AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಗಾಪುರದಲ್ಲಿ ಜನವರಿಯಿಂದ.. ಒಂದು ಸಾವಿರದ ನೋಟು ಬ್ಯಾನ್​!

ಆಗ್ನೇಯ ಏಷ್ಯಾದ ಭಾಗವಾಗಿರುವ ಸಿಂಗಾಪುರ ಮುಂದಿನ ವರ್ಷದಿಂದ ತನ್ನ ಒಂದು ಸಾವಿರ ಡಾಲರ್​ ನೋಟ್​ನ ಮುದ್ರಣವನ್ನು ಮುಂದಿನ ವರ್ಷದಿಂದ ಸ್ಥಗಿತಗೊಳಿಸಲು ನಿರ್ಧರಿಸಿದೆ. ಉಗ್ರ ಚಟುವಟಿಕೆಗಳಲ್ಲಿ ಮತ್ತು ಅಕ್ರಮ ಹಣ ವರ್ಗಾವಣೆಯಲ್ಲಿ ಈ ನೋಟ್​ನ ದುರ್ಬಳಕೆಯನ್ನು ತಡೆಯಲು ಸಿಂಗಾಪುರದ ಸೆಂಟ್ರಲ್​ ಬ್ಯಾಂಕ್​ ಈ ನಿರ್ಧಾರಕ್ಕೆ ಮುಂದಾಗಿದೆ. ಸದ್ಯ, ಸಾರ್ವಜನಿಕರ ಅನುಕೂಲಕ್ಕಾಗಿ ಈ ನೋಟ್​ ಡಿಸೆಂಬರ್​ ಅಂತ್ಯದವರೆಗೆ ಚಲಾವಣೆಯಲ್ಲಿರಲಿದೆ. ಜೊತೆಗೆ, ಬ್ಯಾಂಕ್​ಗಳು ಒಂದು ಸಾವಿರ ಡಾಲರ್​ನ ನೋಟ್​ಗಳನ್ನು ಸ್ವೀಕರಿಸಬಹುದು ಎಂದು ಸಿಂಗಾಪುರದ ಕೇಂದ್ರ ಬ್ಯಾಂಕ್​ ಮಾಹಿತಿ ನೀಡಿದೆ.

ಸಿಂಗಾಪುರದಲ್ಲಿ ಜನವರಿಯಿಂದ.. ಒಂದು ಸಾವಿರದ ನೋಟು ಬ್ಯಾನ್​!
KUSHAL V
| Edited By: |

Updated on:Nov 04, 2020 | 5:42 PM

Share

ಆಗ್ನೇಯ ಏಷ್ಯಾದ ಭಾಗವಾಗಿರುವ ಸಿಂಗಾಪುರ ಮುಂದಿನ ವರ್ಷದಿಂದ ತನ್ನ ಒಂದು ಸಾವಿರ ಡಾಲರ್​ ನೋಟ್​ನ ಮುದ್ರಣವನ್ನು ಮುಂದಿನ ವರ್ಷದಿಂದ ಸ್ಥಗಿತಗೊಳಿಸಲು ನಿರ್ಧರಿಸಿದೆ. ಉಗ್ರ ಚಟುವಟಿಕೆಗಳಲ್ಲಿ ಮತ್ತು ಅಕ್ರಮ ಹಣ ವರ್ಗಾವಣೆಯಲ್ಲಿ ಈ ನೋಟ್​ನ ದುರ್ಬಳಕೆಯನ್ನು ತಡೆಯಲು ಸಿಂಗಾಪುರದ ಸೆಂಟ್ರಲ್​ ಬ್ಯಾಂಕ್​ ಈ ನಿರ್ಧಾರಕ್ಕೆ ಮುಂದಾಗಿದೆ.

ಸದ್ಯ, ಸಾರ್ವಜನಿಕರ ಅನುಕೂಲಕ್ಕಾಗಿ ಈ ನೋಟ್​ ಡಿಸೆಂಬರ್​ ಅಂತ್ಯದವರೆಗೆ ಚಲಾವಣೆಯಲ್ಲಿರಲಿದೆ. ಜೊತೆಗೆ, ಬ್ಯಾಂಕ್​ಗಳು ಒಂದು ಸಾವಿರ ಡಾಲರ್​ನ ನೋಟ್​ಗಳನ್ನು ಸ್ವೀಕರಿಸಬಹುದು ಎಂದು ಸಿಂಗಾಪುರದ ಕೇಂದ್ರ ಬ್ಯಾಂಕ್​ ಮಾಹಿತಿ ನೀಡಿದೆ.

Published On - 4:01 pm, Wed, 4 November 20

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌