AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಗಾಪುರದಲ್ಲಿ ಜನವರಿಯಿಂದ.. ಒಂದು ಸಾವಿರದ ನೋಟು ಬ್ಯಾನ್​!

ಆಗ್ನೇಯ ಏಷ್ಯಾದ ಭಾಗವಾಗಿರುವ ಸಿಂಗಾಪುರ ಮುಂದಿನ ವರ್ಷದಿಂದ ತನ್ನ ಒಂದು ಸಾವಿರ ಡಾಲರ್​ ನೋಟ್​ನ ಮುದ್ರಣವನ್ನು ಮುಂದಿನ ವರ್ಷದಿಂದ ಸ್ಥಗಿತಗೊಳಿಸಲು ನಿರ್ಧರಿಸಿದೆ. ಉಗ್ರ ಚಟುವಟಿಕೆಗಳಲ್ಲಿ ಮತ್ತು ಅಕ್ರಮ ಹಣ ವರ್ಗಾವಣೆಯಲ್ಲಿ ಈ ನೋಟ್​ನ ದುರ್ಬಳಕೆಯನ್ನು ತಡೆಯಲು ಸಿಂಗಾಪುರದ ಸೆಂಟ್ರಲ್​ ಬ್ಯಾಂಕ್​ ಈ ನಿರ್ಧಾರಕ್ಕೆ ಮುಂದಾಗಿದೆ. ಸದ್ಯ, ಸಾರ್ವಜನಿಕರ ಅನುಕೂಲಕ್ಕಾಗಿ ಈ ನೋಟ್​ ಡಿಸೆಂಬರ್​ ಅಂತ್ಯದವರೆಗೆ ಚಲಾವಣೆಯಲ್ಲಿರಲಿದೆ. ಜೊತೆಗೆ, ಬ್ಯಾಂಕ್​ಗಳು ಒಂದು ಸಾವಿರ ಡಾಲರ್​ನ ನೋಟ್​ಗಳನ್ನು ಸ್ವೀಕರಿಸಬಹುದು ಎಂದು ಸಿಂಗಾಪುರದ ಕೇಂದ್ರ ಬ್ಯಾಂಕ್​ ಮಾಹಿತಿ ನೀಡಿದೆ.

ಸಿಂಗಾಪುರದಲ್ಲಿ ಜನವರಿಯಿಂದ.. ಒಂದು ಸಾವಿರದ ನೋಟು ಬ್ಯಾನ್​!
KUSHAL V
| Edited By: |

Updated on:Nov 04, 2020 | 5:42 PM

Share

ಆಗ್ನೇಯ ಏಷ್ಯಾದ ಭಾಗವಾಗಿರುವ ಸಿಂಗಾಪುರ ಮುಂದಿನ ವರ್ಷದಿಂದ ತನ್ನ ಒಂದು ಸಾವಿರ ಡಾಲರ್​ ನೋಟ್​ನ ಮುದ್ರಣವನ್ನು ಮುಂದಿನ ವರ್ಷದಿಂದ ಸ್ಥಗಿತಗೊಳಿಸಲು ನಿರ್ಧರಿಸಿದೆ. ಉಗ್ರ ಚಟುವಟಿಕೆಗಳಲ್ಲಿ ಮತ್ತು ಅಕ್ರಮ ಹಣ ವರ್ಗಾವಣೆಯಲ್ಲಿ ಈ ನೋಟ್​ನ ದುರ್ಬಳಕೆಯನ್ನು ತಡೆಯಲು ಸಿಂಗಾಪುರದ ಸೆಂಟ್ರಲ್​ ಬ್ಯಾಂಕ್​ ಈ ನಿರ್ಧಾರಕ್ಕೆ ಮುಂದಾಗಿದೆ.

ಸದ್ಯ, ಸಾರ್ವಜನಿಕರ ಅನುಕೂಲಕ್ಕಾಗಿ ಈ ನೋಟ್​ ಡಿಸೆಂಬರ್​ ಅಂತ್ಯದವರೆಗೆ ಚಲಾವಣೆಯಲ್ಲಿರಲಿದೆ. ಜೊತೆಗೆ, ಬ್ಯಾಂಕ್​ಗಳು ಒಂದು ಸಾವಿರ ಡಾಲರ್​ನ ನೋಟ್​ಗಳನ್ನು ಸ್ವೀಕರಿಸಬಹುದು ಎಂದು ಸಿಂಗಾಪುರದ ಕೇಂದ್ರ ಬ್ಯಾಂಕ್​ ಮಾಹಿತಿ ನೀಡಿದೆ.

Published On - 4:01 pm, Wed, 4 November 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ