AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾದಲ್ಲಿ ಹಿಂದೂ ದೇವಾಲಯದ ಅಧ್ಯಕ್ಷರ ಮನೆ ಮೇಲೆ ಖಲಿಸ್ತಾನಿ ಬೆಂಬಲಿಗರಿಂದ ಗುಂಡಿನ ದಾಳಿ

ಕೆನಡಾದಲ್ಲಿ ಹಿಂದೂ ದೇವಾಲಯದ ಅಧ್ಯಕ್ಷರ ಮನೆ ಮೇಲೆ ಖಲಿಸ್ತಾನಿ ಬೆಂಬಲಿಗರು ಗುಂಡಿನ ದಾಳಿ ನಡೆಸಿದ್ದಾರೆ. ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಸರ್ರೆಯಲ್ಲಿ ಪ್ರಸಿದ್ಧ ಹಿಂದೂ ದೇವಾಲಯದ ಅಧ್ಯಕ್ಷರ ಮೇಲೆ ಖಲಿಸ್ತಾನಿ ಬೆಂಬಲಿಗರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

ಕೆನಡಾದಲ್ಲಿ ಹಿಂದೂ ದೇವಾಲಯದ ಅಧ್ಯಕ್ಷರ ಮನೆ ಮೇಲೆ ಖಲಿಸ್ತಾನಿ ಬೆಂಬಲಿಗರಿಂದ ಗುಂಡಿನ ದಾಳಿ
Image Credit source: Jansatta
ನಯನಾ ರಾಜೀವ್
|

Updated on:Dec 29, 2023 | 11:03 AM

Share

ಕೆನಡಾದಲ್ಲಿ ಹಿಂದೂ ದೇವಾಲಯದ ಅಧ್ಯಕ್ಷ ಸತೀಶ್ ಕುಮಾರ್ ಮನೆ ಮೇಲೆ ಖಲಿಸ್ತಾನಿ ಬೆಂಬಲಿಗರು ಗುಂಡಿನ ದಾಳಿ ನಡೆಸಿದ್ದಾರೆ. ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಸರ್ರೆಯಲ್ಲಿ ಪ್ರಸಿದ್ಧ ಹಿಂದೂ ದೇವಾಲಯದ ಅಧ್ಯಕ್ಷರ ಮೇಲೆ ಖಲಿಸ್ತಾನಿ ಬೆಂಬಲಿಗರು  ದಾಳಿ ನಡೆಸಿದ್ದಾರೆ.

ಮನೆಯ ಮೇಲೆ ಒಂದರ ಹಿಂದೆ ಒಂದರಂತೆ 14 ಸುತ್ತು ಗುಂಡು ಹಾರಿಸಲಾಯಿತು. ಗುರುವಾರ ರಾತ್ರಿ ಲಕ್ಷ್ಮಿ ನಾರಾಯಣ ದೇವಸ್ಥಾನದ ಅಧ್ಯಕ್ಷ ಸತೀಶ್ ಕುಮಾರ್ ಅವರ ಮನೆ ಮೇಲೆ ಖಾಲಿಸ್ತಾನಿ ಬೆಂಬಲಿಗರು ದಾಳಿ ಮಾಡಿದ್ದಾರೆ. ಗುಂಡಿನ ದಾಳಿಯಲ್ಲಿ ಯಾರಿಗೂ ಗಾಯಗಳಾಗಿಲ್ಲದಿದ್ದರೂ, ಗುಂಡು ತಗುಲಿ ಮನೆಗೆ ಹಾನಿಯಾಗಿದೆ.

ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಸರ್ರೆಯಲ್ಲಿ ಪ್ರಸಿದ್ಧ ಹಿಂದೂ ದೇವಾಲಯದ ಅಧ್ಯಕ್ಷರ ಮೇಲೆ ಖಲಿಸ್ತಾನಿ ಬೆಂಬಲಿಗರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

ಮತ್ತಷ್ಟು ಓದಿ: ಕೆನಡಾದಲ್ಲಿ ಮತ್ತೆ ಹಿಂದೂ ದೇವಾಲಯಗಳ ಮೇಲೆ ಖಲಿಸ್ತಾನಿ ಬೆಂಬಲಿಗರಿಂದ ದಾಳಿ

ಪೊಲೀಸರು ಹಲವಾರು ಗಂಟೆಗಳ ಕಾಲ ಘಟನಾ ಸ್ಥಳದಲ್ಲಿಯೇ ಇದ್ದರು, ಸಾಕ್ಷ್ಯವನ್ನು ಪರಿಶೀಲಿಸಿದರು. ಈ ದಾಳಿಯನ್ನು ಖಲಿಸ್ತಾನಿ ಉಗ್ರರ ವಿರುದ್ಧ ದೇವಾಲಯದಲ್ಲಿ ಪ್ರತಿಭಟನೆ ನಡೆಸಿದರು. ಈ ಹಿಂದೆ ಮೂರು ಬಾರಿ ಖಲಿಸ್ತಾನಿ ಉಗ್ರರು ದೇವಸ್ಥಾನವನ್ನು ಗುರಿಯಾಗಿಸಿದ್ದರು.

ಕೆನಡಾದ ಸರ್ಕಾರವು ದಾಳಿಯನ್ನು ಖಂಡಿಸಿದೆ ಮತ್ತು ಪೀಡಿತ ಸಮುದಾಯಗಳನ್ನು ಬೆಂಬಲಿಸುವುದಾಗಿ ವಾಗ್ದಾನ ಮಾಡಿದೆ. ಈ ಭರವಸೆಗಳ ಹೊರತಾಗಿಯೂ, ಹಿಂದೂ ಸಮುದಾಯವು ಆತಂಕದಲ್ಲಿದೆ. ಕೆನಡಾದೊಂದಿಗೆ ಹಿಂದೂ ದೇವಾಲಯಗಳನ್ನು ವಿರೂಪಗೊಳಿಸಿರುವ ವಿಷಯವನ್ನು ಭಾರತವು ಅನೇಕ ಸಂದರ್ಭಗಳಲ್ಲಿ ಪ್ರಸ್ತಾಪಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:02 am, Fri, 29 December 23

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ