AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಜಾತ ಶಿಶುಗಳಲ್ಲಿ ಕೊರೊನಾ ಸೋಂಕು ನಿರೋಧಕ ಶಕ್ತಿ ಪತ್ತೆ; ಅಚ್ಚರಿಗೆ ಕಾರಣವಾಯ್ತು ಹೊಸ ಸಂಶೋಧನೆ

ಹೆರಿಗೆಗೆ ಹತ್ತಿರದ ಅವಧಿಯಲ್ಲಿ ಕೊರೊನಾ ಸೋಂಕಿಗೆ ಒಳಗಾದ ಸ್ತ್ರೀಯರಿಗೆ ಜನಿಸಿದ ಮಗುವಿನಲ್ಲಿ ರೋಗ ನಿರೋಧಕ ಅಂಶ ಅಧಿಕವಾಗಿರುವುದು ತಿಳಿದುಬಂದಿದೆ. ಒಂದು ವೇಳೆ ಇನ್ನುಮುಂದೆ ಹುಟ್ಟುವ ಮಕ್ಕಳಲ್ಲಿ ಕೊರೊನಾ ವೈರಾಣುವಿನ ವಿರುದ್ಧ ಹೋರಾಡುವ ಶಕ್ತಿ ತನ್ನಿಂತಾನೇ ಅಭಿವೃದ್ಧಿಯಾದರೆ ಅದು ವೈಜ್ಞಾನಿಕವಾಗಿ ಹೊಸ ಸಾಧ್ಯತೆಗಳನ್ನು ಹುಟ್ಟುಹಾಕಲಿದೆ.

ನವಜಾತ ಶಿಶುಗಳಲ್ಲಿ ಕೊರೊನಾ ಸೋಂಕು ನಿರೋಧಕ ಶಕ್ತಿ ಪತ್ತೆ; ಅಚ್ಚರಿಗೆ ಕಾರಣವಾಯ್ತು ಹೊಸ ಸಂಶೋಧನೆ
ಕೊರೊನಾದ ಕುಲಾಂತರಿ ತಳಿ
Skanda
| Edited By: |

Updated on: Dec 18, 2020 | 3:48 PM

Share

ಸಿಂಗಾಪುರ: ಕೊವಿಡ್​​ಗೆ ತುತ್ತಾದ ಗರ್ಭಿಣಿಯರಿಗೆ ಜನಿಸುವ ಮಕ್ಕಳಲ್ಲಿ ಕೊವಿಡ್​ ವಿರುದ್ಧದ ರೋಗ ನಿರೋಧಕ ಶಕ್ತಿ ಅಭಿವೃದ್ಧಿಯಾಗಿರುತ್ತದೆ ಎಂದು ಸಿಂಗಾಪುರದ ತಜ್ಞರು ನಡೆಸಿದ ಸಂಶೋಧನೆಯೊಂದು ವರದಿಮಾಡಿದೆ. ಸಂಶೋಧನೆಗೆ ಒಳಪಡಿಸಿದ ಒಟ್ಟು 16 ಕೊರೊನಾ ಸೋಂಕಿತ ಗರ್ಭಿಣಿಯರ ಪೈಕಿ 5 ಜನರಿಗೆ ಹೆರಿಗೆಯಾಗಿದ್ದು ಎಲ್ಲಾ 5 ನವಜಾತ ಶಿಶುಗಳಲ್ಲೂ ರೋಗ ನಿರೋಧಕ ಶಕ್ತಿ ಪತ್ತೆಯಾಗಿರುವುದು ತಜ್ಞರಲ್ಲಿ ಅಚ್ಚರಿ ಮೂಡಿಸಿದೆ.

ಸಿಂಗಾಪುರದ ಪ್ರಸೂತಿ ಮತ್ತು ಸ್ತ್ರೀರೋಗ ಅಧ್ಯಯನ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಈ ವಿಚಾರ ಬಹಿರಂಗವಾಗಿದೆ. ಸದ್ಯ ನವಜಾತ ಶಿಶುಗಳಲ್ಲಿ ರೋಗ ನಿರೋಧಕ ಶಕ್ತಿ ಎಷ್ಟು ಕಾಲ ಉಳಿಯಲಿದೆ ಎನ್ನುವುದು ಖಚಿತವಾಗಿಲ್ಲ. ಹೆರಿಗೆಗೆ ಹತ್ತಿರದ ಅವಧಿಯಲ್ಲಿ ಕೊರೊನಾ ಸೋಂಕಿಗೆ ಒಳಗಾದ ಸ್ತ್ರೀಯರಿಗೆ ಜನಿಸಿದ ಮಗುವಿನಲ್ಲಿ ರೋಗ ನಿರೋಧಕ ಅಂಶ ಅಧಿಕವಾಗಿರುವುದು ತಿಳಿದುಬಂದಿದೆ.

ಒಂದು ವೇಳೆ ಇನ್ನುಮುಂದೆ ಹುಟ್ಟುವ ಮಕ್ಕಳಲ್ಲಿ ಕೊರೊನಾ ವೈರಾಣುವಿನ ವಿರುದ್ಧ ಹೋರಾಡುವ ಶಕ್ತಿ ತನ್ನಿಂತಾನೇ ಅಭಿವೃದ್ಧಿಯಾದರೆ ಅದು ವೈಜ್ಞಾನಿಕವಾಗಿ ಹೊಸ ಸಾಧ್ಯತೆಗಳನ್ನು ಹುಟ್ಟುಹಾಕಲಿದೆ. ಜೊತೆಗೆ, ಮುಂದಿನ ಪೀಳಿಗೆಗೆ ಕೊರೊನಾ ವೈರಾಣು ವರ್ಗವಾಗುವುದನ್ನು ಅತ್ಯಂತ ಸಹಜವಾಗಿ ತಡೆಗಟ್ಟುವುದು ಸಹ ಸಾಧ್ಯವಾಗಲಿದೆ.

ಬ್ರಿಟನ್​ನಲ್ಲಿ ನೆಲೆಸಿರುವ ಭಾರತೀಯರ ಮಾನಸಿಕ ಆರೋಗ್ಯಕ್ಕೆ ಪೆಟ್ಟು ಕೊಟ್ಟ ಕೊರೊನಾ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ