AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಜಾತ ಶಿಶುಗಳಲ್ಲಿ ಕೊರೊನಾ ಸೋಂಕು ನಿರೋಧಕ ಶಕ್ತಿ ಪತ್ತೆ; ಅಚ್ಚರಿಗೆ ಕಾರಣವಾಯ್ತು ಹೊಸ ಸಂಶೋಧನೆ

ಹೆರಿಗೆಗೆ ಹತ್ತಿರದ ಅವಧಿಯಲ್ಲಿ ಕೊರೊನಾ ಸೋಂಕಿಗೆ ಒಳಗಾದ ಸ್ತ್ರೀಯರಿಗೆ ಜನಿಸಿದ ಮಗುವಿನಲ್ಲಿ ರೋಗ ನಿರೋಧಕ ಅಂಶ ಅಧಿಕವಾಗಿರುವುದು ತಿಳಿದುಬಂದಿದೆ. ಒಂದು ವೇಳೆ ಇನ್ನುಮುಂದೆ ಹುಟ್ಟುವ ಮಕ್ಕಳಲ್ಲಿ ಕೊರೊನಾ ವೈರಾಣುವಿನ ವಿರುದ್ಧ ಹೋರಾಡುವ ಶಕ್ತಿ ತನ್ನಿಂತಾನೇ ಅಭಿವೃದ್ಧಿಯಾದರೆ ಅದು ವೈಜ್ಞಾನಿಕವಾಗಿ ಹೊಸ ಸಾಧ್ಯತೆಗಳನ್ನು ಹುಟ್ಟುಹಾಕಲಿದೆ.

ನವಜಾತ ಶಿಶುಗಳಲ್ಲಿ ಕೊರೊನಾ ಸೋಂಕು ನಿರೋಧಕ ಶಕ್ತಿ ಪತ್ತೆ; ಅಚ್ಚರಿಗೆ ಕಾರಣವಾಯ್ತು ಹೊಸ ಸಂಶೋಧನೆ
ಕೊರೊನಾದ ಕುಲಾಂತರಿ ತಳಿ
Skanda
| Edited By: |

Updated on: Dec 18, 2020 | 3:48 PM

Share

ಸಿಂಗಾಪುರ: ಕೊವಿಡ್​​ಗೆ ತುತ್ತಾದ ಗರ್ಭಿಣಿಯರಿಗೆ ಜನಿಸುವ ಮಕ್ಕಳಲ್ಲಿ ಕೊವಿಡ್​ ವಿರುದ್ಧದ ರೋಗ ನಿರೋಧಕ ಶಕ್ತಿ ಅಭಿವೃದ್ಧಿಯಾಗಿರುತ್ತದೆ ಎಂದು ಸಿಂಗಾಪುರದ ತಜ್ಞರು ನಡೆಸಿದ ಸಂಶೋಧನೆಯೊಂದು ವರದಿಮಾಡಿದೆ. ಸಂಶೋಧನೆಗೆ ಒಳಪಡಿಸಿದ ಒಟ್ಟು 16 ಕೊರೊನಾ ಸೋಂಕಿತ ಗರ್ಭಿಣಿಯರ ಪೈಕಿ 5 ಜನರಿಗೆ ಹೆರಿಗೆಯಾಗಿದ್ದು ಎಲ್ಲಾ 5 ನವಜಾತ ಶಿಶುಗಳಲ್ಲೂ ರೋಗ ನಿರೋಧಕ ಶಕ್ತಿ ಪತ್ತೆಯಾಗಿರುವುದು ತಜ್ಞರಲ್ಲಿ ಅಚ್ಚರಿ ಮೂಡಿಸಿದೆ.

ಸಿಂಗಾಪುರದ ಪ್ರಸೂತಿ ಮತ್ತು ಸ್ತ್ರೀರೋಗ ಅಧ್ಯಯನ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಈ ವಿಚಾರ ಬಹಿರಂಗವಾಗಿದೆ. ಸದ್ಯ ನವಜಾತ ಶಿಶುಗಳಲ್ಲಿ ರೋಗ ನಿರೋಧಕ ಶಕ್ತಿ ಎಷ್ಟು ಕಾಲ ಉಳಿಯಲಿದೆ ಎನ್ನುವುದು ಖಚಿತವಾಗಿಲ್ಲ. ಹೆರಿಗೆಗೆ ಹತ್ತಿರದ ಅವಧಿಯಲ್ಲಿ ಕೊರೊನಾ ಸೋಂಕಿಗೆ ಒಳಗಾದ ಸ್ತ್ರೀಯರಿಗೆ ಜನಿಸಿದ ಮಗುವಿನಲ್ಲಿ ರೋಗ ನಿರೋಧಕ ಅಂಶ ಅಧಿಕವಾಗಿರುವುದು ತಿಳಿದುಬಂದಿದೆ.

ಒಂದು ವೇಳೆ ಇನ್ನುಮುಂದೆ ಹುಟ್ಟುವ ಮಕ್ಕಳಲ್ಲಿ ಕೊರೊನಾ ವೈರಾಣುವಿನ ವಿರುದ್ಧ ಹೋರಾಡುವ ಶಕ್ತಿ ತನ್ನಿಂತಾನೇ ಅಭಿವೃದ್ಧಿಯಾದರೆ ಅದು ವೈಜ್ಞಾನಿಕವಾಗಿ ಹೊಸ ಸಾಧ್ಯತೆಗಳನ್ನು ಹುಟ್ಟುಹಾಕಲಿದೆ. ಜೊತೆಗೆ, ಮುಂದಿನ ಪೀಳಿಗೆಗೆ ಕೊರೊನಾ ವೈರಾಣು ವರ್ಗವಾಗುವುದನ್ನು ಅತ್ಯಂತ ಸಹಜವಾಗಿ ತಡೆಗಟ್ಟುವುದು ಸಹ ಸಾಧ್ಯವಾಗಲಿದೆ.

ಬ್ರಿಟನ್​ನಲ್ಲಿ ನೆಲೆಸಿರುವ ಭಾರತೀಯರ ಮಾನಸಿಕ ಆರೋಗ್ಯಕ್ಕೆ ಪೆಟ್ಟು ಕೊಟ್ಟ ಕೊರೊನಾ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ