AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಷಾರು! ಈ ರೋಗ ಲಕ್ಷಣಗಳು ಇದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ..

ವಾಷಿಂಗ್ಟನ್: ಕಿಲ್ಲರ್ ಕೊರೊನಾ ಆರ್ಭಟಕ್ಕೆ ಸಿಲುಕಿ ಇಡೀ ಜಗತ್ತೇ ನಡುಗಿ ಹೋಗಿದೆ. ಚೀನಾದಲ್ಲಿ ಜನಿಸಿದ ಕೊರೊನಾಗೆ 2 ಲಕ್ಷಕ್ಕೂ ಹೆಚ್ಚು ಮಂದಿ ವಿಶ್ವದಾದ್ಯಂತ ಬಲಿಯಾಗಿದ್ದಾರೆ. ಇನ್ನೂ ಈ ಮಹಾಮಾರಿಗೆ ಈವರೆಗೆ ಯಾರೂ ಔಷಧಿಯನ್ನು ಕಂಡುಹಿಡಿಯಲು ಸಾಧ್ಯವಾಗಿಲ್ಲ. ಈ ಹಿಂದೆ ಅಮೆರಿಕದ ಆರೋಗ್ಯ ಸಂಸ್ಥೆ ಕೊರೊನಾ ವೈರಸ್​ನ ಕೇವಲ 3 ಲಕ್ಷಣಗಳನ್ನು ಮಾತ್ರ ಪಟ್ಟಿಮಾಡಿತ್ತು. ಜ್ವರ, ಕೆಮ್ಮು ಹಾಗೂ ಉಸಿರಾಟದ ತೊಂದರೆಗಳನ್ನು ತಿಳಿಸಿತ್ತು. ಆದ್ರೆ ಇದೀಗ ಮಹಾಮಾರಿ ಕೊವಿಡ್ 19 ತನ್ನ ಸ್ವರೂಪವನ್ನು ಬದಲಾಯಿಸಿಕೊಂಡಿದೆ. ಇದೀಗ ಅಮೆರಿಕದ ಆರೋಗ್ಯ […]

ಹುಷಾರು! ಈ ರೋಗ ಲಕ್ಷಣಗಳು ಇದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ..
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 29, 2020 | 5:18 PM

Share

ವಾಷಿಂಗ್ಟನ್: ಕಿಲ್ಲರ್ ಕೊರೊನಾ ಆರ್ಭಟಕ್ಕೆ ಸಿಲುಕಿ ಇಡೀ ಜಗತ್ತೇ ನಡುಗಿ ಹೋಗಿದೆ. ಚೀನಾದಲ್ಲಿ ಜನಿಸಿದ ಕೊರೊನಾಗೆ 2 ಲಕ್ಷಕ್ಕೂ ಹೆಚ್ಚು ಮಂದಿ ವಿಶ್ವದಾದ್ಯಂತ ಬಲಿಯಾಗಿದ್ದಾರೆ. ಇನ್ನೂ ಈ ಮಹಾಮಾರಿಗೆ ಈವರೆಗೆ ಯಾರೂ ಔಷಧಿಯನ್ನು ಕಂಡುಹಿಡಿಯಲು ಸಾಧ್ಯವಾಗಿಲ್ಲ.

ಈ ಹಿಂದೆ ಅಮೆರಿಕದ ಆರೋಗ್ಯ ಸಂಸ್ಥೆ ಕೊರೊನಾ ವೈರಸ್​ನ ಕೇವಲ 3 ಲಕ್ಷಣಗಳನ್ನು ಮಾತ್ರ ಪಟ್ಟಿಮಾಡಿತ್ತು. ಜ್ವರ, ಕೆಮ್ಮು ಹಾಗೂ ಉಸಿರಾಟದ ತೊಂದರೆಗಳನ್ನು ತಿಳಿಸಿತ್ತು. ಆದ್ರೆ ಇದೀಗ ಮಹಾಮಾರಿ ಕೊವಿಡ್ 19 ತನ್ನ ಸ್ವರೂಪವನ್ನು ಬದಲಾಯಿಸಿಕೊಂಡಿದೆ. ಇದೀಗ ಅಮೆರಿಕದ ಆರೋಗ್ಯ ಸಂಸ್ಥೆ ಮತ್ತೆ ಹೊಸದಾಗಿ 6 ಕೊರೊನಾ ಲಕ್ಷಣಗಳನ್ನು ಕಂಡುಹಿಡಿದಿದೆ.

ಕೊರೊನಾ ವೈರಸ್​ನ ಹೊಸ ರೋಗ ಲಕ್ಷಣಗಳು:

* ಶೀತ, * ಮೈ ನಡುಗುವಿಕೆ, * ಸ್ನಾಯು ಸೆಳೆತ, * ತಲೆನೋವು, * ಗಂಟಲು ನೋವು ಮತ್ತು * ರುಚಿ, ವಾಸನೆ ಕಂಡುಹಿಡಿಯುವ ಸಾಮರ್ಥ್ಯ ಕಳೆದುಕೊಳ್ಳುವುದು

Published On - 5:13 pm, Wed, 29 April 20

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ