AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೆಮೆನ್​​ನಲ್ಲಿ ಏಡೆನ್ ರಾಜ್ಯಪಾಲರನ್ನು ಗುರಿಯಾಗಿಸಿ ಬಾಂಬ್​ ದಾಳಿ; 6 ಮಂದಿ ಸಾವು

ಕಾರು ಬಾಂಬ್​ ದಾಳಿ ನಡೆದದ್ದು ಏಡೆನ್​ ರಾಜ್ಯಪಾಲರನ್ನು ಗುರಿಯಾಗಿಸಿಕೊಂಡು. ಆದರೆ ಅದೃಷ್ಟವಶಾತ್​ ಅವರು ಪಾರಾಗಿದ್ದಾರೆ. ಆದರೆ ರಾಜ್ಯಪಾಲರ ಮಾಧ್ಯಮ ಕಾರ್ಯದರ್ಶಿ ಮತ್ತು ಅವರ ಫೋಟೋ ಗ್ರಾಫರ್​ ಇಬ್ಬರೂ ಮೃತಪಟ್ಟಿದ್ದಾರೆ.

ಯೆಮೆನ್​​ನಲ್ಲಿ ಏಡೆನ್ ರಾಜ್ಯಪಾಲರನ್ನು ಗುರಿಯಾಗಿಸಿ ಬಾಂಬ್​ ದಾಳಿ; 6 ಮಂದಿ ಸಾವು
ಕಾರು ಬಾಂಬ್​ ದಾಳಿ ನಡೆದ ಚಿತ್ರಣ
TV9 Web
| Edited By: |

Updated on: Oct 11, 2021 | 4:52 PM

Share

ಏಡೆನ್​: ಯೆಮೆನ್​​ನ ದಕ್ಷಿಣ ನಗರವಾದ ಏಡೆನ್​​ನಲ್ಲಿ ಅಲ್ಲಿನ ರಾಜ್ಯಪಾಲರ ಬೆಂಗಾವಲು ವಾಹನವನ್ನು ಗುರಿಯಾಗಿಸಿಕೊಂಡು ಕಾರ್​ ಬಾಂಬ್​ ದಾಳಿ ನಡೆದಿದ್ದು, ಈ ದುರ್ಘಟನೆಯಲ್ಲಿ 6 ಮಂದಿ ಮೃತಪಟ್ಟಿದ್ದಾರೆ. 7ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಮಾಹಿತಿ ಸಚಿವಾಲಯ ತಿಳಿಸಿದೆ.  ಬಾಂಬ್​ ದಾಳಿಯಲ್ಲಿ ಗವರ್ನರ್​ ಅಹ್ಮದ್​ ಲಾಮ್ಲಾಸ್​ ಮತ್ತು ಕೃಷಿ ಸಚಿ ಸೇಲಂ ಸುಖಾತ್ರಿ ಇಬ್ಬರೂ ಪಾರಾಗಿದ್ದಾರೆ. ಇವರಿಬ್ಬರೂ ದಕ್ಷಿಣ ಪ್ರತ್ಯೇಕತಾ ಗುಂಪಿಗೆ ಸೇರಿದವರಾಗಿದ್ದು, ಸದ್ಯದ ಭಯೋತ್ಪಾದನಾ ದಾಳಿಯಿಂದ ಇಬ್ಬರೂ ಪಾರಾಗಿದ್ದಾರೆ ಎಂದು ಹೇಳಿದೆ.  

ಕಾರು ಬಾಂಬ್​ ದಾಳಿ ನಡೆದದ್ದು ಏಡೆನ್​ ರಾಜ್ಯಪಾಲರನ್ನು ಗುರಿಯಾಗಿಸಿಕೊಂಡು. ಆದರೆ ಅದೃಷ್ಟವಶಾತ್​ ಅವರು ಪಾರಾಗಿದ್ದಾರೆ. ಆದರೆ ರಾಜ್ಯಪಾಲರ ಮಾಧ್ಯಮ ಕಾರ್ಯದರ್ಶಿ ಮತ್ತು ಅವರ ಫೋಟೋ ಗ್ರಾಫರ್​ ಇಬ್ಬರೂ ಮೃತಪಟ್ಟಿದ್ದಾರೆ. ಇನ್ನುಳಿದಂತೆ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಘಟನೆ ನಡೆದ ಸ್ಥಳದ ಆಡಳಿತ ತಿಳಿಸಿದೆ.  ಯೆಮೆನ್​ ಕೇಂದ್ರ ಸರ್ಕಾರ 2014ರಲ್ಲಿ ರಾಜಧಾನಿ ಸನಾದಿಂದ ಏಡೆನ್​​ಗೆ ಸ್ಥಳಾಂತರಗೊಂಡಿದೆ. ಅಂದಿನಿಂದಲೂ ಸೌದಿ ಬೆಂಬಲಿತ ಯೆಮೆನ್​ ಸರ್ಕಾರದ ವಿರುದ್ಧ ಇರಾನ್​ ಬೆಂಬಲಿತ ಹುತಿ ಬಂಡುಕೋರರು ಹೋರಾಟೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ನಾಪತ್ತೆ ಆಗಿರುವ 4 ಮಕ್ಕಳು ಮಂಗಳೂರಿನತ್ತ ಪ್ರಯಾಣಿಸಿರುವ ಶಂಕೆ; ಏನೇನು ತರಬೇಕು ಎಂದು ಮಾಡಿದ್ದ ಪಟ್ಟಿ ಲಭ್ಯ

ಅಂತರಿಕ್ಷಯಾನಿ ಬ್ಯಾಹ್ಯಾಕಾಶದಲ್ಲಿ ಸತ್ತರೆ ಮೃತದೇಹ ಭೂಮಿಗೆ ತರಲಾಗದು, ಅದು ಅಲ್ಲೇ ತೇಲಾಡುತ್ತಿರುತ್ತದೆ!

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!