AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಷಾರು! ಈ ರೋಗ ಲಕ್ಷಣಗಳು ಇದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ..

ವಾಷಿಂಗ್ಟನ್: ಕಿಲ್ಲರ್ ಕೊರೊನಾ ಆರ್ಭಟಕ್ಕೆ ಸಿಲುಕಿ ಇಡೀ ಜಗತ್ತೇ ನಡುಗಿ ಹೋಗಿದೆ. ಚೀನಾದಲ್ಲಿ ಜನಿಸಿದ ಕೊರೊನಾಗೆ 2 ಲಕ್ಷಕ್ಕೂ ಹೆಚ್ಚು ಮಂದಿ ವಿಶ್ವದಾದ್ಯಂತ ಬಲಿಯಾಗಿದ್ದಾರೆ. ಇನ್ನೂ ಈ ಮಹಾಮಾರಿಗೆ ಈವರೆಗೆ ಯಾರೂ ಔಷಧಿಯನ್ನು ಕಂಡುಹಿಡಿಯಲು ಸಾಧ್ಯವಾಗಿಲ್ಲ. ಈ ಹಿಂದೆ ಅಮೆರಿಕದ ಆರೋಗ್ಯ ಸಂಸ್ಥೆ ಕೊರೊನಾ ವೈರಸ್​ನ ಕೇವಲ 3 ಲಕ್ಷಣಗಳನ್ನು ಮಾತ್ರ ಪಟ್ಟಿಮಾಡಿತ್ತು. ಜ್ವರ, ಕೆಮ್ಮು ಹಾಗೂ ಉಸಿರಾಟದ ತೊಂದರೆಗಳನ್ನು ತಿಳಿಸಿತ್ತು. ಆದ್ರೆ ಇದೀಗ ಮಹಾಮಾರಿ ಕೊವಿಡ್ 19 ತನ್ನ ಸ್ವರೂಪವನ್ನು ಬದಲಾಯಿಸಿಕೊಂಡಿದೆ. ಇದೀಗ ಅಮೆರಿಕದ ಆರೋಗ್ಯ […]

ಹುಷಾರು! ಈ ರೋಗ ಲಕ್ಷಣಗಳು ಇದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ..
ಸಾಧು ಶ್ರೀನಾಥ್​
|

Updated on:Apr 29, 2020 | 5:18 PM

Share

ವಾಷಿಂಗ್ಟನ್: ಕಿಲ್ಲರ್ ಕೊರೊನಾ ಆರ್ಭಟಕ್ಕೆ ಸಿಲುಕಿ ಇಡೀ ಜಗತ್ತೇ ನಡುಗಿ ಹೋಗಿದೆ. ಚೀನಾದಲ್ಲಿ ಜನಿಸಿದ ಕೊರೊನಾಗೆ 2 ಲಕ್ಷಕ್ಕೂ ಹೆಚ್ಚು ಮಂದಿ ವಿಶ್ವದಾದ್ಯಂತ ಬಲಿಯಾಗಿದ್ದಾರೆ. ಇನ್ನೂ ಈ ಮಹಾಮಾರಿಗೆ ಈವರೆಗೆ ಯಾರೂ ಔಷಧಿಯನ್ನು ಕಂಡುಹಿಡಿಯಲು ಸಾಧ್ಯವಾಗಿಲ್ಲ.

ಈ ಹಿಂದೆ ಅಮೆರಿಕದ ಆರೋಗ್ಯ ಸಂಸ್ಥೆ ಕೊರೊನಾ ವೈರಸ್​ನ ಕೇವಲ 3 ಲಕ್ಷಣಗಳನ್ನು ಮಾತ್ರ ಪಟ್ಟಿಮಾಡಿತ್ತು. ಜ್ವರ, ಕೆಮ್ಮು ಹಾಗೂ ಉಸಿರಾಟದ ತೊಂದರೆಗಳನ್ನು ತಿಳಿಸಿತ್ತು. ಆದ್ರೆ ಇದೀಗ ಮಹಾಮಾರಿ ಕೊವಿಡ್ 19 ತನ್ನ ಸ್ವರೂಪವನ್ನು ಬದಲಾಯಿಸಿಕೊಂಡಿದೆ. ಇದೀಗ ಅಮೆರಿಕದ ಆರೋಗ್ಯ ಸಂಸ್ಥೆ ಮತ್ತೆ ಹೊಸದಾಗಿ 6 ಕೊರೊನಾ ಲಕ್ಷಣಗಳನ್ನು ಕಂಡುಹಿಡಿದಿದೆ.

ಕೊರೊನಾ ವೈರಸ್​ನ ಹೊಸ ರೋಗ ಲಕ್ಷಣಗಳು:

* ಶೀತ, * ಮೈ ನಡುಗುವಿಕೆ, * ಸ್ನಾಯು ಸೆಳೆತ, * ತಲೆನೋವು, * ಗಂಟಲು ನೋವು ಮತ್ತು * ರುಚಿ, ವಾಸನೆ ಕಂಡುಹಿಡಿಯುವ ಸಾಮರ್ಥ್ಯ ಕಳೆದುಕೊಳ್ಳುವುದು

Published On - 5:13 pm, Wed, 29 April 20

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು