AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡ್ಡ ಇರುವ ವೈದ್ಯರು ಕೊರೊನಾಗೆ ಚಿಕಿತ್ಸೆ ನೀಡುವಂತಿಲ್ಲ, ಸಿಖ್ ವೈದ್ಯರ ಆಕ್ರೋಶ

ಲಂಡನ್​: ಗಡ್ಡ ಇರುವ ವೈದ್ಯರು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವಂತಿಲ್ಲ. ಫಿಟ್ ಟೆಸ್ಟ್​ನಲ್ಲಿ ಪಾಸಾಗದ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಬರದಂತೆ ಸರ್ಕಾರ ಸೂಚನೆ ನೀಡಿದೆ. ಹಾಗಾಗಿ ಇಂಗ್ಲೆಂಡ್​ನಲ್ಲಿರುವ ಸಿಖ್ ಸಮುದಾಯದ ವೈದ್ಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಡ್ಡ ಇರುವುದರಿಂದ ಫೇಸ್ ಮಾಸ್ಕ್ ಫಿಟ್ ಆಗಲ್ಲ. ಇದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ. ಆದ್ರೆ ಗಡ್ಡ ತೆಗೆಯಲು ಐವರು ಸಿಖ್ ವೈದ್ಯರು ನಿರಾಕರಿಸಿದ್ದಾರೆ. ಹಾಗಾಗಿ ಕರ್ತವ್ಯಕ್ಕೆ ಬರದಂತೆ ವೈದ್ಯರಿಗೆ ಸರ್ಕಾರ ಸೂಚನೆ ನೀಡಿದೆ. ಸರ್ಕಾರದ ನಿರ್ಧಾರಕ್ಕೆ ಸಿಖ್ […]

ಗಡ್ಡ ಇರುವ ವೈದ್ಯರು ಕೊರೊನಾಗೆ ಚಿಕಿತ್ಸೆ ನೀಡುವಂತಿಲ್ಲ, ಸಿಖ್ ವೈದ್ಯರ ಆಕ್ರೋಶ
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on:May 06, 2020 | 3:54 PM

Share

ಲಂಡನ್​: ಗಡ್ಡ ಇರುವ ವೈದ್ಯರು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವಂತಿಲ್ಲ. ಫಿಟ್ ಟೆಸ್ಟ್​ನಲ್ಲಿ ಪಾಸಾಗದ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಬರದಂತೆ ಸರ್ಕಾರ ಸೂಚನೆ ನೀಡಿದೆ. ಹಾಗಾಗಿ ಇಂಗ್ಲೆಂಡ್​ನಲ್ಲಿರುವ ಸಿಖ್ ಸಮುದಾಯದ ವೈದ್ಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಡ್ಡ ಇರುವುದರಿಂದ ಫೇಸ್ ಮಾಸ್ಕ್ ಫಿಟ್ ಆಗಲ್ಲ. ಇದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ. ಆದ್ರೆ ಗಡ್ಡ ತೆಗೆಯಲು ಐವರು ಸಿಖ್ ವೈದ್ಯರು ನಿರಾಕರಿಸಿದ್ದಾರೆ. ಹಾಗಾಗಿ ಕರ್ತವ್ಯಕ್ಕೆ ಬರದಂತೆ ವೈದ್ಯರಿಗೆ ಸರ್ಕಾರ ಸೂಚನೆ ನೀಡಿದೆ.

ಸರ್ಕಾರದ ನಿರ್ಧಾರಕ್ಕೆ ಸಿಖ್ ವೈದ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಗಡ್ಡಕ್ಕೆ ಅನುಗುಣವಾಗಿ ಪಿಪಿಇ ಕಿಟ್ ತಯಾರಿಸುವಂತೆ ಆಗ್ರಹಿಸಿದ್ದಾರೆ.

Published On - 3:12 pm, Wed, 6 May 20

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ