮೇಲೆ ಖಲಿಸ್ತಾನಿ ಬೆಂಬಲಿಗರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

ಕೆನಡಾದಲ್ಲಿ ಹಿಂದೂ ದೇವಾಲಯದ ಅಧ್ಯಕ್ಷರ ಮನೆ ಮೇಲೆ ಖಲಿಸ್ತಾನಿ ಬೆಂಬಲಿಗರಿಂದ ಗುಂಡಿನ ದಾಳಿ
Image Credit source: Jansatta
ನಯನಾ ರಾಜೀವ್
|

Updated on:Dec 29, 2023 | 11:03 AM

Share

ಕೆನಡಾದಲ್ಲಿ ಹಿಂದೂ ದೇವಾಲಯದ ಅಧ್ಯಕ್ಷ ಸತೀಶ್ ಕುಮಾರ್ ಮನೆ ಮೇಲೆ ಖಲಿಸ್ತಾನಿ ಬೆಂಬಲಿಗರು ಗುಂಡಿನ ದಾಳಿ ನಡೆಸಿದ್ದಾರೆ. ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಸರ್ರೆಯಲ್ಲಿ ಪ್ರಸಿದ್ಧ ಹಿಂದೂ ದೇವಾಲಯದ ಅಧ್ಯಕ್ಷರ ಮೇಲೆ ಖಲಿಸ್ತಾನಿ ಬೆಂಬಲಿಗರು  ದಾಳಿ ನಡೆಸಿದ್ದಾರೆ.

ಮನೆಯ ಮೇಲೆ ಒಂದರ ಹಿಂದೆ ಒಂದರಂತೆ 14 ಸುತ್ತು ಗುಂಡು ಹಾರಿಸಲಾಯಿತು. ಗುರುವಾರ ರಾತ್ರಿ ಲಕ್ಷ್ಮಿ ನಾರಾಯಣ ದೇವಸ್ಥಾನದ ಅಧ್ಯಕ್ಷ ಸತೀಶ್ ಕುಮಾರ್ ಅವರ ಮನೆ ಮೇಲೆ ಖಾಲಿಸ್ತಾನಿ ಬೆಂಬಲಿಗರು ದಾಳಿ ಮಾಡಿದ್ದಾರೆ. ಗುಂಡಿನ ದಾಳಿಯಲ್ಲಿ ಯಾರಿಗೂ ಗಾಯಗಳಾಗಿಲ್ಲದಿದ್ದರೂ, ಗುಂಡು ತಗುಲಿ ಮನೆಗೆ ಹಾನಿಯಾಗಿದೆ.

ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಸರ್ರೆಯಲ್ಲಿ ಪ್ರಸಿದ್ಧ ಹಿಂದೂ ದೇವಾಲಯದ ಅಧ್ಯಕ್ಷರ ಮೇಲೆ ಖಲಿಸ್ತಾನಿ ಬೆಂಬಲಿಗರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

ಮತ್ತಷ್ಟು ಓದಿ: ಕೆನಡಾದಲ್ಲಿ ಮತ್ತೆ ಹಿಂದೂ ದೇವಾಲಯಗಳ ಮೇಲೆ ಖಲಿಸ್ತಾನಿ ಬೆಂಬಲಿಗರಿಂದ ದಾಳಿ

ಪೊಲೀಸರು ಹಲವಾರು ಗಂಟೆಗಳ ಕಾಲ ಘಟನಾ ಸ್ಥಳದಲ್ಲಿಯೇ ಇದ್ದರು, ಸಾಕ್ಷ್ಯವನ್ನು ಪರಿಶೀಲಿಸಿದರು. ಈ ದಾಳಿಯನ್ನು ಖಲಿಸ್ತಾನಿ ಉಗ್ರರ ವಿರುದ್ಧ ದೇವಾಲಯದಲ್ಲಿ ಪ್ರತಿಭಟನೆ ನಡೆಸಿದರು. ಈ ಹಿಂದೆ ಮೂರು ಬಾರಿ ಖಲಿಸ್ತಾನಿ ಉಗ್ರರು ದೇವಸ್ಥಾನವನ್ನು ಗುರಿಯಾಗಿಸಿದ್ದರು.

ಕೆನಡಾದ ಸರ್ಕಾರವು ದಾಳಿಯನ್ನು ಖಂಡಿಸಿದೆ ಮತ್ತು ಪೀಡಿತ ಸಮುದಾಯಗಳನ್ನು ಬೆಂಬಲಿಸುವುದಾಗಿ ವಾಗ್ದಾನ ಮಾಡಿದೆ. ಈ ಭರವಸೆಗಳ ಹೊರತಾಗಿಯೂ, ಹಿಂದೂ ಸಮುದಾಯವು ಆತಂಕದಲ್ಲಿದೆ. ಕೆನಡಾದೊಂದಿಗೆ ಹಿಂದೂ ದೇವಾಲಯಗಳನ್ನು ವಿರೂಪಗೊಳಿಸಿರುವ ವಿಷಯವನ್ನು ಭಾರತವು ಅನೇಕ ಸಂದರ್ಭಗಳಲ್ಲಿ ಪ್ರಸ್ತಾಪಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:02 am, Fri, 29 December 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ