AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ: ಕಮಲಾ ಹ್ಯಾರಿಸ್ ಕಚೇರಿ ಮೇಲೆ ಗುಂಡಿನ ದಾಳಿ

ಅಮೆರಿಕದ ಅರಿಜೋನಾದಲ್ಲಿರುವ ಕಮಲಾ ಹ್ಯಾರಿಸ್ ಕಚೇರಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಮಧ್ಯರಾತ್ರಿ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಮೆರಿಕ: ಕಮಲಾ ಹ್ಯಾರಿಸ್ ಕಚೇರಿ ಮೇಲೆ ಗುಂಡಿನ ದಾಳಿ
ಕಮಲಾ ಹ್ಯಾರಿಸ್Image Credit source: PTI
ನಯನಾ ರಾಜೀವ್
|

Updated on:Sep 25, 2024 | 8:58 AM

Share

ಅಮೆರಿಕದ ಅರಿಜೋನಾದಲ್ಲಿರುವ ಕಮಲಾ ಹ್ಯಾರಿಸ್(Kamala Harris) ಕಚೇರಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಮಧ್ಯರಾತ್ರಿ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್‌ ಅವರು ನಿಧಿ ಸಂಗ್ರಹಣೆ ಮತ್ತು ಪ್ರಚಾರವನ್ನು ಬಿರುಸಿನಿಂದ ನಡೆಸುತ್ತಿದ್ದು,

ಹಲವು ರಾಜ್ಯಗಳಲ್ಲಿ ವ್ಯಾಪಕ ಬೆಂಬಲ ಸಿಗುತ್ತಿದ್ದು, ಇದನ್ನು ಸಹಿಸಲಾಗದ ಯಾರೋ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಕಮಲಾ ಅವರು ಪೆನ್ಸಿಲ್ವೇನಿಯಾ, ವಿಸ್ಕಾನ್ಸಿನ್ ಮತ್ತು ಮಿಚಿಗನ್‌ ರಾಜ್ಯಗಳಲ್ಲಿ ಶೇ.4 ಪಾಯಿಂಟ್‌ಗಳ ಮುನ್ನಡೆ ಸಾಧಿಸಿದ್ದಾರೆ. ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಮೇಲೆ ಎರಡನೇ ಬಾರಿಗೆ ಹತ್ಯೆ ಯತ್ನ ನಡೆದು ಒಂದು ವಾರದ ಬಳಿಕ ಈ ಘಟನೆ ಸಂಭವಿಸಿದೆ.

ಮತ್ತಷ್ಟು ಓದಿ: Shyamala Gopalan: ಅಮ್ಮನೇ ಎಲ್ಲದಕ್ಕೂ ಸ್ಫೂರ್ತಿ, ತಾಯಿ ಶ್ಯಾಮಲಾ ಗೋಪಾಲನ್ ನೆನಪಿಸಿಕೊಂಡ ಕಮಲಾ ಹ್ಯಾರಿಸ್

ಅರಿಜೋನಾದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಪ್ರಚಾರ ಕಚೇರಿ ಮೇಲೆ ಗುಂಡು ಹಾರಿಸಲಾಯಿತು. ರಾತ್ರಿಯ ಸಮಯದಲ್ಲಿ ಕಚೇರಿಯೊಳಗೆ ಯಾರೂ ಇರಲಿಲ್ಲ, ಆದರೆ ಇದು ಆ ಕಟ್ಟಡದಲ್ಲಿ ಕೆಲಸ ಮಾಡುವವರ ಮತ್ತು ಹತ್ತಿರದವರ ಸುರಕ್ಷತೆಯ ಬಗ್ಗೆ ಕಳವಳವನ್ನು ಉಂಟುಮಾಡುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:47 am, Wed, 25 September 24

ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು