AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಗಾಪುರದಲ್ಲಿ ಜನವರಿಯಿಂದ.. ಒಂದು ಸಾವಿರದ ನೋಟು ಬ್ಯಾನ್​!

ಆಗ್ನೇಯ ಏಷ್ಯಾದ ಭಾಗವಾಗಿರುವ ಸಿಂಗಾಪುರ ಮುಂದಿನ ವರ್ಷದಿಂದ ತನ್ನ ಒಂದು ಸಾವಿರ ಡಾಲರ್​ ನೋಟ್​ನ ಮುದ್ರಣವನ್ನು ಮುಂದಿನ ವರ್ಷದಿಂದ ಸ್ಥಗಿತಗೊಳಿಸಲು ನಿರ್ಧರಿಸಿದೆ. ಉಗ್ರ ಚಟುವಟಿಕೆಗಳಲ್ಲಿ ಮತ್ತು ಅಕ್ರಮ ಹಣ ವರ್ಗಾವಣೆಯಲ್ಲಿ ಈ ನೋಟ್​ನ ದುರ್ಬಳಕೆಯನ್ನು ತಡೆಯಲು ಸಿಂಗಾಪುರದ ಸೆಂಟ್ರಲ್​ ಬ್ಯಾಂಕ್​ ಈ ನಿರ್ಧಾರಕ್ಕೆ ಮುಂದಾಗಿದೆ. ಸದ್ಯ, ಸಾರ್ವಜನಿಕರ ಅನುಕೂಲಕ್ಕಾಗಿ ಈ ನೋಟ್​ ಡಿಸೆಂಬರ್​ ಅಂತ್ಯದವರೆಗೆ ಚಲಾವಣೆಯಲ್ಲಿರಲಿದೆ. ಜೊತೆಗೆ, ಬ್ಯಾಂಕ್​ಗಳು ಒಂದು ಸಾವಿರ ಡಾಲರ್​ನ ನೋಟ್​ಗಳನ್ನು ಸ್ವೀಕರಿಸಬಹುದು ಎಂದು ಸಿಂಗಾಪುರದ ಕೇಂದ್ರ ಬ್ಯಾಂಕ್​ ಮಾಹಿತಿ ನೀಡಿದೆ.

ಸಿಂಗಾಪುರದಲ್ಲಿ ಜನವರಿಯಿಂದ.. ಒಂದು ಸಾವಿರದ ನೋಟು ಬ್ಯಾನ್​!
KUSHAL V
| Edited By: |

Updated on:Nov 04, 2020 | 5:42 PM

Share

ಆಗ್ನೇಯ ಏಷ್ಯಾದ ಭಾಗವಾಗಿರುವ ಸಿಂಗಾಪುರ ಮುಂದಿನ ವರ್ಷದಿಂದ ತನ್ನ ಒಂದು ಸಾವಿರ ಡಾಲರ್​ ನೋಟ್​ನ ಮುದ್ರಣವನ್ನು ಮುಂದಿನ ವರ್ಷದಿಂದ ಸ್ಥಗಿತಗೊಳಿಸಲು ನಿರ್ಧರಿಸಿದೆ. ಉಗ್ರ ಚಟುವಟಿಕೆಗಳಲ್ಲಿ ಮತ್ತು ಅಕ್ರಮ ಹಣ ವರ್ಗಾವಣೆಯಲ್ಲಿ ಈ ನೋಟ್​ನ ದುರ್ಬಳಕೆಯನ್ನು ತಡೆಯಲು ಸಿಂಗಾಪುರದ ಸೆಂಟ್ರಲ್​ ಬ್ಯಾಂಕ್​ ಈ ನಿರ್ಧಾರಕ್ಕೆ ಮುಂದಾಗಿದೆ.

ಸದ್ಯ, ಸಾರ್ವಜನಿಕರ ಅನುಕೂಲಕ್ಕಾಗಿ ಈ ನೋಟ್​ ಡಿಸೆಂಬರ್​ ಅಂತ್ಯದವರೆಗೆ ಚಲಾವಣೆಯಲ್ಲಿರಲಿದೆ. ಜೊತೆಗೆ, ಬ್ಯಾಂಕ್​ಗಳು ಒಂದು ಸಾವಿರ ಡಾಲರ್​ನ ನೋಟ್​ಗಳನ್ನು ಸ್ವೀಕರಿಸಬಹುದು ಎಂದು ಸಿಂಗಾಪುರದ ಕೇಂದ್ರ ಬ್ಯಾಂಕ್​ ಮಾಹಿತಿ ನೀಡಿದೆ.

Published On - 4:01 pm, Wed, 4 November 20

Follow Us
KUSHAL V
KUSHAL V
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​