AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೆಮೆನ್​​ನಲ್ಲಿ ಏಡೆನ್ ರಾಜ್ಯಪಾಲರನ್ನು ಗುರಿಯಾಗಿಸಿ ಬಾಂಬ್​ ದಾಳಿ; 6 ಮಂದಿ ಸಾವು

ಕಾರು ಬಾಂಬ್​ ದಾಳಿ ನಡೆದದ್ದು ಏಡೆನ್​ ರಾಜ್ಯಪಾಲರನ್ನು ಗುರಿಯಾಗಿಸಿಕೊಂಡು. ಆದರೆ ಅದೃಷ್ಟವಶಾತ್​ ಅವರು ಪಾರಾಗಿದ್ದಾರೆ. ಆದರೆ ರಾಜ್ಯಪಾಲರ ಮಾಧ್ಯಮ ಕಾರ್ಯದರ್ಶಿ ಮತ್ತು ಅವರ ಫೋಟೋ ಗ್ರಾಫರ್​ ಇಬ್ಬರೂ ಮೃತಪಟ್ಟಿದ್ದಾರೆ.

ಯೆಮೆನ್​​ನಲ್ಲಿ ಏಡೆನ್ ರಾಜ್ಯಪಾಲರನ್ನು ಗುರಿಯಾಗಿಸಿ ಬಾಂಬ್​ ದಾಳಿ; 6 ಮಂದಿ ಸಾವು
ಕಾರು ಬಾಂಬ್​ ದಾಳಿ ನಡೆದ ಚಿತ್ರಣ
TV9 Web
| Edited By: |

Updated on: Oct 11, 2021 | 4:52 PM

Share

ಏಡೆನ್​: ಯೆಮೆನ್​​ನ ದಕ್ಷಿಣ ನಗರವಾದ ಏಡೆನ್​​ನಲ್ಲಿ ಅಲ್ಲಿನ ರಾಜ್ಯಪಾಲರ ಬೆಂಗಾವಲು ವಾಹನವನ್ನು ಗುರಿಯಾಗಿಸಿಕೊಂಡು ಕಾರ್​ ಬಾಂಬ್​ ದಾಳಿ ನಡೆದಿದ್ದು, ಈ ದುರ್ಘಟನೆಯಲ್ಲಿ 6 ಮಂದಿ ಮೃತಪಟ್ಟಿದ್ದಾರೆ. 7ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಮಾಹಿತಿ ಸಚಿವಾಲಯ ತಿಳಿಸಿದೆ.  ಬಾಂಬ್​ ದಾಳಿಯಲ್ಲಿ ಗವರ್ನರ್​ ಅಹ್ಮದ್​ ಲಾಮ್ಲಾಸ್​ ಮತ್ತು ಕೃಷಿ ಸಚಿ ಸೇಲಂ ಸುಖಾತ್ರಿ ಇಬ್ಬರೂ ಪಾರಾಗಿದ್ದಾರೆ. ಇವರಿಬ್ಬರೂ ದಕ್ಷಿಣ ಪ್ರತ್ಯೇಕತಾ ಗುಂಪಿಗೆ ಸೇರಿದವರಾಗಿದ್ದು, ಸದ್ಯದ ಭಯೋತ್ಪಾದನಾ ದಾಳಿಯಿಂದ ಇಬ್ಬರೂ ಪಾರಾಗಿದ್ದಾರೆ ಎಂದು ಹೇಳಿದೆ.  

ಕಾರು ಬಾಂಬ್​ ದಾಳಿ ನಡೆದದ್ದು ಏಡೆನ್​ ರಾಜ್ಯಪಾಲರನ್ನು ಗುರಿಯಾಗಿಸಿಕೊಂಡು. ಆದರೆ ಅದೃಷ್ಟವಶಾತ್​ ಅವರು ಪಾರಾಗಿದ್ದಾರೆ. ಆದರೆ ರಾಜ್ಯಪಾಲರ ಮಾಧ್ಯಮ ಕಾರ್ಯದರ್ಶಿ ಮತ್ತು ಅವರ ಫೋಟೋ ಗ್ರಾಫರ್​ ಇಬ್ಬರೂ ಮೃತಪಟ್ಟಿದ್ದಾರೆ. ಇನ್ನುಳಿದಂತೆ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಘಟನೆ ನಡೆದ ಸ್ಥಳದ ಆಡಳಿತ ತಿಳಿಸಿದೆ.  ಯೆಮೆನ್​ ಕೇಂದ್ರ ಸರ್ಕಾರ 2014ರಲ್ಲಿ ರಾಜಧಾನಿ ಸನಾದಿಂದ ಏಡೆನ್​​ಗೆ ಸ್ಥಳಾಂತರಗೊಂಡಿದೆ. ಅಂದಿನಿಂದಲೂ ಸೌದಿ ಬೆಂಬಲಿತ ಯೆಮೆನ್​ ಸರ್ಕಾರದ ವಿರುದ್ಧ ಇರಾನ್​ ಬೆಂಬಲಿತ ಹುತಿ ಬಂಡುಕೋರರು ಹೋರಾಟೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ನಾಪತ್ತೆ ಆಗಿರುವ 4 ಮಕ್ಕಳು ಮಂಗಳೂರಿನತ್ತ ಪ್ರಯಾಣಿಸಿರುವ ಶಂಕೆ; ಏನೇನು ತರಬೇಕು ಎಂದು ಮಾಡಿದ್ದ ಪಟ್ಟಿ ಲಭ್ಯ

ಅಂತರಿಕ್ಷಯಾನಿ ಬ್ಯಾಹ್ಯಾಕಾಶದಲ್ಲಿ ಸತ್ತರೆ ಮೃತದೇಹ ಭೂಮಿಗೆ ತರಲಾಗದು, ಅದು ಅಲ್ಲೇ ತೇಲಾಡುತ್ತಿರುತ್ತದೆ!

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು