AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಜಾತ ಶಿಶುಗಳಲ್ಲಿ ಕೊರೊನಾ ಸೋಂಕು ನಿರೋಧಕ ಶಕ್ತಿ ಪತ್ತೆ; ಅಚ್ಚರಿಗೆ ಕಾರಣವಾಯ್ತು ಹೊಸ ಸಂಶೋಧನೆ

ಹೆರಿಗೆಗೆ ಹತ್ತಿರದ ಅವಧಿಯಲ್ಲಿ ಕೊರೊನಾ ಸೋಂಕಿಗೆ ಒಳಗಾದ ಸ್ತ್ರೀಯರಿಗೆ ಜನಿಸಿದ ಮಗುವಿನಲ್ಲಿ ರೋಗ ನಿರೋಧಕ ಅಂಶ ಅಧಿಕವಾಗಿರುವುದು ತಿಳಿದುಬಂದಿದೆ. ಒಂದು ವೇಳೆ ಇನ್ನುಮುಂದೆ ಹುಟ್ಟುವ ಮಕ್ಕಳಲ್ಲಿ ಕೊರೊನಾ ವೈರಾಣುವಿನ ವಿರುದ್ಧ ಹೋರಾಡುವ ಶಕ್ತಿ ತನ್ನಿಂತಾನೇ ಅಭಿವೃದ್ಧಿಯಾದರೆ ಅದು ವೈಜ್ಞಾನಿಕವಾಗಿ ಹೊಸ ಸಾಧ್ಯತೆಗಳನ್ನು ಹುಟ್ಟುಹಾಕಲಿದೆ.

ನವಜಾತ ಶಿಶುಗಳಲ್ಲಿ ಕೊರೊನಾ ಸೋಂಕು ನಿರೋಧಕ ಶಕ್ತಿ ಪತ್ತೆ; ಅಚ್ಚರಿಗೆ ಕಾರಣವಾಯ್ತು ಹೊಸ ಸಂಶೋಧನೆ
ಕೊರೊನಾದ ಕುಲಾಂತರಿ ತಳಿ
Skanda
| Edited By: |

Updated on: Dec 18, 2020 | 3:48 PM

Share

ಸಿಂಗಾಪುರ: ಕೊವಿಡ್​​ಗೆ ತುತ್ತಾದ ಗರ್ಭಿಣಿಯರಿಗೆ ಜನಿಸುವ ಮಕ್ಕಳಲ್ಲಿ ಕೊವಿಡ್​ ವಿರುದ್ಧದ ರೋಗ ನಿರೋಧಕ ಶಕ್ತಿ ಅಭಿವೃದ್ಧಿಯಾಗಿರುತ್ತದೆ ಎಂದು ಸಿಂಗಾಪುರದ ತಜ್ಞರು ನಡೆಸಿದ ಸಂಶೋಧನೆಯೊಂದು ವರದಿಮಾಡಿದೆ. ಸಂಶೋಧನೆಗೆ ಒಳಪಡಿಸಿದ ಒಟ್ಟು 16 ಕೊರೊನಾ ಸೋಂಕಿತ ಗರ್ಭಿಣಿಯರ ಪೈಕಿ 5 ಜನರಿಗೆ ಹೆರಿಗೆಯಾಗಿದ್ದು ಎಲ್ಲಾ 5 ನವಜಾತ ಶಿಶುಗಳಲ್ಲೂ ರೋಗ ನಿರೋಧಕ ಶಕ್ತಿ ಪತ್ತೆಯಾಗಿರುವುದು ತಜ್ಞರಲ್ಲಿ ಅಚ್ಚರಿ ಮೂಡಿಸಿದೆ.

ಸಿಂಗಾಪುರದ ಪ್ರಸೂತಿ ಮತ್ತು ಸ್ತ್ರೀರೋಗ ಅಧ್ಯಯನ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಈ ವಿಚಾರ ಬಹಿರಂಗವಾಗಿದೆ. ಸದ್ಯ ನವಜಾತ ಶಿಶುಗಳಲ್ಲಿ ರೋಗ ನಿರೋಧಕ ಶಕ್ತಿ ಎಷ್ಟು ಕಾಲ ಉಳಿಯಲಿದೆ ಎನ್ನುವುದು ಖಚಿತವಾಗಿಲ್ಲ. ಹೆರಿಗೆಗೆ ಹತ್ತಿರದ ಅವಧಿಯಲ್ಲಿ ಕೊರೊನಾ ಸೋಂಕಿಗೆ ಒಳಗಾದ ಸ್ತ್ರೀಯರಿಗೆ ಜನಿಸಿದ ಮಗುವಿನಲ್ಲಿ ರೋಗ ನಿರೋಧಕ ಅಂಶ ಅಧಿಕವಾಗಿರುವುದು ತಿಳಿದುಬಂದಿದೆ.

ಒಂದು ವೇಳೆ ಇನ್ನುಮುಂದೆ ಹುಟ್ಟುವ ಮಕ್ಕಳಲ್ಲಿ ಕೊರೊನಾ ವೈರಾಣುವಿನ ವಿರುದ್ಧ ಹೋರಾಡುವ ಶಕ್ತಿ ತನ್ನಿಂತಾನೇ ಅಭಿವೃದ್ಧಿಯಾದರೆ ಅದು ವೈಜ್ಞಾನಿಕವಾಗಿ ಹೊಸ ಸಾಧ್ಯತೆಗಳನ್ನು ಹುಟ್ಟುಹಾಕಲಿದೆ. ಜೊತೆಗೆ, ಮುಂದಿನ ಪೀಳಿಗೆಗೆ ಕೊರೊನಾ ವೈರಾಣು ವರ್ಗವಾಗುವುದನ್ನು ಅತ್ಯಂತ ಸಹಜವಾಗಿ ತಡೆಗಟ್ಟುವುದು ಸಹ ಸಾಧ್ಯವಾಗಲಿದೆ.

ಬ್ರಿಟನ್​ನಲ್ಲಿ ನೆಲೆಸಿರುವ ಭಾರತೀಯರ ಮಾನಸಿಕ ಆರೋಗ್ಯಕ್ಕೆ ಪೆಟ್ಟು ಕೊಟ್ಟ ಕೊರೊನಾ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್